• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ” : ವಿವೇಕ್ ಅಗ್ನಿಹೋತ್ರಿ

ಪ್ರತಿಧ್ವನಿ by ಪ್ರತಿಧ್ವನಿ
March 25, 2022
in ದೇಶ, ಸಿನಿಮಾ
0
“ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಟೀಕಿಸುತ್ತಾರೆ” : ವಿವೇಕ್ ಅಗ್ನಿಹೋತ್ರಿ
Share on WhatsAppShare on FacebookShare on Telegram

ಕಾಶ್ಮೀರ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಚಿತ್ರವನ್ನು ಧ್ರುವೀಕರಣ ಎಂದು ಕರೆಯುತ್ತಿರುವವರ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್ತಿನಲ್ಲೂ ಚರ್ಚೆಯ ವಿಷಯವಾಗಿ ಮಾರ್ಪಟ್ಟಿರುವ ಕಾಶ್ಮೀರ ಫೈಲ್ಸ್ ಚಿತ್ರವನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಸಮಾಜದ ಒಂದು ವರ್ಗ ಟೀಕಿಸಿದೆ. ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರೆ ನಮ್ಮ ಸಿನಿಮಾವನ್ನು ಟೀಕಿಸುತಿದ್ದಾರೆ ಎಂದು ವಿವೇಕ್ ಹೇಳಿದ್ದಾರೆ.

ADVERTISEMENT

ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ದರ್ಶನ್ ಕುಮಾರ್ ಮತ್ತಿತರರು ನಟಿಸಿರುವ ‘ದಿ ಕಾಶ್ಮೀ ರ್ ಫೈ ಲ್ಸ್’ ಸಿನಿಮಾ ಈಗಾಗಲೇ ₹ 200 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕಾಶ್ಮೀರ ಫೈಲ್ಸ್ ಧ್ರುವೀಕರಣದ ಚಲನಚಿತ್ರ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ವಿವೇಕ್, “ನೀವು ಕೆಟ್ಟ ಮತ್ತು ಒಳ್ಳೆಯದರ ನಡುವೆ ಧ್ರುವೀಕರಿಸುವುದು ಪ್ರಜಾಪ್ರಭುತ್ವಕ್ಕೆ ಉತ್ತಮ ಸೇವೆಯಾಗಿದೆ. ವಾಸ್ತವವಾಗಿ, ನಾನು ಧ್ರುವೀಕರಣ ಎಂಬ ಪದವನ್ನು ಬಳಸುವುದಿಲ್ಲ, ಮಾನವೀಯತೆಯ ಪರವಾಗಿರುವ ಜನರು, ಮಾನವೀಯ ಮೌಲ್ಯಗಳು ಮತ್ತು ಮಾನವ ಹಕ್ಕುಗಳಲ್ಲಿ ನಂಬಿಕೆಯಿರುವ ಜನರು ಮತ್ತು ಭಯೋತ್ಪಾದನೆಯಿಂದ ಬಂದ ಜನರನ್ನು ಪ್ರತ್ಯೇಕಿಸಿ ಮತ್ತು ವಿಭಾಗಿಸಿ ಎಂದು ನಾನು ಹೇಳುತ್ತೇನೆ. ಭಯೋತ್ಪಾದಕರಿಗೆ ಸೈದ್ಧಾಂತಿಕ ಅಥವಾ ಬೌದ್ಧಿಕ ಬೆಂಬಲ ನೀಡುವ ಜನರು ಸಣ್ಣ ಪ್ರಮಾಣದವರು. ನಮ್ಮಲ್ಲಿ ಮಾನವೀಯತೆಯನ್ನು ನಂಬುವ ದೊಡ್ಡ ಸಂಖ್ಯೆಯ ಜನರಿದ್ದಾರೆ ಎಂದು ಹೇಳಿದ್ದಾರೆ.

“ಈ ಚಿತ್ರವನ್ನು ನೋಡಿದ 2 ಕೋಟಿ ಜನರಲ್ಲಿ ಈ ಚಿತ್ರವನ್ನು ಧ್ರುವೀಕರಣದ ಚಿತ್ರ ಎಂದು ಹೇಳುವ ಒಬ್ಬ ವ್ಯಕ್ತಿಯೂ ನಿಮಗೆ ಸಿಗುವುದಿಲ್ಲ. ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರೇ ಚಿತ್ರವನ್ನು ಟೀಕಿಸುತಿದ್ದಾರೆ. ಕಾಶ್ಮೀರ ಫೈಲ್ಸ್ ಅದನ್ನು ವಿಭಜಿಸುತ್ತಿಲ್ಲ ಅಥವಾ ಧ್ರುವೀಕರಿಸುತ್ತಿಲ್ಲ. ರಾಮ ಮತ್ತು ರಾವಣನ ನಡುವೆ ವ್ಯತ್ಯಾಸವಿದೆ ಅದನ್ನು ನಾವು ಪ್ರತ್ಯೇಕಿಸುತಿದ್ದೇವೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಸಿನಿಮಾವನ್ನು ಟೀಕಿಸುವವರಿಗೆ ಏನಾದರೂ ಹೇಳಲು ಬಯಸುತ್ತೀರಾ ಎಂದು ಕೇಳಿದಾಗ, ವಿವೇಕ್, “ನಾನು ಭಯೋತ್ಪಾದಕರಿಗೆ ಏನನ್ನಾದರು ಏಕೆ ಹೇಳಬೇಕು?” ಎಂದು ಮರು ಪ್ರಶ್ನಿಸಿದ್ದಾರೆ.

ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಚಿತ್ರವನ್ನು ಶ್ಲಾಘಿಸಿದ್ದಾರೆ. ಅಮೀರ್ ಖಾನ್ ಅವರು ಚಲನಚಿತ್ರವನ್ನು ವೀಕ್ಷಿಸಲು ಪ್ರತಿಯೊಬ್ಬ ಭಾರತೀಯರನ್ನು ಕೇಳಿಕೊಂಡಿದ್ದಾರೆ. ಅಷ್ಟೇ ಜನರು ಈ ಚಿತ್ರವನ್ನು ಸುಳ್ಳಿನಿಂದ ಚಿತ್ರಿಸುದ ಸಿನಿಮಾ ಎಂದು ಟೀಕಿಸುತ್ತಿದ್ಧಾರೆ.

Tags: BJPCongress PartyCovid 19ಕಾಶ್ಮೀರ ಫೈಲ್ಸ್ಟೀಕೆನರೇಂದ್ರ ಮೋದಿಬಿಜೆಪಿವಿವೇಕ್ ಅಗ್ನಿಹೋತ್ರಿಸಂಘಟನೆಗಳ
Previous Post

ಗರ್ಭಿಣಿಯರಿಗೆ-ಬಾಣಂತಿಯರಿಗೆ ಅಂಗನವಾಡಿ ಬಂದು ಊಟ ಮಾಡಿ ಎಂದರೆ ಹೇಗೆ? ಅದು ಸಾಧ್ಯವೇ? ನಿಮಗೆ ಸಾಮಾನ್ಯ ಜ್ಞಾನ ಬೇಡವೇ? : ಸ್ಪೀಕರ್ ಕಾಗೇರಿ

Next Post

“2023ರ ಚುನಾವಣೆಯೇ ಕೊನೆಯ ಚುನಾವಣೆ” : ಸಿದ್ದರಾಮಯ್ಯ

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!

"2023ರ ಚುನಾವಣೆಯೇ ಕೊನೆಯ ಚುನಾವಣೆ" : ಸಿದ್ದರಾಮಯ್ಯ

Please login to join discussion

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada