• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಲಖನೌಗೆ ಸೂಪರ್‌ ಟಾಂಗ್‌ ಕೊಟ್ಟ ಆರ್‌ಸಿಬಿ

ಪ್ರತಿಧ್ವನಿ by ಪ್ರತಿಧ್ವನಿ
May 25, 2022
in ಕ್ರೀಡೆ
0
ಲಖನೌಗೆ ಸೂಪರ್‌ ಟಾಂಗ್‌ ಕೊಟ್ಟ ಆರ್‌ಸಿಬಿ
Share on WhatsAppShare on FacebookShare on Telegram

ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಹಾಗು ಲಖನೌ ಸೂಪರ್ ಜೈಯಂಟ್ಸ್(LSG) ನಡುವಿನ ಪಂದ್ಯಕ್ಕು ಮುನ್ನ ಎಲ್ಎಸ್ಜಿ ತಂಡದ ಅಧಿಕೃತ ಇನ್ಸ್ಟಾಗ್ರಾಂ ಪೇಜ್ನಲ್ಲಿ ಗ್ಯಾಂಗ್ಸ್ ಆಫ್ ವಸ್ಸೇಪುರ್ ಚಿತ್ರದ ಡೈಲಾಗ್ ಅನ್ನು ಹಾಕಿ ಎದುರಾಳಿ ತಂಡವನ್ನು ಟೀಕಿಸಿದಂತಿತ್ತು.

ADVERTISEMENT

ಬೇಟಾ ತುಮ್ ಸೇ ನಾ ಹೋ ಪಾಯೇಗಾ ಎಂದು ಪ್ಲೇಯಿಂಗ್ XI ಅನ್ನು ಪೋಸ್ಟ್ ಮಾಡಿದೆ. ಅಂದರೆ ಮಗನೇ ಇದು ನಿನ್ನಿಂದ ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಚಿತ್ರವನ್ನು ಪೋಸ್ಟ್ ಮಾಡಿತ್ತು. ಆದರೆ, ಲಕನೌ ತಂಡ ಅಂದುಕೊಂಡಂತೆ ನಡೆಯಲಿಲ್ಲ ಆರ್ಸಿಬಿ ತಂಡದ ಸರ್ವಾಂಗೀಣ ಪ್ರದರ್ಶನದ ಫಲವಾಗಿ ಎಲ್ಎಸ್ಜಿ 18 ರನ್ಗಳ ಸೋಲನ್ನು ಕಂಡಿತ್ತು.

Is this for real? pic.twitter.com/Em9ZtD0HxS

— Sai (@akakrcb6) April 19, 2022

ಲಕನೌ ತಂಡದ ಪೋಸ್ಟ್ಗೆ ಕೆರಳಿದ ಆರ್ಸಿಬಿ ಅಭಿಮಾನಿಗಳು ಪಂದ್ಯ ಮುಗಿದ ನಂತರ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಅತಿಯಾದ ಆತ್ಮ ವಿಶ್ವಾಸ ಒಳ್ಳೆಯದಲ್ಲ ಎಂದು ಒಬ್ಬರು ಬರೆದಿದ್ದರೆ ಮತ್ತೊಬ್ಬರು ಬೇಗನೆ ಎಂದು ಆಚರಣೆಯನ್ನು ಶುರು ಮಾಡಬೇಡಿ ಎಂದು ಹೇಳಿದ್ದಾರೆ. ಇದು ನಿಮ್ಮಗೆ ಆಗಬೇಕಾಗಿದೆ ಎಂದು ಒಬ್ಬರು ಹೇಳಿದ್ದಾರೆ ಇನ್ನೊಬ್ಬರು ಓವರ್ ಕಾನ್ಫಿಡೆಂಟ್ ಅಡ್ಮಿನ್ ಇದು ನಿಮ್ಮಿಂದ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇತ್ತ ಇದನ್ನು ಗಮನಿಸುತ್ತಿದ್ದ ಆರ್ಸಿಬಿ ತಂಡ KGF ಚಿತ್ರದ ದೃಶ್ಯವೊಂದನ್ನು ಬಳಸಿಕೊಂಡು ತಿರುಗೇಟು ನೀಡಿದೆ.

😎#PlayBold #WeAreChallengers #IPL2022  #Mission2022 #RCB  #ನಮ್ಮRCB #LSGvRCB https://t.co/uKkRa0GWIp pic.twitter.com/9jySu0HBdL

— Royal Challengers Bengaluru (@RCBTweets) April 19, 2022

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕ್ರಿಕೆಟಿಗ ದೊಡ್ಡ ಗಣೇಶ್ ಕ್ರಿಕೆಟ್ನಲ್ಲಿ ತಮಾಷೆಗಾಗಿ ಕಾಲೆಳೆದುಕೊಳ್ಳುವುದು ಸ್ವಾಗತಾರ್. ಆದರೆ, ಎಂದಿಗೂ ಟ್ರೋಲ್ ಮಾಡಿಲ್ಲ 2008ರಿಂದಲೂ ಐಪಿಎಲ್ನ ಭಾಗವಾಗಿರುವ ತಂಡವನ್ನು ಬೇಟಾ ಎಂದು ಕರೆಯುವುದು ಸರಿಯಲ್ಲ ದಯವಿಟ್ಟು ತಿದ್ದಿಕೊಳ್ಳಿ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

Friendly banters are always welcome in cricket. But trolling is not done. A new team calling a team which’s been part of IPL since 2008, Beta, is not banter. Kindly make amends, @LucknowIPL #DoddaMathu #RCB #LSG #CricketTwitter https://t.co/Cw8LUZtAy0

— Dodda Ganesh | ದೊಡ್ಡ ಗಣೇಶ್ (@doddaganesha) April 19, 2022
Tags: Netizens Troll Overconfident LSG Due To Comments From Official Account
Previous Post

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ: ಪೊಲೀಸರ ಕೈ ಸೇರಿದ ಪ್ರಾಥಮಿಕ ವರದಿ

Next Post

ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

Related Posts

Top Story

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
August 16, 2025
0

ಮತ್ತಷ್ಟು ಸಾಧನೆಗೆ ಸ್ಪೂರ್ತಿ: ವಿಜಯಕುಮಾರಿ ಜಿ.ಕೆ. ವಿಜಯಕುಮಾರಿ ಅವರಿಗೆ 10 ಲಕ್ಷ ರೂ. ಪ್ರೋತ್ಸಾಹಧನ; 5 ಲಕ್ಷ ರೂ. ಚೆಕ್ ಹಸ್ತಾಂತರ, ಮುಂದಿನ ವರ್ಷ 5 ಲಕ್ಷ...

Read moreDetails

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

July 26, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025
Next Post
ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

Please login to join discussion

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada