• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಯುವ ರಾಜ್‌ಕುಮಾರ್ಗೆ ಸಂತೋಷ್ ಆನಂದ್‌ರಾಮ್ ಆಕ್ಷನ್‌ ಕಟ್‌ :  ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್

ಪ್ರತಿಧ್ವನಿ by ಪ್ರತಿಧ್ವನಿ
April 27, 2022
in ಸಿನಿಮಾ
0
ಯುವ ರಾಜ್‌ಕುಮಾರ್ಗೆ ಸಂತೋಷ್ ಆನಂದ್‌ರಾಮ್ ಆಕ್ಷನ್‌ ಕಟ್‌ :  ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
Share on WhatsAppShare on FacebookShare on Telegram

‘ಕೆಜಿಎಫ್‌ 2’ ಸಿನಿಮಾದ ನಂತರ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ.  ಮೊನ್ನೆಯಷ್ಟೇ ಸಿನಿಮಾವೊಂದು ಅನೌನ್ಸ್‌ ಆಗಿದ್ದು, ಇಂದು ಮತ್ತೊಂದು ಸಿನಿಮಾ ಘೋಷಣೆಯಾಗಿದೆ.

ADVERTISEMENT

ಹೌದು, ಇಂದು ಮತ್ತೊಂದು ಸಿನಿಮಾ ಘೋಷಣೆಯಾಗಿದ್ದು, ಹೊಂಬಾಳೆ ಫಿಲ್ಮ್ಸ್ ಸಂತೋಷ್ ಆನಂದ್‌ರಾಮ್ ಹಾಗೂ ಯುವ ರಾಜ್‌ಕುಮಾರ್ ಕಾಂಬಿನೇಶನ್‌ನಲ್ಲಿ ಸಿನಿಮಾ ಮಾಡಲಿದ್ದೇವೆ ಎಂದು ಹೇಳಿಕೊಂಡಿದೆ.

ಈ ಕುರಿತು ಹೊಂಬಾಳೆ ಫಿಲ್ಮ್ಸ್ ತಮ್ಮ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಹೊಂಬಾಳೆ ಸಂಸ್ಥೆಗೂ ಡಾ. ರಾಜ್‌ ಕುಮಾರ್‌ ಕುಟುಂಬದ ನಡುವೆ ಇರುವ ಸಂಬಂಧದ ಮುಂದುವರೆದ ಭಾಗವಾಗಿ ನಾವು ನಮ್ಮ ಹೊಂಬಾಳೆ ಫಿಲಂಸ್ ನಲ್ಲಿ ದೊಡ್ಮನೆಯ ಮೂನೇ ತಲೆಮಾರು ಯುವರಾಜ್‌ ಕುಮಾರ್‌ ರನ್ನು ನಾಯಕನಟನಾಗಿ ಬೆಳ್ಳಿಪರದೆಗೆ ಪರಿಸಯಿಸಲು ಸಂತೋಷ ಪಡುತಿದ್ದೇವೆ ಎಂದು ಹೇಳಿಕೊಂಡಿದೆ.

ಅಭಿಮಾನದಿಂದ ಅಭಿಮಾನಕ್ಕಾಗಿ ಈ ನಮ್ಮ ಪಯಣ.
ಇರಲಿ ನಿಮ್ಮ ಅಪ್ಪುಗೆ

The legacy continues..@yuva_rajkumar @SanthoshAnand15 @VKiragandur @hombalefilms#IntroducingYuvaRajKumar #YuvaRajKumar pic.twitter.com/Yp3bofVgZO

— Hombale Films (@hombalefilms) April 27, 2022

ಈ ಹಿಂದೆ ಯುವ ರಾಜ್‌ಕುಮಾರ್‌ ನಾಯಕರಾಗಿ ‘ಯುವ ರಣಧೀರ ಕಂಠೀರವ’ ಸಿನಿಮಾ ಮೂಲಕ ಲಾಂಚ್‌ ಆಗಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಮುಂದಕ್ಕೆ ಹೋಗಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ಈಗ ಸಂತೋಷ್‌ ಆನಂದ್‌ರಾಮ್‌ ಅವರ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 

Tags: BJPCongress PartyCovid 19ಬಿಜೆಪಿಯುವ ರಾಜ್‌ಕುಮಾರ್ಸಂತೋಷ್ ಆನಂದ್‌ರಾಮ್ಹೊಂಬಾಳೆ ಫಿಲ್ಮ್ಸ್
Previous Post

ಕಳೆದ 24 ಗಂಟೆಯಲ್ಲಿ 2,252 ಜನರಿಗೆ ಕರೋನ ಪಾಸಿಟಿವ್ : ಸಾವಿನ ಸಂಖ್ಯೆ ಏರಿಕೆ!

Next Post

ರಥೋತ್ಸವದ ವೇಳೆ ವಿದ್ಯುತ್ ಸ್ಪರ್ಶ; 11 ಮಂದಿ ಸಾವು

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
ರಥೋತ್ಸವದ ವೇಳೆ ವಿದ್ಯುತ್ ಸ್ಪರ್ಶ; 11 ಮಂದಿ ಸಾವು

ರಥೋತ್ಸವದ ವೇಳೆ ವಿದ್ಯುತ್ ಸ್ಪರ್ಶ; 11 ಮಂದಿ ಸಾವು

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada