• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉತ್ತರಪ್ರದೇಶದ ಅರ್ಧದಷ್ಟು ಸಚಿವರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರು!

ಪ್ರತಿಧ್ವನಿ by ಪ್ರತಿಧ್ವನಿ
March 28, 2022
in ದೇಶ
0
ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು
Share on WhatsAppShare on FacebookShare on Telegram

ADVERTISEMENT

ಉತ್ತರಪ್ರದೇಶದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 45 ಮಂದಿ ಶಾಸಕರಲ್ಲಿ ಸುಮಾರು ಅರ್ಧದಷ್ಟು ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ಚುನಾವಣೆಗೆ ಮುನ್ನ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಘೋಷಿಸಿಕೊಂಡಿದ್ದಾರೆ. ಅವರಲ್ಲಿ ಬಹುತೇಕ ಮಂದಿ ಗಂಭೀರವಾದ ಕ್ರಿಮಿನಲ್‌ ಆರೋಪಗಳನ್ನು ಎದುರಿಸುತ್ತಿದ್ದಾರೆಂದು ಎಡಿಆರ್ ಪ್ರಕಟಿಸಿದ ವರದಿ ತಿಳಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್‌ ಸೇರಿದಂತೆ ಒಟ್ಟು 53 ಸಚಿವರ ಪೈಕಿ 45 ಮಂದಿ ಸಲ್ಲಿಸಿರುವ ಸ್ವಯಂಘೋಷಿತ ಅಫಿಡವಿಟ್ ಗಳನ್ನು ಎಡಿಆರ್ ತನ್ನ ವರದಿಯಲ್ಲಿ ವಿಶ್ಲೇಷಿಸಿದೆ. ಹಾಲಿ ಸಚಿವರಾದ ಸಂಜಯ್ ನಿಶಾದ್ ಹಾಗೂ ಜಿತಿನ್ ಪ್ರಸಾದ್ ಅವರ ಅಫಿಡವಿಟ್ ಗಳು ಚುನಾವಣಾ ಆಯೋಗದ ವೆಬ್ಸೈಟ್ ನಲ್ಲಿ ವಿಶ್ಲೇಷಣೆಗೆ ಲಭ್ಯವಿರದ ಕಾರಣ ಅವರ ಕುರಿತಾದ ಮಾಹಿತಿಗಳನ್ನು ಈ ವರದಿಯಲ್ಲಿ ಉಲ್ಲೇಖಿಸಿಲ್ಲ.

ನೂತನ ಸಚಿವರಾದ ಜೆ.ಪಿ.ಎಸ್.ರಾಥೋಡ್, ನರೇಂದ್ರ ಕಶ್ಯಪ್, ದಿನೇಶ್ ಪ್ರತಾಪ್ ಸಿಂಗ್, ದಯಾಶಂಕರ್ ಮಿಶ್ರಾ ದಯಾಳ್ ಹಾಗೂ ದಾನಿಶ್ ಆಝಾದ್ ಅನ್ಸಾರಿ ಅವರು ಪ್ರಸಕ್ತ ರಾಜ್ಯ ವಿಧಾನಸಭೆಯ ಅಥವಾ ವಿಧಾನಪರಿಷತ್ ಸದಸ್ಯರಲ್ಲದ ಕಾರಣ ಅವರ ವಿವರಗಳೂ ಕೂಡಾ ಈ ವರದಿ ತಯಾರಿಕೆಯ ಸಂದರ್ಭದಲ್ಲಿ ಲಭ್ಯವಾಗಿಲ್ಲ.

ಎಡಿಆರ್ ವರದಿಯ ಪ್ರಕಾ 45 ಸಚಿವರಲ್ಲಿ 22 ಸಚಿವರು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಘೋಷಿಸಿದ್ದಾರೆ.

ಇನ್ನು ಶೇ.44 ಸಚಿವರುಗಳು ತಮ್ಮ ವಿರುದ್ಧ ಗಂಭೀರವಾದ ಕ್ರಿಮಿನಲ್ ಪ್ರಕರಣಗಳಿರುವುದಾಗಿ ಘೋಷಿಸಿಕೊಂಡಿದ್ದಾರೆ. ಅವುಗಳು 5 ವರ್ಷಗಳು ಅಥವಾ ಅದಕ್ಕಿಂತ ಅಧಿಕ ಅವಧಿಯವರಿಗೆ ಗರಿಷ್ಠ ಶಿಕ್ಷೆಗೆ ವಿಧಿಸಬಹುದಾದ ಅಪರಾಧಗಳು, ಜಾಮೀನಿಗೆ ಯೋಗ್ಯವಲ್ಲದ ಗಂಭೀರವಾದ ಕ್ರಿಮಿನಲ್ ಪ್ರಕರಣಗಳೆಂದು ಪರಿಗಣಿಸಲ್ಪಡುತ್ತವೆ ಎಂದು ಎಡಿಆರ್ ಹೇಳಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಅವರು ತನ್ನ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲವೆಂದು ಘೋಷಿಸಿದ್ದಾರೆ. ಯೋಗಿ ಆದಿತ್ಯನಾಥ್ ತನ್ನ ಹಿಂದಿನ ಅಧಿಕಾರಾವಧಿಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ದ್ವೇಷಭಾಷಣದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು.

Tags: BJPCongress PartyCovid 19ಉತ್ತರಪ್ರದೇಶಕ್ರಿಮಿನಲ್ನರೇಂದ್ರ ಮೋದಿಬಿಜೆಪಿ
Previous Post

ಸಂಕಷ್ಟದಲ್ಲಿ ಆಂಧ್ರ ಪ್ರದೇಶ? : ಆರ್ಥಿಕ ತುರ್ತುಪರಿಸ್ಥಿತಿ ಹೇರಿಕೆಗೆ ವಿಪಕ್ಷಗಳ ಆಗ್ರಹ

Next Post

ಮುಸ್ಲಿಂ ರಾಷ್ಟ್ರಗಳು ನಿರ್ಬಂಧ ಹೇರಿದರೆ ಏನ್‌ ಮಾಡ್ತೀರ? ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸುವುದರ ವಿರುದ್ಧ ವಿಶ್ವನಾಥ್‌ ಕಿಡಿ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಮುಸ್ಲಿಂ ರಾಷ್ಟ್ರಗಳು ನಿರ್ಬಂಧ ಹೇರಿದರೆ ಏನ್‌ ಮಾಡ್ತೀರ? ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸುವುದರ ವಿರುದ್ಧ ವಿಶ್ವನಾಥ್‌ ಕಿಡಿ

ಮುಸ್ಲಿಂ ರಾಷ್ಟ್ರಗಳು ನಿರ್ಬಂಧ ಹೇರಿದರೆ ಏನ್‌ ಮಾಡ್ತೀರ? ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸುವುದರ ವಿರುದ್ಧ ವಿಶ್ವನಾಥ್‌ ಕಿಡಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada