• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಈಶ್ವರಪ್ಪ ಪರ ಬ್ಯಾಟ್ ಬೀಸಿದ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 16, 2022
in ಕರ್ನಾಟಕ, ರಾಜಕೀಯ
0
ಈಶ್ವರಪ್ಪ ಪರ ಬ್ಯಾಟ್ ಬೀಸಿದ  ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ADVERTISEMENT

ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಹೆಚ್ ಡಿ ಕೆ ಈ ಹಿಂದೆ ನಾನು ಈಶ್ವರಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ ಅದರಂತೆ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಈಶ್ವರಪ್ಪ ಬಂಧನ ಯಾಕಾಗಬೇಕು ಈಶ್ವರಪ್ಪ ಪ್ರಕರಣದಲ್ಲಿ ಬೀದಿಗಿಳಿದವರು ಧರ್ಮಗಳ ನಡುವೆ ಸಂಘರ್ಷ ಉಂಟಾದಾಗ ಯಾಕೆ ಮೌನಕ್ಕೆ ಶರಣಾದ್ದು ಯಾಕೆ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟ ಕರ್ನಾಟಕವನ್ನು ಹಾಳು ಮಾಡುವಾಗ ಇದೇ ಕಾಂಗ್ರೆಸ್ ನಾಯಕರು ಎಲ್ಲಿಗೆ ಹೋಗಿದ್ದರು. ಈಗ ಇದೇ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ಬೆಳಗಾವಿ ಡಿವೈಎಸ್ಪಿಯಾಗಿದ್ದ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ರಾ. ಹಂಡಿಭಾಗ್ ರಾಜ್ಯ ಸರ್ಕಾರದ ನಡವಳಿಕೆಯಿಂದಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೆಚ್.ಡಿ.ಕೆ ಆರೋಪಿಸಿದ್ದರು.

ಕಾಂಗ್ರೆಸ್ನವರಿಗೆ ಮಾಡಲು ಬೇರೆ ಏನು ಕೆಲಸ ಇಲ್ಲ ಇವರುಗಳಿಗೆ ಚುನಾವಣೆ ಸಂದರ್ಭದಲ್ಲಿ ಮಾತನಾಡಲು ಬೇರೆ ವಿಚಾರಗಳಿಲ್ಲ ಕನಿಷ್ಠ ಜನರ ಸಮಸ್ಯೆಗಳ ಬಗೆಯೂ ಸಹ ಧ್ವನಿಯನ್ನು ಎತ್ತುವುದಿಲ್ಲ. ಈಶ್ವರಪ್ಪ ರಾಜೀನಾಮೆ ಕೊಟ್ಟ ಬಳಿಕ ಬಂಧನವಾಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ ಇದರಿಂದ ಏನು ಉಪಯೋಗವಿಲ್ಲ ಎಂದು ಕಿಡಿಕಾರಿದ್ದಾರೆ.

ಈಗ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನಿಟ್ಟುಕೊಂಡು ಹೋರಾಟ ಮಾಡುತ್ತಿದ್ದಾರೆ. ಈ ಎರಡು ರಾಷ್ಟ್ರೀಯ ಪಕ್ಷಗಳನ್ನು ಜನ ಎಲ್ಲಿಯವರೆಗೂ ಸಹಿಸಿಕೊಳ್ತಾರೆ ನಾಡಿನ ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸುವ ಕಾಲ ಹತ್ತಿರವಿದೆ ಎಂದು ಹೇಳಿದ್ದಾರೆ.

ಸಂತೋಷ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕನ ಹೆಸರು ಪ್ರಸ್ತಾವನೆಯಾಗಿರುವ ಕುರಿತು ಪ್ರತಿಕ್ರಿಯಸಿದ ಹೆಚ್.ಡಿ.ಕೆ ನನ್ನಗೆ ಯಾವ ಮಹಾನಾಯಕ, ದುರಂತ ನಾಯಕ ಅಥವಾ ಕಳ್ಳನಾಯಕನ್ನು ಗೊತ್ತಿಲ್ಲ. ವಾಸ್ತವಾಂಶವನ್ನು ಸರ್ಕಾರ ಜನತೆಯ ಮುಂದಿಡಬೇಕು. ಕೂಲಂಕೂಶವಾಗಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

Tags: BJPCongress PartyKS Eshwarappaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತನಿಖೆ ನಂತರ ಕಾಂಗ್ರೆಸ್ ಪಕ್ಷದ ಬಣ್ಣ ಬಯಲು : ಅರುಣ್ ಸಿಂಗ್ ಕಿಡಿ

Next Post

ದೇಶವನ್ನು ಸಾಮಾಜಿ & ಆರ್ಥಿಕವಾಗಿ ಹಿಂದುಳಿಯುವಂತೆ ಮಾಡಿದ ಕಾಂಗ್ರೆಸ್ಗೆ ಭ್ರಷ್ಠಾಚಾರದ ಬಗ್ಗೆ ಮಾತಾಡಲು ನೈತಿಕತೆ ಇಲ್ಲ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ದೇಶವನ್ನು ಸಾಮಾಜಿ & ಆರ್ಥಿಕವಾಗಿ ಹಿಂದುಳಿಯುವಂತೆ ಮಾಡಿದ ಕಾಂಗ್ರೆಸ್ಗೆ ಭ್ರಷ್ಠಾಚಾರದ ಬಗ್ಗೆ ಮಾತಾಡಲು ನೈತಿಕತೆ ಇಲ್ಲ

ದೇಶವನ್ನು ಸಾಮಾಜಿ & ಆರ್ಥಿಕವಾಗಿ ಹಿಂದುಳಿಯುವಂತೆ ಮಾಡಿದ ಕಾಂಗ್ರೆಸ್ಗೆ ಭ್ರಷ್ಠಾಚಾರದ ಬಗ್ಗೆ ಮಾತಾಡಲು ನೈತಿಕತೆ ಇಲ್ಲ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada