• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಾಧ್ಯಮಗಳು ಟ್ರ್ಯಾಪ್‌ ಆಗಿ ನಲುಗುತ್ತಿವೆ: ಹಿರಿಯ ಪತ್ರಕರ್ತ  ದಿನೇಶ್ ಅಮಿನ್ ಮಟ್ಟು

Any Mind by Any Mind
April 16, 2022
in ಕರ್ನಾಟಕ
0
ಮಾಧ್ಯಮಗಳು ಟ್ರ್ಯಾಪ್‌ ಆಗಿ ನಲುಗುತ್ತಿವೆ: ಹಿರಿಯ ಪತ್ರಕರ್ತ  ದಿನೇಶ್ ಅಮಿನ್ ಮಟ್ಟು
Share on WhatsAppShare on FacebookShare on Telegram

ಓದುಗ ದೊರೆ ಎಂಬ ಮಾತಿತ್ತು ಆದರೆ ಈಗ ಮಾಧ್ಯಮಗಳು ಟ್ರಾಪ್‌ ಗೆ ಒಳಗಾಗಿ ನಲುಗುತ್ತಿವೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಶನಿವಾರ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರ ಸಂಪಾದಕತ್ವದ “ಬೇರೆಯೇ ಮಾತು” ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾತನಾಡಿದ ಅವರು, ಈ ಮೊದಲು ಲಂಕೇಶರ ಪತ್ರಿಕೆಯಲ್ಲಿ ಇಂತಹವುಗಳ ಬೆಲೆ ಜಾಸ್ತಿಯಾಗಿದೆ. ಹಾಗಾಗಿ ನಾವು 50 ಪೈಸೆ ಜಾಸ್ತಿ ಮಾಡುತ್ತಿದ್ದೇವೆ ಎಂದು ಹೇಳಿದರೆ ಅದಕ್ಕೆ ಓದುಗರು ಪ್ರತಿಕ್ರಿಯಿಸುತ್ತಿದ್ದರು. ಆದರೆ ಇತ್ತೀಚೆಗೆ  ಓದುಗ ಮತ್ತು ಸಂಪಾದಕ, ಓದುಗ ಮತ್ತು ಪತ್ರಿಕೆಗಳ ಸಂಬಂಧ ಮುರಿದುಬಿದ್ದಿದೆ ಎಂದರು.

ಈಗ ಯಾರೋ ಮಾಧ್ಯಮಕ್ಕೆ ಫಂಡ್ ಮಾಡುತ್ತಾರೆ. ಆ ಆಧಾರದ ಮೇಲೆ ಮಾಧ್ಯಮ ನಡೆಯುತ್ತದೆ. ನಂತರ ಜಾಹಿರಾತು ಮೂಲಕ ಮಾಧ್ಯಮಗಳು ನಡೆಯುತ್ತದೆ. ಇವರೆಲ್ಲರೂ ಬಂಡವಾಳ ಹೂಡಿಕೆದಾರರ ಹಿಡಿತದಲ್ಲಿದ್ದಾರೆ. ಹಾಗಾಗಿ ಜನರ ಸಮಸ್ಯೆಗಳ ಬಗ್ಗೆ ಮಾತಾಡದೇ ಬಂಡವಾಳಶಾಹಿಗಳ ಪರ ಮಾತಾಡುತ್ತಾರೆ ಎಂದು ಅವರು ವಿಶ್ಲೇಷಿಸಿದರು.

ಭಾರತವನ್ನು ಅಂದಾನಿ, ಅಂಬಾನಿ ಟಿವಿ ಕೇಬಲ್ ಮೂಲಕ ನಿರ್ವಹಣೆ ಮಾಡುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಆಗ ಸಣ್ಣ ಪುಟ್ಟ ಕೇಬಲ್ ಆಪರೇಟರ್‌ ಗಳು ಕೂಡ ಬಾಗಿಲು ಮುಚ್ಚಿಕೊಳ್ಳುತ್ತಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇತ್ತೀಚೆಗೆ ವೆಬ್ ಸೈಟ್‌ ಗಳು ತುಂಬಾ ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ. ಓದುಗರೇ ಪತ್ರಕರ್ತರಾಗುವ, ಓದುಗರು ಅಭಿಪ್ರಾಯ ಹೇಳುವ ವೇದಿಕೆಯಾಗಿ ಸೃಷ್ಟಿಯಾಗಿದೆ. ಜನರೇ ಆ ಶಕ್ತಿ ಇರುವ ಜಾಲತಾಣಕ್ಕೆ ಹೋಗಿ ಪೇ ಮಾಡಿ ಓದುತ್ತಿದ್ದಾರೆ. ಈ ತರಹ ಪೇ ಮಾಡಿದ ಹಣ ಸಂಪಾದಕರಿಗೆ ನೇರವಾಗಿ ಹೋಗುತ್ತದೆ. ಇದು ನಿಜಕ್ಕೂ ಖುಷಿ ಕೊಡುವ ವಿಷಯ ಎಂದು ಅವರು ಹೇಳಿದರು.

Tags: bengalurudinesh amin mattupratidvani
Previous Post

ಭ್ರಷ್ಟಾಚಾರಕ್ಕೆ ಈಶ್ವರಪ್ಪ ಮೊದಲ ಹಲಾಲ್:‌ ಸತೀಶ್‌ ಜಾರಕಿಹೊಳಿ

Next Post

ಕೇಸರಿ ಅಂದರೆ ವಿರಕ್ತ, ಲವ್‌ ಕೇಸರಿ ಹೇಗಾಗುತ್ತೆ: ಹಿರಿಯ ಸಾಹಿತಿ ದೇವನೂರ ಮಹದೇವ ಪ್ರಶ್ನೆ

Related Posts

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
0

ರಾಜ್ಯ ಕಾಂಗ್ರೆಸ್ ಶಾಸಕರಿಂದ ರಣದೀಪ್ ಸಿಂಗ್ ಸುರ್ಜೇವಾಲ (Randeep sing surjewala) ಅಭಿಪ್ರಾಯ ಸಂಗ್ರಹ ಮಾಡುತ್ತಿರುವ  ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar) ಪ್ರತಿಕ್ರಿಯಿಸಿದ್ದು,...

Read moreDetails
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
Next Post
ಕೇಸರಿ ಅಂದರೆ ವಿರಕ್ತ, ಲವ್‌ ಕೇಸರಿ ಹೇಗಾಗುತ್ತೆ: ಹಿರಿಯ ಸಾಹಿತಿ ದೇವನೂರ ಮಹದೇವ ಪ್ರಶ್ನೆ

ಕೇಸರಿ ಅಂದರೆ ವಿರಕ್ತ, ಲವ್‌ ಕೇಸರಿ ಹೇಗಾಗುತ್ತೆ: ಹಿರಿಯ ಸಾಹಿತಿ ದೇವನೂರ ಮಹದೇವ ಪ್ರಶ್ನೆ

Please login to join discussion

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada