• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸೆಲ್ 31 ಎಸೆತದಲ್ಲಿ 70 ರನ್: ಕೆಕೆಆರ್ ಅಬ್ಬರಕ್ಕೆ ಪಂಜಾಬ್ ಪಂಚರ್

Any Mind by Any Mind
August 23, 2022
in Top Story, ಕ್ರೀಡೆ
0
ರಸೆಲ್ 31 ಎಸೆತದಲ್ಲಿ 70 ರನ್: ಕೆಕೆಆರ್ ಅಬ್ಬರಕ್ಕೆ ಪಂಜಾಬ್ ಪಂಚರ್
Share on WhatsAppShare on FacebookShare on Telegram

ಆಲ್ ರೌಂಡರ್ ಆಂಡ್ರ್ಯೂ ರಸೆಲ್ ಸಿಡಿಸಿದ 70 ರನ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ 6 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿದೆ.

ADVERTISEMENT

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 18.2 ಓವರ್ ಗಳಲ್ಲಿ 137 ರನ್ ಗೆ ಆಲೌಟಾಯಿತು. ಸುಲಭ ಗುರಿ ಬೆಂಬತ್ತಿದ ಕೆಕೆಆರ್ 14.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಕೆಕೆಆರ್ 51 ರನ್ ಗೆ 4 ವಿಕೆಟ್ ಕಳೆದುಕೊಂಡು ಕಂಗಲಾಗಿತ್ತು. ಆದರೆ ಆಂಡ್ರ್ಯೂ ರಸೆಲ್ ಸಿಡಿಲಬ್ಬರದ ಆಟದಿಂದ ಪಂದ್ಯದ ದಿಕ್ಕನ್ನೇ ಬದಲಿಸಿದರು. ರಸೆಲ್ 31 ಎಸೆತಗಳಲ್ಲಿ 2 ಬೌಂಡರಿ ಮತ್ತು 8 ಸಿಕ್ಸರ್ ಗಳೊಂದಿಗೆ 70 ರನ್ ಸಿಡಿಸಿದರು.

ರಸೆಲ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಮುರಿಯದ 4ನೇ ವಿಕೆಟ್ ಗೆ 90 ರನ್ ಜೊತೆಯಾಟ ನಿಭಾಯಿಸಿದರು. ರಸೆಲ್ 70 ರನ್ ಪಾಲು ಇದೆ ಅಂದರೆ ಅವರ ಅಬ್ಬರ ಊಹಿಸಬಹುದು. ಬಿಲ್ಲಿಂಗ್ಸ್ 24 ರನ್ ಗಳಿಸಿದರು.

Tags: andre russelIPLpunjab kings
Previous Post

ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ PM ಮೋದಿ ಮಾತನಾಡಿದರೆ, ಇಡೀ ಕರ್ನಾಟಕವೇ ಅವರನ್ನು ನೋಡಿ ನಗುತ್ತದೆ: ರಾಹುಲ್ ಗಾಂಧಿ

Next Post

ರಷ್ಯಾದ ಮೇಲೆ ಹೇರಿರುವ ನಿರ್ಬಂಧ ಪಾಲಿಸದಿದ್ದರೆ ಭಾರತದ ಮೇಲೆ ವ್ಯತಿರಿಕ್ತ ಪರಿಣಾಮ: ಅಮೆರಿಕ ಎಚ್ಚರಿಕೆ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ರಷ್ಯಾದ ಮೇಲೆ ಹೇರಿರುವ ನಿರ್ಬಂಧ ಪಾಲಿಸದಿದ್ದರೆ ಭಾರತದ ಮೇಲೆ ವ್ಯತಿರಿಕ್ತ ಪರಿಣಾಮ: ಅಮೆರಿಕ ಎಚ್ಚರಿಕೆ

ರಷ್ಯಾದ ಮೇಲೆ ಹೇರಿರುವ ನಿರ್ಬಂಧ ಪಾಲಿಸದಿದ್ದರೆ ಭಾರತದ ಮೇಲೆ ವ್ಯತಿರಿಕ್ತ ಪರಿಣಾಮ: ಅಮೆರಿಕ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada