• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಸೀದಿ ಆಜಾನ್‌ ಗೆ ಬೀಳುತ್ತಾ ಕತ್ತರಿ: ನಿಯಮದ ಪ್ರಕಾರ ಶಬ್ಧ ತೀವ್ರತೆ ಎಷ್ಟಿರಬೇಕು ಗೊತ್ತಾ?

Any Mind by Any Mind
April 4, 2022
in Top Story, ಕರ್ನಾಟಕ, ರಾಜಕೀಯ
0
ಮಸೀದಿ ಆಜಾನ್‌ ಗೆ ಬೀಳುತ್ತಾ ಕತ್ತರಿ: ನಿಯಮದ ಪ್ರಕಾರ ಶಬ್ಧ ತೀವ್ರತೆ ಎಷ್ಟಿರಬೇಕು ಗೊತ್ತಾ?
Share on WhatsAppShare on FacebookShare on Telegram

ರಾಜ್ಯದಲ್ಲಿ ದಿನಕ್ಕೊಂದು ಅನಗತ್ಯ ವಿವಾದಗಳು ತಲೆ ಎತ್ತುತ್ತಿದ್ದು, ಹಲಾಲ್‌ ಕಟ್‌ ಬೆನ್ನಲ್ಲೇ ಇದೀಗ ಅಜಾನ್‌ ಕಿರಿಕಿರಿ ನೆಪದಲ್ಲಿ ಮಸೀದಿಗಳಲ್ಲಿ ಮೈಕ್‌ ತೆಗೆದುಹಾಕುವ ಬಗ್ಗೆ ಚರ್ಚೆ ಆರಂಭವಾಗಿದೆ.

ADVERTISEMENT

ಮಸೀದಿಗಳಲ್ಲಿ ಆಜಾನ್ ಸದ್ದಿನಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಧ್ವನಿವರ್ಧಕಗಳಲ್ಲಿನ ಶಬ್ಧದ ತೀವ್ರತೆ ಬಗ್ಗೆ ರಾಜ್ಯ ಪರಿಸರ ನಿಯಂತ್ರಣ ಗಮನ ಹರಿಸಲಿದೆ.

ಧ್ವನಿವರ್ಧಕಗಳಲ್ಲಿ ಶಬ್ಧದ ತೀವ್ರತೆ ಇಂತಿಷ್ಟೇ ಎಂದು ಮಂಡಳಿ ನಿಯಮ ರೂಪಿಸಿದೆ. ಇದಕ್ಕೆಂದೇ ನಾಲ್ಕು ವಲಯಗಳನ್ನು ವಿಭಾಗಿಸಿದೆ. ಬೆಳಗ್ಗೆ ಇಷ್ಟೆ ಡೆಸಿಬಲ್ ಇರಬೇಕು ಎಂದು ಮಂಡಳಿ ಮೂಲಕ “ನಾಯ್ಸ್ ರೂಲ್ಸ್-2000” ಕಾಯ್ದೆ ರೂಪಿಸಿದೆ. ತಾಂತ್ರಿಕ ಮಂಡಳಿಯ ಮುಖ್ಯಸ್ಥ ಮಹೇಶ್ ಪ್ರಕಾರ ಬೆಳಗ್ಗೆ 10 ರಿಂದ ಸಂಜೆ 6ವರೆಗೆ ಇಂತಿಷ್ಟೇ ಡೆಸಿಬಲ್, ಕೈಗಾರಿಕಾ ವಲಯದಲ್ಲಿ ಬೆಳಗ್ಗೆ 75 ಡೆಸಿಬಲ್, ರಾತ್ರಿ ವೇಳೆ 70 ಡೆಸಿಬಲ್, ವಾಣಿಜ್ಯ ವಲಯದಲ್ಲಿ ಬೆಳಗ್ಗೆ 65 ಡೆಸಿಬಲ್, ರಾತ್ರಿ ವೇಳೆ 55 ಡೆಸಿಬಲ್, ನಿಶ್ಯಬ್ಧ  ವಲಯದಲ್ಲಿ ಬೆಳಗ್ಗೆ 50 ಡೆಸಿಬಲ್, ರಾತ್ರಿ ವೇಳೆ 40  ಡೆಸಿಬಲ್, ವಸತಿ ವಲಯದಲ್ಲಿ ಬೆಳಗ್ಗೆ 55 ಡೆಸಿಬಲ್, ರಾತ್ರಿ ವೇಳೆ 55 ಡೆಸಿಬಲ್ ನಿಗದಿಪಡಿಸಲಾಗಿದೆ.

Tags: azaaanbengaluruKarnataka
Previous Post

ಮಾಜಿ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್ ಆಮ್‌ ಆದ್ಮಿಗೆ ಅಧಿಕೃತ ಸೇರ್ಪಡೆ

Next Post

ಕರ್ನಾಟಕದಲ್ಲೂ ದೆಹಲಿ ಮಾದರಿ ಸರ್ಕಾರ, ಪಂಚಾಯತಿಗಳಿಂದ ವಿಧಾನಸೌಧದ ತನಕ ಎಲ್ಲವೂ ಬದಲಾಗಬೇಕು ಎಂದ ಭಾಸ್ಕರ್‌ ರಾವ್‌

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
ಕರ್ನಾಟಕದಲ್ಲೂ ದೆಹಲಿ ಮಾದರಿ ಸರ್ಕಾರ, ಪಂಚಾಯತಿಗಳಿಂದ ವಿಧಾನಸೌಧದ ತನಕ ಎಲ್ಲವೂ ಬದಲಾಗಬೇಕು ಎಂದ ಭಾಸ್ಕರ್‌ ರಾವ್‌

ಕರ್ನಾಟಕದಲ್ಲೂ ದೆಹಲಿ ಮಾದರಿ ಸರ್ಕಾರ, ಪಂಚಾಯತಿಗಳಿಂದ ವಿಧಾನಸೌಧದ ತನಕ ಎಲ್ಲವೂ ಬದಲಾಗಬೇಕು ಎಂದ ಭಾಸ್ಕರ್‌ ರಾವ್‌

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada