• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ನೋಬಾಲ್‌ ವಿವಾದ: ಡೆಲ್ಲಿ ಕೋಚ್‌ ಪ್ರವೀಣ್‌ ಗೆ ನಿಷೇಧ, ಪಂತ್‌ ಗೆ ಭಾರೀ ದಂಡ!

Any Mind by Any Mind
April 23, 2022
in ಕ್ರೀಡೆ
0
ನೋಬಾಲ್‌ ವಿವಾದ: ಡೆಲ್ಲಿ ಕೋಚ್‌ ಪ್ರವೀಣ್‌ ಗೆ ನಿಷೇಧ, ಪಂತ್‌ ಗೆ ಭಾರೀ ದಂಡ!
Share on WhatsAppShare on FacebookShare on Telegram

ರಾಜಾಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನೋಬಾಲ್‌ ವಿಷಯದಲ್ಲಿ ಮೈದಾನ ಪ್ರವೇಶಿಸಿದ್ದೂ ನಿಯಮ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್‌ ಪ್ರವೀಣ್‌ ಆಮ್ರಗೆ ಒಂದು ಪಂದ್ಯದ ನಿಷೇಧ ವಿಧಿಸಲಾಗಿದ್ದರೆ, ನಾಯಕ ರಿಷಭ್‌ ಪಂತ್‌ ಗೆ ಪಂದ್ಯ ಶುಲ್ಕದ ಶೇ.೧೦೦ರಷ್ಟು ದಂಡ ವಿಧಿಸಲಾಗಿದೆ.

ADVERTISEMENT

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದ ಕೊನೆಯ ಓವರ್‌ ನಲ್ಲಿ ರಾಜಸ್ಥಾನ್‌ ತಂಡದ ಆಟಗಾರರ ಉದ್ಘಟತನದ ವರ್ತನೆಗೆ ಐಪಿಎಲ್‌ ಆಡಳಿತ ಮಂಡಳಿ ದಂಡ ವಿಧಿಸಿದೆ.

ಐಪಿಎಲ್ ನೀತಿ ಸಂಹಿತೆಯ ನಿಯಮ 2.7 ಅಡಿಯಲ್ಲಿ 2ನೇ ಹಂತದ ಅಪರಾಧಕ್ಕೆ ಪಂತ್‌ಗೆ ಶೇ.100ರಷ್ಟು ದಂಡಶುಲ್ಕ ವಿಧಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರಿಗೂ ಪಂದ್ಯದ ಶುಲ್ಕದ ಶೇ.50ರಷ್ಟು ದಂಡ ವಿಧಿಸಲಾಗಿದೆ. ‌

ಪಂದ್ಯದ ವೇಳೆ ಅಂಗಳಕ್ಕೆ ಇಳಿದು 3ನೇ ಅಂಪೈರ್‌ಗೆ ಮನವಿ ಮಾಡುವಂತೆ ಒತ್ತಾಯಿಸಿದಕ್ಕಾಗಿ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಅವರಿಗೂ 2.2ರ ನಿಯಮದ ಪ್ರಕಾರ ಶೇ.100 ದಂಡ ವಿಧಿಸುವ ಜೊತೆಗೆ ಮುಂದಿನ ಒಂದು ಪಂದ್ಯದಿಂದ ನಿಷೇಧಿಸಿದೆ.

ಐಪಿಎಲ್ ನಿಯಮದ ಪ್ರಕಾರ ಪಂದ್ಯದ ಅವಧಿ ಮುಗಿಯುವವೆರೆಗೆ ಯಾವುದೇ ನಿರ್ಧಾರಗಳನ್ನು ಕ್ರೀಸ್‌ನಲ್ಲಿರುವವರೇ ಬಗೆಹರಿಸಿಕೊಳ್ಳಬೇಕು. ಅಂಪೈರ್ ತೀರ್ಪು ಪರಿಶೀಲನೆ ಮಾಡುವುದಿದ್ದರೂ ಬ್ಯಾಟರ್‌ಗಳೇ ಮನವಿ ಮಾಡಬೇಕು. ಒಂದು ವೇಳೆ ಪಂದ್ಯ ನಡೆಯುವ ವೇಳೆ ಉಳಿದವರು ಅಪೀಲ್ ಮಾಡುವಂತೆ ಒತ್ತಾಯಿಸುವುದು, ಅವರನ್ನು ಹೊರಬರುವಂತೆ ಸೂಚನೆ ನೀಡುವುದು ಅವರ ಪರವಾಗಿ ಅಪೀಲ್ ಮಾಡಲು ಕ್ರೀಡಾಂಗಣಕ್ಕೆ ಬರುವಂತಿಲ್ಲ.

Tags: IPLpratidvnirajastan royals
Previous Post

ಧ್ವಂಸ ಕಾರ್ಯಾಚರಣೆ ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ

Next Post

ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

ತೇಜಸ್ವಿ ಯಾದವ್‌ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ನಿತೀಶ್‌ ಕುಮಾರ್‌ ಭಾಗಿ: ಬಿಜೆಪಿಗೆ ನೀಡಿದ ಪರೋಕ್ಷ ಸಂದೇಶವೇ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada