• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಬ್ಬಳ್ಳಿ ಗಲಭೆ  : ಆರೋಪಿಗಳು ಕಲಬುರಗಿ ಜೈಲಿಗೆ ಶಿಫ್ಟ್

ಪ್ರತಿಧ್ವನಿ by ಪ್ರತಿಧ್ವನಿ
April 19, 2022
in ಕರ್ನಾಟಕ
0
ಹುಬ್ಬಳ್ಳಿ ಗಲಭೆ  : ಆರೋಪಿಗಳು ಕಲಬುರಗಿ ಜೈಲಿಗೆ ಶಿಫ್ಟ್
Share on WhatsAppShare on FacebookShare on Telegram

ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 103 ಗಲಭೆಕೋರರನ್ನು ಕಲಬುರಗಿ ಜೈಲಿಗೆ ರವಾನೆ ಮಾಡಲಾಗಿದೆ. ಗಲಭೆ ಮಾಡಿದ್ದವರಲ್ಲಿ ಮತ್ತೆ 15 ಜನರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಒಟ್ಟು 12 ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್​ ಆಫೀಸ್ ಮೇಲೆ ಕಲ್ಲು ಎಸೆದಿರುವ ಪ್ರಕರಣ ಹಾಗೂ ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿ ಹಾನಿ ಕೇಸ್​ಗಳು ದಾಖಲಾಗಿವೆ.

ADVERTISEMENT

ಪೊಲೀಸ್ ವಾಹನದ ಮೇಲೆ ಮೌಲ್ವಿ ಸೇರಿದಂತೆ ಹಲವರು ಹತ್ತಿದ್ದ ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ಆರಂಭವಾಗಿದೆ. ತನಿಖೆ ನಂತರ ಯಾರೆಲ್ಲಾ ಈ ವೇಳೆ ಭಾಗಿಯಾಗಿದ್ದರು ಎಂಬುದರ ಬಗ್ಗೆ ಗೊತ್ತಾಗಲಿದೆ.

ಹುಬ್ಬಳ್ಳಿ ಗಲಭೆ ಪ್ರಕರಣದ ಕುರಿತು ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಬಂಧಿತರ ಬಿಡುಗಡೆಗೆ ಆಗ್ರಹಿಸಿ ಮತ್ತೊಂದು ಹೋರಾಟಕ್ಕೆ ಕೆಲವು ಸಂಘಟನೆಗಳು ಮುಂದಾಗಿರುವ ಮಾಹಿತಿ ಇದೆ. ಹೀಗಾಗಿ ಏಕಾಏಕಿ ಆರೋಪಿಗಳನ್ನು ಮತ್ತೊಂದು ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಬಂಧಿತ ಗಲಭೆಕೋರರನ್ನು ಕಲಬುರಗಿಯ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಬೇರೆ ಕಡೆ ರವಾನಿಸಲಾಯಿತು. ಇಂದು ಮದ್ಯಾಹ್ನದಷ್ಟೊತ್ತಿಗೆ ಮತ್ತೆ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಲಭೆಯ ದಿನ ಸಾವಿರಾರು ಸಂಖ್ಯೆಯಲ್ಲಿ ಜನ ಠಾಣೆ ಎದುರು ಜಮಾಯಿಸಿದ್ದರು. ಇದೀಗ ಗಲಭೆಗೆ ಕಾರಣರಾದವರನ್ನು ಪೊಲೀಸರು ಪತ್ತೆ ಮಾಡಿ ಒಬ್ಬೊಬ್ಬರನ್ನೇ ಠಾಣೆಗೆ ಕರೆದುಕೊಂಡು ಬರುತ್ತಿದ್ದಾರೆ.

ಇಂದು ಓರ್ವ ಅಪ್ರಾಪ್ತ ಸೇರಿದಂತೆ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಡಿಸಿಪಿಗಳು ಬೀಡು ಬಿಟ್ಟಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

Tags: BJPCongress PartyCovid 19ಕಲಬುರಗಿಜೈಲಿಗೆ ಶಿಫ್ಟ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಹುಬ್ಬಳ್ಳಿ ಗಲಭೆ
Previous Post

ಕ್ರಿಪ್ಟೋಕರೆನ್ಸಿಯಿಂದ ಭಯೋತ್ಪಾದನೆ ಚಟುವಟಿಕೆಗಳಿಗೆ ಹಣದ ಹರಿವು: ಹಣಕಾಸು ಸಚಿವೆ

Next Post

8 ವರ್ಷಗಳ ಮೋದಿ ಅವಧಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆ & ರಾಷ್ಟ್ರದ ಭದ್ರತೆ ಎರಡೂ ದುರ್ಬಲಗೊಂಡಿದೆ! : ಸುಬ್ರಮಣಿಯನ್ ಸ್ವಾಮಿ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
8 ವರ್ಷಗಳ ಮೋದಿ ಅವಧಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆ & ರಾಷ್ಟ್ರದ ಭದ್ರತೆ ಎರಡೂ ದುರ್ಬಲಗೊಂಡಿದೆ! : ಸುಬ್ರಮಣಿಯನ್ ಸ್ವಾಮಿ

8 ವರ್ಷಗಳ ಮೋದಿ ಅವಧಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆ & ರಾಷ್ಟ್ರದ ಭದ್ರತೆ ಎರಡೂ ದುರ್ಬಲಗೊಂಡಿದೆ! : ಸುಬ್ರಮಣಿಯನ್ ಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada