• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಲಖನೌಗೆ ಸೂಪರ್‌ ಟಾಂಗ್‌ ಕೊಟ್ಟ ಆರ್‌ಸಿಬಿ

ಪ್ರತಿಧ್ವನಿ by ಪ್ರತಿಧ್ವನಿ
May 25, 2022
in ಕ್ರೀಡೆ
0
ಲಖನೌಗೆ ಸೂಪರ್‌ ಟಾಂಗ್‌ ಕೊಟ್ಟ ಆರ್‌ಸಿಬಿ
Share on WhatsAppShare on FacebookShare on Telegram

ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಹಾಗು ಲಖನೌ ಸೂಪರ್ ಜೈಯಂಟ್ಸ್(LSG) ನಡುವಿನ ಪಂದ್ಯಕ್ಕು ಮುನ್ನ ಎಲ್ಎಸ್ಜಿ ತಂಡದ ಅಧಿಕೃತ ಇನ್ಸ್ಟಾಗ್ರಾಂ ಪೇಜ್ನಲ್ಲಿ ಗ್ಯಾಂಗ್ಸ್ ಆಫ್ ವಸ್ಸೇಪುರ್ ಚಿತ್ರದ ಡೈಲಾಗ್ ಅನ್ನು ಹಾಕಿ ಎದುರಾಳಿ ತಂಡವನ್ನು ಟೀಕಿಸಿದಂತಿತ್ತು.

ADVERTISEMENT

ಬೇಟಾ ತುಮ್ ಸೇ ನಾ ಹೋ ಪಾಯೇಗಾ ಎಂದು ಪ್ಲೇಯಿಂಗ್ XI ಅನ್ನು ಪೋಸ್ಟ್ ಮಾಡಿದೆ. ಅಂದರೆ ಮಗನೇ ಇದು ನಿನ್ನಿಂದ ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಚಿತ್ರವನ್ನು ಪೋಸ್ಟ್ ಮಾಡಿತ್ತು. ಆದರೆ, ಲಕನೌ ತಂಡ ಅಂದುಕೊಂಡಂತೆ ನಡೆಯಲಿಲ್ಲ ಆರ್ಸಿಬಿ ತಂಡದ ಸರ್ವಾಂಗೀಣ ಪ್ರದರ್ಶನದ ಫಲವಾಗಿ ಎಲ್ಎಸ್ಜಿ 18 ರನ್ಗಳ ಸೋಲನ್ನು ಕಂಡಿತ್ತು.

Is this for real? pic.twitter.com/Em9ZtD0HxS

— Sai (@akakrcb6) April 19, 2022

ಲಕನೌ ತಂಡದ ಪೋಸ್ಟ್ಗೆ ಕೆರಳಿದ ಆರ್ಸಿಬಿ ಅಭಿಮಾನಿಗಳು ಪಂದ್ಯ ಮುಗಿದ ನಂತರ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಅತಿಯಾದ ಆತ್ಮ ವಿಶ್ವಾಸ ಒಳ್ಳೆಯದಲ್ಲ ಎಂದು ಒಬ್ಬರು ಬರೆದಿದ್ದರೆ ಮತ್ತೊಬ್ಬರು ಬೇಗನೆ ಎಂದು ಆಚರಣೆಯನ್ನು ಶುರು ಮಾಡಬೇಡಿ ಎಂದು ಹೇಳಿದ್ದಾರೆ. ಇದು ನಿಮ್ಮಗೆ ಆಗಬೇಕಾಗಿದೆ ಎಂದು ಒಬ್ಬರು ಹೇಳಿದ್ದಾರೆ ಇನ್ನೊಬ್ಬರು ಓವರ್ ಕಾನ್ಫಿಡೆಂಟ್ ಅಡ್ಮಿನ್ ಇದು ನಿಮ್ಮಿಂದ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇತ್ತ ಇದನ್ನು ಗಮನಿಸುತ್ತಿದ್ದ ಆರ್ಸಿಬಿ ತಂಡ KGF ಚಿತ್ರದ ದೃಶ್ಯವೊಂದನ್ನು ಬಳಸಿಕೊಂಡು ತಿರುಗೇಟು ನೀಡಿದೆ.

😎#PlayBold #WeAreChallengers #IPL2022  #Mission2022 #RCB  #ನಮ್ಮRCB #LSGvRCB https://t.co/uKkRa0GWIp pic.twitter.com/9jySu0HBdL

— Royal Challengers Bengaluru (@RCBTweets) April 19, 2022

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕ್ರಿಕೆಟಿಗ ದೊಡ್ಡ ಗಣೇಶ್ ಕ್ರಿಕೆಟ್ನಲ್ಲಿ ತಮಾಷೆಗಾಗಿ ಕಾಲೆಳೆದುಕೊಳ್ಳುವುದು ಸ್ವಾಗತಾರ್. ಆದರೆ, ಎಂದಿಗೂ ಟ್ರೋಲ್ ಮಾಡಿಲ್ಲ 2008ರಿಂದಲೂ ಐಪಿಎಲ್ನ ಭಾಗವಾಗಿರುವ ತಂಡವನ್ನು ಬೇಟಾ ಎಂದು ಕರೆಯುವುದು ಸರಿಯಲ್ಲ ದಯವಿಟ್ಟು ತಿದ್ದಿಕೊಳ್ಳಿ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

Friendly banters are always welcome in cricket. But trolling is not done. A new team calling a team which’s been part of IPL since 2008, Beta, is not banter. Kindly make amends, @LucknowIPL #DoddaMathu #RCB #LSG #CricketTwitter https://t.co/Cw8LUZtAy0

— Dodda Ganesh | ದೊಡ್ಡ ಗಣೇಶ್ (@doddaganesha) April 19, 2022
Tags: Netizens Troll Overconfident LSG Due To Comments From Official Account
Previous Post

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ: ಪೊಲೀಸರ ಕೈ ಸೇರಿದ ಪ್ರಾಥಮಿಕ ವರದಿ

Next Post

ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada