• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಳೇ ಹುಬ್ಬಳ್ಳಿಯಲ್ಲಿ ಹಿಂಸಾಚಾರ: 80ಕ್ಕೇರಿದ ಬಂಧಿತರ ಸಂಖ್ಯೆ

Any Mind by Any Mind
April 18, 2022
in ಕರ್ನಾಟಕ
0
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಹಿಂಸಾಚಾರದಿಂದ ಹಳೇ ಹುಬ್ಬಳ್ಳಿ ಉದ್ವಿಗ್ನ
Share on WhatsAppShare on FacebookShare on Telegram

‌ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪ್ರಚೋದನಕಾರಿ ಪೋಸ್ಟ್ ನಿಂದ ಹಳೇ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 80ಕ್ಕೇರಿದೆ.

ADVERTISEMENT

ಶನಿವಾರ ರಾತ್ರಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್‌ ಇನ್‌ ಸ್ಪೆಕ್ಟರ್‌ ಸೇರಿದಂತೆ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂಸಾಚಾರ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ನಿನ್ನೆ 48 ಮಂದಿಯನ್ನು ವಶಕ್ಕೆ ಪಡೆದಿದ್ದರು. ಇದೀಗ ಬಂಧಿತರ ಸಂಖ್ಯೆ 80ಕ್ಕೇರಿದೆ.

 ಘಟನೆ ಸಂಬಂಧ ಪೊಲೀಸರು ೭ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.

Tags: hubalipratidvani
Previous Post

Puneeth Rajkumar ಬ್ಯಾನರ್‌ಗಳನ್ನು ಏಕಾಏಕಿ ತೆರವು ಮಾಡಿದ ಪೊಲೀಸ್‌ ಅಧಿಕಾರಿಗಳು | karnataka |Pratidhvani |Appu

Next Post

ಪಿಎಸ್‌ ಐ ಅಕ್ರಮ: ಬಿಜೆಪಿ ನಾಯಕಿ ಪತಿ ರಾಜೇಶ್ ಅರೆಸ್ಟ್!‌

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪಿಎಸ್‌ ಐ ಅಕ್ರಮ: ಬಿಜೆಪಿ ನಾಯಕಿ ಪತಿ ರಾಜೇಶ್ ಅರೆಸ್ಟ್!‌

ಪಿಎಸ್‌ ಐ ಅಕ್ರಮ: ಬಿಜೆಪಿ ನಾಯಕಿ ಪತಿ ರಾಜೇಶ್ ಅರೆಸ್ಟ್!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada