• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮುಸ್ಲೀಂ ಯುವಕರನ್ನು ಮನೆಹೊಕ್ಕು ಹೊಡೆಯಬೇಕು : ನಾರಾಯಣಸಾ ಭಾಂಡಗೆ

ಮುಸ್ಲೀಂ ಯುವಕರನ್ನು ಮನೆಹೊಕ್ಕು ಹೊಡೆಯಬೇಕು : ನಾರಾಯಣಸಾ ಭಾಂಡಗೆ

ಪ್ರತಿಧ್ವನಿ by ಪ್ರತಿಧ್ವನಿ
April 9, 2022
in ಕರ್ನಾಟಕ, ವಿಡಿಯೋ
0
Share on WhatsAppShare on FacebookShare on Telegram

ರಾಜ್ಯದಲ್ಲಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗಿದೆ ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಎಸ್ಎಸ್ ಕೆ ಸಮಾಜದ ರಾಜ್ಯಾಧ್ಯಕ್ಷ ನಾರಾಯಣಸಾ ಭಾಂಡಗೆ ಕರೆಕೊಟ್ಟದ್ದಾರೆ.

ADVERTISEMENT

ಈ ಕುರಿತು ಹುಬ್ಬಳ್ಳಿ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಒತ್ತಾಯ ಪೂರ್ವಕವಾಗಿ ಮುಸ್ಲಿಂ ಯುವಕರು ಹಿಂದೂ ಯುವತಿಯರ ಕರೆದುಕೊಂಡು ಹೋಗುತ್ತಿದ್ದಾರೆ. ಈಗ ಹುಬ್ಬಳ್ಳಿ, ಗದಗ ನಗರದಲ್ಲಿ ಇತ್ತೀಚೆಗೆ ಹಿಂದೂ ಹುಡುಗಿಯರನ್ನು ಮುಸ್ಲಿಂ ಯುವಕರು ಲವ್ ಜಿಹಾದ್ ಮೂಲಕ ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಿಂದೂ ಸಮಾಜದ ಮುಗ್ಧ ಯುವತಿಯರನ್ನು ಮೋಸ ಮಾಡಿ ಮುಸ್ಲಿಂ ಯುವಕರು ತೊಂದರೆ ಮಾಡುತ್ತಿದ್ದಾರೆ. ರಾಷ್ಟ್ರ ಮೊದಲು ನಂತರ ನಾವೆಲ್ಲಾ. ಹಿಂದೂ ಸಮಾಜದಲ್ಲಿ ಗೊಂದಲ ಎಬ್ಬಿಸುವುದೇ ಮುಸ್ಲಿಮರ ಅಜೆಂಡಾ. ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು ಅಂತ ಕರೆಕೊಟ್ಟಿದ್ದಾರೆ.

Also Read : ಕಾಂಗ್ರೆಸ್ಸಿಗರಿಗೆ ಮುಸಲ್ಮಾನರೇ ತಂದೆ ತಾಯಿ! : BJP MLC Narayana Bhandage ವಿವಾದಾತ್ಮಕ ಹೇಳಿಕೆ |

ಮುಸ್ಲಿಂ ರಾಷ್ಟ್ರ ಮಾಡುವ ಉದ್ದೇಶದಿಂದ ಮೌಲ್ವಿಗಳು ಮಸೀದಿಗಳಲ್ಲಿ ಭೋಧನೆ ಮಾಡ್ತಾರೆ. ಆದ್ರೆ, ನಮ್ಮ ಹಿಂದೂ ಮಠಾಧೀಶ ಸ್ವಾಮಿಗಳು ಯಾಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ಕೆಲ ಮಠಾಧೀಶರು ಮಠದಲ್ಲಿ ನಮಾಜು ಮಾಡಲು ಅವಕಾಶ ಕೊಡುತ್ತಿದ್ದಾರೆ. ಹಾಗಿದ್ದರೆ, ಮಸೀದಿಯಲ್ಲಿ ಲಿಂಗ ಪೂಜೆ ಮಾಡಿ ನೋಡೋಣ ಎಂದು ಸವಾಲು ಹಾಕಿದರು.

ಈ ಬಗ್ಗೆ ನಮ್ಮ ಅನೇಕ ಮಠಾಧೀಶರು ಏನೂ ಮಾತಾಡೋದಿಲ್ಲ. ಎಲ್ಲಾ ಪಕ್ಷಗಳು ಬದುಕಬೇಕು ಎಂದರೆ ಮೊದಲು ರಾಷ್ಟ್ರ ಬೇಕು. ಇದು ಸಮಾಜಕ್ಕೆ ಆಗುತ್ತಿರುವುದು ದೊಡ್ಡ ಅನ್ಯಾಯವಾಗಿದೆ. ಮುಸ್ಲಿಂಗಳನ್ನು ಹದ್ದು ಬಸ್ತಿನಲ್ಲಿ ಇಡಬೇಕು. ದೇಶದಲ್ಲಿ ಮುಸ್ಲಿಂ ವರ್ತನೆ ಅತಿಯಾಗಿದೆ. ಇದು ದೇಶಕ್ಕೆ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಎರಡು ಮಕ್ಕಳು ಹಡೆಯುವ ಹಿಂದೂಗಳು ಟ್ಯಾಕ್ಸ್ ಕಟ್ಟಬೇಕು. ಮುಸ್ಲಿಂ ಹತ್ತು ಮಕ್ಕಳು ಹಡೆದು ಸರ್ಕಾರದ ಸೌಲಭ್ಯ ಪಡೆಯುವುದು ಯಾವ ನ್ಯಾಯ? ಸರ್ಕಾರದ ಅನುದಾನದಲ್ಲಿ ಮುಸ್ಲಿಂ ಧರ್ಮ ಪ್ರಚಾರ ಮಾಡುತ್ತಾರೆ. ಈ ವಿಷಯವಾಗಿ ಮುಖ್ಯಮಂತ್ರಿಗೂ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.

ಮುಸ್ಲಿಂ ಎಂದಿಗೂ ನಮ್ಮವರು ಆಗಲ್ಲ ಅವರನ್ನು ನಂಬಬೇಡಿ. ಕೆಲ ರಾಜಕಾರಣಿಗಳು ಮತ್ತು ಪಕ್ಷಗಳು ಮುಸ್ಲಿಂರಿಗೆ ಹುಟ್ಟಿದವರಂಗೆ ಆಡುತ್ತಾರೆ. ಹಿಂದೂ ಯುವಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಈ ರೀತಿ ಹಿಂದೂ ಯುವತಿಯರಿಗೆ ಅನ್ಯಾಯ ಮಾಡುವವರಿಗೆ ಬಿಡಬೇಡಿ. ಲವ್ ಜಿಹಾದ್ ಗೂ ಲವ್ ಮ್ಯಾರೇಜ್ ಗೂ ಸಾಕಷ್ಟು ವ್ಯತ್ಯಾಸವಿದೆ. ಹಿಂದೂ ಸಮಾಜದ ಕುರಿತು ಜನಜಾಗೃತಿ ಮೂಡಿಸಬೇಕಿದೆ. ಮಠಾಧೀಶರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಸೋಗಲಾಡಿ ಹಿಂದುತ್ವ ಬಿಡಬೇಕು. ಎಲ್ಲಾರೂ ನಮ್ಮವರಾಗಲ್ಲ ಎಂದು ಹೇಳಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿನಾರಾಯಣಸಾ ಭಾಂಡಗೆಬಿ ಎಸ್ ಯಡಿಯೂರಪ್ಪಬಿಜೆಪಿಮನೆಹೊಕ್ಕು ಹೊಡೆಯಬೇಕುಮುಸ್ಲೀಂ ಯುವಕರುಲವ್ ಜಿಹಾದ್ಸಿದ್ದರಾಮಯ್ಯ
Previous Post

ಚಂದ್ರು ಹತ್ಯೆ ಪ್ರಕರಣ : ಆರಗ ಜ್ಞಾನೇಂದ್ರ ಅಲ್ಲ ಅರ್ಧ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್

Next Post

ಅಷ್ಟೊಂದು ಇಷ್ಟವಾಗಿದ್ದರೆ ಭಾರತಕ್ಕೆ ಹೋಗಿ: ಪಾಕ್‌ ಪ್ರಧಾನಿಗೆ ವಿಪಕ್ಷ ನಾಯಕಿ ಗುಡುಗು

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಅಷ್ಟೊಂದು ಇಷ್ಟವಾಗಿದ್ದರೆ ಭಾರತಕ್ಕೆ ಹೋಗಿ: ಪಾಕ್‌ ಪ್ರಧಾನಿಗೆ ವಿಪಕ್ಷ ನಾಯಕಿ ಗುಡುಗು

ಅಷ್ಟೊಂದು ಇಷ್ಟವಾಗಿದ್ದರೆ ಭಾರತಕ್ಕೆ ಹೋಗಿ: ಪಾಕ್‌ ಪ್ರಧಾನಿಗೆ ವಿಪಕ್ಷ ನಾಯಕಿ ಗುಡುಗು

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada