• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಆರೋಪ : ಹಿಂದೂ ಪರ ಸಂಘಟನೆಗಳಿಂದ ಮತ್ತೊಂದು ವಿವಾದ!

ಕರ್ಣ by ಕರ್ಣ
April 25, 2022
in ಕರ್ನಾಟಕ
0
ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಆರೋಪ : ಹಿಂದೂ ಪರ ಸಂಘಟನೆಗಳಿಂದ ಮತ್ತೊಂದು ವಿವಾದ!
Share on WhatsAppShare on FacebookShare on Telegram

ಹಲಾಲ್ ಕಟ್, ಅಝಾನ್ ಹೀಗೆ ಸಾಲು ಸಾಲು ವಿವಾವದಗಳ ಬಳಿಕ‌ ಇದೀಗ ಹಿಂದೂ ಪರ ಸಂಘಟನೆಗಳು ಕಣ್ಣು ಕ್ರೈಸ್ತ ಶಾಲೆಯೊಂದರ ಮೇಲೆ ಬಿದ್ದಿದೆ. ನಗರದ ಪಾಟರಿ ಟೌನ್ ನಲ್ಲಿರುವ ಕ್ಲಾರೆನ್ಸ್ ಶಾಲೆ ವಿರುದ್ಧ ಹಿಂದೂ ಪರ ಸಂಘಟನೆಗಳು ಕೊತಕೊತ‌ ಕುದಿದು ನಿಂತಿದೆ. ಶಾಲೆ ಮೇಲೆ ಬೈಬಲ್ ಕಡ್ಡಾಯ ಮಾಡಿರುವ ಆರೋಪ ಈಗ ಕೇಳಿ ಬಂದಿದೆ.

ADVERTISEMENT

ಕ್ಲಾರೆನ್ಸ್ ಹೈ ಸ್ಕೂಲ್ ವಿರುದ್ಧ ಹಿಂದೂಪರ ಸಂಘಟನೆ ಆಕ್ರೋಶ 

ಈಗಾಗಲೇ ರಾಜ್ಯ ಸಾಲು ಸಾಲು ವಿವಾದಗಳಿಗೆ ಸಾಕ್ಷಿಯಾಗಿದೆ. ಇದರ ನಡುವೆ ಇದೀಗ ಕ್ರೈಸ್ತ ಶಾಲೆಯಲ್ಲಿ ಕ್ರೈಸ್ತರಲ್ಲದೆ ಇತರೆ ಧರ್ಮದ ಮಕ್ಕಳಿಗೂ ಒತ್ತಾಯ ಪೂರ್ವಕವಾಗಿ ಬೈಬಲ್ ಓದಿಸಲಾಗುತ್ತಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆ ಮುಖಂಡರು ಆರೋಪಿಸುತ್ತಿದ್ದಾರೆ. ಹೌದು, ನಗರದ ಪಾಟರಿ ಟೌನ್ ನಲ್ಲಿರುವ ಕ್ಲಾರೆನ್ಸ್ ಹೈ ಸ್ಕೂಲ್ ‌ನ ಪಠ್ಯಕ್ರಮದಲ್ಲಿ ಬೈಬಲ್ ಕಡ್ಡಾಯ ಮಾಡಲಾಗಿದ್ದು, ಹಿಂದೂ ಮಕ್ಕಳಿಗೆ ಒತ್ತಾಯದಿಂದ ಬೈಬಲ್ ಓದುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಲಾಗಿದೆ. ಈ ಶಾಲೆಯ ವೆಬ್ ಸೈನ್ ಬ್ರೌಶರ್ ನಲ್ಲಿ ಈ ಬಗ್ಗೆ ಉಲ್ಲೇಖವಿದ್ದು, ಕ್ರಮ ತೆಗೆದುಕೊಳ್ಳಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ.

ಕ್ರೈಸ್ತಯೇತರ ಮಕ್ಕಳಿಗೆ ಬೈಬಲ್ ಶಿಕ್ಷಣವನ್ನು ಕಡ್ಡಾಯ ಮಾಡಿರುವುದಕ್ಕೆ ಕಿಡಿ !

ಬೈಬಲ್ ಶಿಕ್ಷಣವನ್ನು ಕ್ರೈಸ್ತಯೇತರ ಮಕ್ಕಳಿಗೆ ಕಡ್ಡಾಯ ಮಾಡಿರುವುದು ಈ‌ ಶಾಲೆಯ Declaration ನಲ್ಲಿ  ಗಮನಕ್ಕೆ ಬಂದಿದೆ ಎನ್ನಲಾಗಿದೆ. ಕ್ರೈಸ್ತಯೇತರ ವಿದ್ಯಾರ್ಥಿಗಳ ಮೇಲೆ ಬೈಬಲ್ ಧಾರ್ಮಿಕ ಗ್ರಂಥವನ್ನು ಬಲವಂತವಾಗಿ ಹೇರಳಾಗಿದೆ ಎಂಬ ಆರೋಪ ಸದ್ಯದ್ದು. ಈ ಮೂಲಕ ಈ ಶಿಕ್ಷಣ ಸಂಸ್ಥೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಉಲ್ಲಂಘನೆ ಮತ್ತು ಸಂವಿಧಾನದ ಕಲಂ‌ 25ನ್ನು ಉಲ್ಲಂಘಿಸಲಾಗಿದೆ. ಮಕ್ಕಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಮಾಡಿದ ಆಘಾತವಾಗಿದೆ ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.

ಸಿಲಬಸ್‌ನಲ್ಲಿ ಬೈಬಲ್ ಇದ್ದರೆ ಕ್ರಮ : ಶಿಕ್ಷಣ ಸಚಿವ‌ !

ಇನ್ನು ಈ ಬಗ್ಗೆ ಪ್ರತಿಕ್ರಿಯೆ ಕೊಟ್ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಸಿಲೆಬಸ್ ನಲ್ಲಿ ಬೈಬಲ್ ಸೇರಿಸುವ ಹಾಗಿಲ್ಲ. ಈ ಬಗ್ಗೆ ನಮ್ಮ ಅಧಿಕಾರಿಗಳು ಜೊತೆ ಚೆರ್ಚಿಸಿ ಮಾಡ್ತೇನೆ. ಅದು ಏನಂತ ನೋಡಿ ಕ್ರಮಕ್ಕೆ ಮುಂದಾಗ್ತೇನೆ. ಪಠ್ಯಕ್ರಮದಲ್ಲಿ ಬೈಬಲ್ ಓದು ಸೇರಿಸುವ ಹಾಗಿಲ್ಲ.‌ಯೇಸು ಜೀವನ ಚರಿತ್ರೆ ಹೇಳಿಕೊಡುವುದು ತಪ್ಪಲ್ಲ. ಆದರೆ ಸಿಲೆಬಸ್ ನಲ್ಲೇ ಬೈಬಲ್ ಸೇರಿಸಿಲು ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕ್ಲಾರೆನ್ಸ್ ಹೈ ಸ್ಕೂಲ್ ಆಡಳಿತ ಮಂಡಳಿ ನಿರಾಕರಿಸಿದೆ. ಶಾಲೆಯ ವೆಬ್ ಸೈಟ್ ನಲ್ಲಿ ಈ ಬಗ್ಗೆ ಉಲ್ಲೇಖಿಸಿರುವುದು ಮಾತ್ರ ನಿಜ. ಆದರೆ ಪಠ್ಯಕ್ರಮದಲ್ಲಿ ಬೈಬಲ್ ಬೋಧನೆಯಾಗುತ್ತಿದೆಯಾ ಎಂಬ ಅನುಮಾನ ಸದ್ಯದ್ದು. ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡ ಬಳಿಕ ಇದರ ನಿಜಾಂಶ ತಿಳಿಯಲಿದೆ.

Tags: After hijab ban controversyBangaloreBibleBible in school triggers row in BengaluruBJPCongress PartyCovid 19hijab controversyKarnatakaಬಿಜೆಪಿ
Previous Post

ಕರೋನ 4ನೇ ಅಲೆ ಭೀತಿ : ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಚಿವ ಡಾ.ಕೆ.ಸುಧಾಕರ್ ಸಲಹೆ

Next Post

PSI ನೇಮಕಾತಿ ಹಗರಣದ ಬಗ್ಗೆ ಮಾತಾಡಿದ್ರೆ ನನಗೆ ನೋಟಿಸ್ ಕೊಡ್ತಿರಾ? : ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
PSI ನೇಮಕಾತಿಯಲ್ಲಿ ಅಕ್ರಮ : ಯುವಜನರ ಕನಸು ನುಚ್ಚು ನೂರು ಮಾಡಿದ ಬಿಜೆಪಿ ಸರ್ಕಾರ!

PSI ನೇಮಕಾತಿ ಹಗರಣದ ಬಗ್ಗೆ ಮಾತಾಡಿದ್ರೆ ನನಗೆ ನೋಟಿಸ್ ಕೊಡ್ತಿರಾ? : ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada