• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅರಣ್ಯ ಸಚಿವರು ಸದನವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ವಿದ್ಯಾರ್ಥಿಗಳು

ಪ್ರತಿಧ್ವನಿ by ಪ್ರತಿಧ್ವನಿ
April 11, 2022
in ಕರ್ನಾಟಕ
0
ಅರಣ್ಯ ಸಚಿವರು ಸದನವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ : ವಿದ್ಯಾರ್ಥಿಗಳು
Share on WhatsAppShare on FacebookShare on Telegram

ಕರ್ನಾಟಕ ಅರಣ್ಯ ಸಚಿವ ಉಮೇಶ್ ಕತ್ತಿ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿ ಶಿರಸಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಫರೆಸ್ಟ್ ರೇಂಜ್ ಆಫೀಸರ್ ಆಗಲು ಅಥವಾ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ನೇಮಕವಾಗಲು ಕನಿಷ್ಠ ವಿದ್ಯಾರ್ಹತೆ ಬಿಎಸ್ಸಿ(ಅರಣ್ಯಶಾಸ್ತ್ರ) ಓದಿರಬೇಕು ಎಂದು ಇತೀಚಿಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಹೇಳಿದ್ದರು. ವಿದ್ಯಾರ್ಥಿಗಳು 35-40 ಅಂಕಗಳನ್ನು ಪಡೆಯುತ್ತಿರುವುದರಿಂದ ನಾವು ಮೀಸಲಾತಿಯನ್ನು 75% ರಿಂದ 50ಕ್ಕೆ ಇಳಿಸಿದ್ದೇವೆ ಎಂದು ಸದನದಲ್ಲಿ ಸಚಿವ ಕತ್ತಿ ಮಾಹಿತಿ ನೀಡಿದ್ದರು.

ಕಳೆದ ಮೂರು ವರ್ಷಗಳಲ್ಲಿ ಶಿರಸಿ ಹಾಗೂ ಪೊನ್ನಂಪೇಟೆ ಕಾಲೇಜು ವಿದ್ಯಾರ್ಥಿಗಳು ತೆಗೆದಿರುವ ಅಂಕ ಪಟ್ಟಿಯನ್ನು ತೋರಿಸಿದ ವಿದ್ಯಾರ್ಥಿಗಳು ನಾವುಗಳು ಕನಿಷ್ಠ 82% ಗಳಿಸಿದ್ದೇವೆ. ಆದರೆ, ಕರ್ನಾಟಕ ಸರ್ಕಾರ 2022ರಲ್ಲಿ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ ಮೀಸಲಾತಿಯನ್ನು ಶೇ 75ರಿಂದ 50ಕ್ಕೆ ಇಳಿಸಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಸರ್ಕಾರ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೆ 10 ಲಕ್ಷ ರೂಪಾಯಿಯನ್ನು ಖರ್ಚು ಮಾಡುತ್ತದೆ ಓದು ಮುಗಿಸಿದ ನಂತರ ವಿದ್ಯಾರ್ಥಿಗೆ ಭವಿಷ್ಯವೇ ಇಲ್ಲ ಎಂದ ಮೇಲೆ ಸರ್ಕಾರ ಯಾವ ಕಾರಣಕ್ಕೆ ಇಷ್ಟು ವ್ಯಯಿಸುತ್ತಿದೆ. ಆದ ಕಾರಣ ಅರಣ್ಯ ಇಲಾಖೆಗೆ ಗರಿಷ್ಠ ನೇಮಕಾತಿಗಳು ಆಗುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕಳೆದ ಎಂಟು ದಿನಗಳಿಂದ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನ ನಡೆಸುತ್ತಿದ್ದು ಸರ್ಕಾರ ಕೂಡಲೇ ತಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು. ಕಳೆದ ಎರಡು ವರ್ಷಗಳಿಂದ ಎರಡು ಸರ್ಕಾರಿ ಅರಣ್ಯ ಕಾಲೇಜುಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೇರಗಡೆಯಾಗಿದ್ದಾರೆ. ಆದರೆ, ಅವರುಗಳ ನೇಮಕಾತಿಯಾಗದೆ ಭವಿಷ್ಯದ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ ಎಂದು ವದ್ಯಾರ್ಥಿಗಳು ಆತಂಕವನ್ನು ಹೊರಹಾಕಿದ್ದಾರೆ.

Tags: BJPCongress PartyCovid 19ಅರಣ್ಯ ಸಚಿವದಿಕ್ಕು ತಪ್ಪಿಸುವ ಕೆಲಸಬಿಜೆಪಿವಿದ್ಯಾರ್ಥಿಗಳು
Previous Post

ಕಾಶ್ಮೀರ ಹೊರತಾಗಿ ಭಾರತದ ಜೊತೆ ಮಾತುಕತೆ ಸಾಧ್ಯವಿಲ್ಲ: ಪಾಕ್‌ ನೂತನ ಪ್ರಧಾನಿ ಶಹಬಾಜ್‌ ಷರೀಫ್

Next Post

ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

Related Posts

Top Story

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

by ಪ್ರತಿಧ್ವನಿ
July 31, 2025
0

ಧರ್ಮಸ್ಥಳ (Dharmasthala)ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಮಾರ್ಕ್‌ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ...

Read moreDetails

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025
Next Post
ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

ಕೋವಿಡ್ ನಾಲ್ಕನೇ ಅಲೆ ಸಂಭವ : ಆರೋಗ್ಯ ಇಲಾಖೆಯಿಂದ ತುರ್ತು ಸಭೆ!

Please login to join discussion

Recent News

Top Story

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

by ಪ್ರತಿಧ್ವನಿ
July 31, 2025
Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಧರ್ಮ ಸ್ಥಳದಲ್ಲಿ ಕೊನೆಗೂ ಅಸ್ಥಿಪಂಜರ ಪತ್ತೆ- ಧರ್ಮ ಸ್ಥಳದಲ್ಲಿ ಅತಿ ದೊಡ್ಡ ಬೆಳವಣಿಗೆ..!!

July 31, 2025

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada