• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅರಣ್ಯ ಸಚಿವರು ಸದನವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ವಿದ್ಯಾರ್ಥಿಗಳು

ಪ್ರತಿಧ್ವನಿ by ಪ್ರತಿಧ್ವನಿ
April 11, 2022
in ಕರ್ನಾಟಕ
0
ಅರಣ್ಯ ಸಚಿವರು ಸದನವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ವಿದ್ಯಾರ್ಥಿಗಳು
Share on WhatsAppShare on FacebookShare on Telegram

ಕರ್ನಾಟಕ ಅರಣ್ಯ ಸಚಿವ ಉಮೇಶ್ ಕತ್ತಿ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿ ಶಿರಸಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಫರೆಸ್ಟ್ ರೇಂಜ್ ಆಫೀಸರ್ ಆಗಲು ಅಥವಾ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ನೇಮಕವಾಗಲು ಕನಿಷ್ಠ ವಿದ್ಯಾರ್ಹತೆ ಬಿಎಸ್ಸಿ(ಅರಣ್ಯಶಾಸ್ತ್ರ) ಓದಿರಬೇಕು ಎಂದು ಇತೀಚಿಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಹೇಳಿದ್ದರು. ವಿದ್ಯಾರ್ಥಿಗಳು 35-40 ಅಂಕಗಳನ್ನು ಪಡೆಯುತ್ತಿರುವುದರಿಂದ ನಾವು ಮೀಸಲಾತಿಯನ್ನು 75% ರಿಂದ 50ಕ್ಕೆ ಇಳಿಸಿದ್ದೇವೆ ಎಂದು ಸದನದಲ್ಲಿ ಸಚಿವ ಕತ್ತಿ ಮಾಹಿತಿ ನೀಡಿದ್ದರು.

ಕಳೆದ ಮೂರು ವರ್ಷಗಳಲ್ಲಿ ಶಿರಸಿ ಹಾಗೂ ಪೊನ್ನಂಪೇಟೆ ಕಾಲೇಜು ವಿದ್ಯಾರ್ಥಿಗಳು ತೆಗೆದಿರುವ ಅಂಕ ಪಟ್ಟಿಯನ್ನು ತೋರಿಸಿದ ವಿದ್ಯಾರ್ಥಿಗಳು ನಾವುಗಳು ಕನಿಷ್ಠ 82% ಗಳಿಸಿದ್ದೇವೆ. ಆದರೆ, ಕರ್ನಾಟಕ ಸರ್ಕಾರ 2022ರಲ್ಲಿ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಮೀಸಲಾತಿಯನ್ನು ಶೇ 75ರಿಂದ 50ಕ್ಕೆ ಇಳಿಸಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಸರ್ಕಾರ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೆ 10 ಲಕ್ಷ ರೂಪಾಯಿಯನ್ನು ಖರ್ಚು ಮಾಡುತ್ತದೆ ಓದು ಮುಗಿಸಿದ ನಂತರ ವಿದ್ಯಾರ್ಥಿಗೆ ಭವಿಷ್ಯವೇ ಇಲ್ಲ ಎಂದ ಮೇಲೆ ಸರ್ಕಾರ ಯಾವ ಕಾರಣಕ್ಕೆ ಇಷ್ಟು ವ್ಯಯಿಸುತ್ತಿದೆ. ಆದ ಕಾರಣ ಅರಣ್ಯ ಇಲಾಖೆಗೆ ಗರಿಷ್ಠ ನೇಮಕಾತಿಗಳು ಆಗುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕಳೆದ ಎಂಟು ದಿನಗಳಿಂದ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನ ನಡೆಸುತ್ತಿದ್ದು ಸರ್ಕಾರ ಕೂಡಲೇ ತಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು. ಕಳೆದ ಎರಡು ವರ್ಷಗಳಿಂದ ಎರಡು ಸರ್ಕಾರಿ ಅರಣ್ಯ ಕಾಲೇಜುಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೇರಗಡೆಯಾಗಿದ್ದಾರೆ. ಆದರೆ, ಅವರುಗಳ ನೇಮಕಾತಿಯಾಗದೆ ಭವಿಷ್ಯದ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ ಎಂದು ವದ್ಯಾರ್ಥಿಗಳು ಆತಂಕವನ್ನು ಹೊರಹಾಕಿದ್ದಾರೆ.

Tags: BJPCongress PartyCovid 19ಅರಣ್ಯ ಸಚಿವದಿಕ್ಕು ತಪ್ಪಿಸುವ ಕೆಲಸಬಿಜೆಪಿವಿದ್ಯಾರ್ಥಿಗಳು
Previous Post

ಕಾಶ್ಮೀರ ಹೊರತಾಗಿ ಭಾರತದ ಜೊತೆ ಮಾತುಕತೆ ಸಾಧ್ಯವಿಲ್ಲ: ಪಾಕ್‌ ನೂತನ ಪ್ರಧಾನಿ ಶಹಬಾಜ್‌ ಷರೀಫ್

Next Post

ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada