• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳನ್ನು ಹೊಣೆ ಮಾಡುವುದು ಸರಿಯಲ್ಲʼ : ಪಿಎಂ ಮೋದಿಗೆ ಮಹಾರಾಷ್ಟ್ರ ಸಿಎಂ ಠಾಕ್ರೆ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
April 27, 2022
in ದೇಶ, ರಾಜಕೀಯ
0
‘ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳನ್ನು ಹೊಣೆ ಮಾಡುವುದು ಸರಿಯಲ್ಲʼ : ಪಿಎಂ ಮೋದಿಗೆ ಮಹಾರಾಷ್ಟ್ರ ಸಿಎಂ ಠಾಕ್ರೆ ತಿರುಗೇಟು
Share on WhatsAppShare on FacebookShare on Telegram

ಕೊರೊನಾ ವೈರಸ್‌ ನಾಲ್ಕನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಸಿಎಂಗಳ ಸಭೆಯಲ್ಲಿ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವಂತೆ ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿದ್ದು, ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ADVERTISEMENT

ಇಂದು ಮುಂಬೈನಲ್ಲಿ ಒಂದು ಲೀಟರ್ ಡೀಸೆಲ್ ಬೆಲೆಗೆ ಕೇಂದ್ರಕ್ಕೆ 24.38 ರೂ., ರಾಜ್ಯಕ್ಕೆ 22.37 ರೂ. ತೆರಿಗೆ ಹಾಕುತ್ತಿದೆ. ಪೆಟ್ರೋಲ್ 31.58 ರೂ ಕೇಂದ್ರದ ತೆರಿಗೆ ಮತ್ತು 32.55 ರೂ ರಾಜ್ಯ ತೆರಿಗೆ ವಿದುಸುತ್ತಿದೆ. ಈತರ ಇರುವಾಗ ರಾಜ್ಯದಿಂದ ಅದೇಗೆ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗುತ್ತೆ ಇದು ಸತ್ಯವಲ್ಲ, ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಕಾರ್ಯಾಲಯವು, “ನೇರ ತೆರಿಗೆ ಮತ್ತು ಜಿಎಸ್ಟಿ ಎರಡನ್ನೂ ಒಟ್ಟುಗೂಡಿಸಿ ಮಹಾರಾಷ್ಟ್ರ ದೇಶದಲ್ಲೇ ಅತಿ ಹೆಚ್ಚು ಶೇಕಡ 15ರಷ್ಟು ಜಿಎಸ್ಟಿಯನ್ನು ಸಂಗ್ರಹಿಸುತ್ತಿರುವ ದೇಶದ ಮೊದಲ ರಾಜ್ಯ ಮಹಾರಾಷ್ಟ್ರ” ಎಂದು ಹೇಕೊಂಡಿದೆ.

‘ಈಗಾಗಲೇ ತೆರಿಗೆ ವಿನಾಯಿತಿ ನೀಡಲಾಗಿದೆ’: ಉದ್ಧವ್

ಮುಂದುವರೆದು ಮಾತನಾಡಿದ ಉದ್ಧವ್ ಠಾಕ್ರೆ, ತಮ್ಮ ಸರ್ಕಾರ ಈಗಾಗಲೇ ನೈಸರ್ಗಿಕ ಅನಿಲದ ಮೇಲೆ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು ನೀಡಿದೆ ಎಂದು ಬುಧವಾರ ಹೇಳಿದ್ದಾರೆ. ನೈಸರ್ಗಿಕ ಅನಿಲ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಮೌಲ್ಯವರ್ಧಿತ ತೆರಿಗೆ ದರವನ್ನು ಶೇ.13.5ರಿಂದ ಶೇ.3ಕ್ಕೆ ಇಳಿಸಲಾಗಿದೆ.
“ವಿವಿಧ ತೆರಿಗೆ ಕಾನೂನುಗಳ ಅಡಿಯಲ್ಲಿ, ವರ್ಷಕ್ಕೆ 10,000 ರೂ.ವರೆಗಿನ ಬಾಕಿ ಮೊತ್ತವನ್ನು ಮನ್ನಾ ಮಾಡಿ ಸುಮಾರು 1 ಲಕ್ಷ ಸಣ್ಣ ವ್ಯಾಪಾರಿಗಳಿಗೆ ಲಾಭ ನೀಡಲಾಗಿದೆ. 10 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿರುವ ವ್ಯಾಪಾರಿಗಳಿಗೆ ಒಟ್ಟು ಬಾಕಿಯ ಶೇ.20ರಷ್ಟು ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಎರಡು ಲಕ್ಷಕ್ಕೂ ಹೆಚ್ಚು ಮಧ್ಯಮ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು. 50 ಲಕ್ಷ ಬಾಕಿ ಇದ್ದಲ್ಲಿ ಕಂತು ಅಥವಾ ಒಂದು ಬಾರಿ ಬಾಕಿ ಪಾವತಿ ಮಾಡುವ ಸೌಲಭ್ಯವನ್ನೂ ನೀಡಲಾಗಿದೆ ಎಂದು ಮಹಾರಾಷ್ಟ್ರ ಸಿಎಂ ಹೇಳಿದ್ದಾರೆ.

“ರಾಜ್ಯದಲ್ಲಿ ಆಮದು ಮಾಡಿಕೊಳ್ಳುವ ಚಿನ್ನ ಮತ್ತು ಬೆಳ್ಳಿಯ ಮೇಲಿನ ಶೇಕಡಾ 0.1 ಸ್ಟಾಂಪ್ ಸುಂಕವನ್ನು ಮನ್ನಾ ಮಾಡಲಾಗಿದೆ. ಮೆರಿಟೈಮ್ ಬೋರ್ಡ್ನ ಮಿತಿಯಲ್ಲಿ ಜನವರಿ 1, 2022 ರಿಂದ ಜಲಮಾರ್ಗಗಳಲ್ಲಿ ಫೆರಿ ಬೋಟ್ಗಳು, ರೋ-ರೋ ಬೋಟ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು, ಸಾಕುಪ್ರಾಣಿಗಳು, ವಾಹನಗಳು, ಸರಕುಗಳು ಇತ್ಯಾದಿಗಳಿಗೆ ಮೂರು ವರ್ಷಗಳವರೆಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.,”ಎಂದು ಹೇಳಿದ್ದಾರೆ.

ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ಕೇಂದ್ರ ಸರಕಾರದ ಸಲಹೆ ಮೇರೆಗೆ ಬಿಜೆಪಿ ಪಕ್ಷ ಆಡಳಿತದಲ್ಲಿರುವ ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿತ್ತು. ಆದರೆ ಪಶ್ಚಿಮ ಬಂಗಾಳ, ಕೇರಳ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಲಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯೇತರ ಸರಕಾರಗಳನ್ನು ತರಾಟೆಗೆ ತೆಗೆದುಕೊಂಡರು.

ಕೆಲವು ರಾಜ್ಯ ಸರಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಇಳಿಸದೇ ಇರುವುದರಿಂದ ತಮ್ಮದೇ ರಾಜ್ಯದ ಜನತೆಗೆ ಬೆಲೆ ಕಡಿತದ ಲಾಭ ದೊರೆಯದಂತೆ ಮಾಡಿವೆ. ಇದರಿಂದ ಬೆಲೆ ಇಳಿಸಿದ ರಾಜ್ಯಗಳಿಗೆ ವಲಸೆ ಹೋಗುವಂತೆ ಆಗಿದೆ. ಇದರಿಂದ ಅಕ್ಕಪಕ್ಕದ ರಾಜ್ಯಗಳಿಗೆ ತೈಲ ಪೂರೈಕೆಯಲ್ಲಿ ತೊಂದರೆ ಆಗುತ್ತಿದೆ ಎಂದು ಅವರುಹೇಳಿದ್ದರು..

Tags: BJPCongress PartyCovid 19ಇಂಧನ ಬೆಲೆನರೇಂದ್ರ ಮೋದಿಪ್ರಧಾನಿ ಮೋದಿಬಿಜೆಪಿಮಹಾರಾಷ್ಟ್ರ ಸಿಎಂ ಠಾಕ್ರೆರಾಜ್ಯ ಸರ್ಕಾರ
Previous Post

ಬಿಜೆಪಿ ದುರಾಡಳಿತ ಜನರ ಮುಂದಿಡುತ್ತೇವೆ: ಡಿಕೆ ಶಿವಕುಮಾರ್‌ | DK SHIVAKUMAR | KPCC | CONGRESS | PRATIDHVANI

Next Post

ಬಿಜೆಪಿಯೇತರ ಸರ್ಕಾರಗಳಿಗೆ ಪ್ರಧಾನಿ ಉಪದೇಶ: ಮಲ್ಲಿಕಾರ್ಜುನ ಖರ್ಗೆ | mallikarjun kharge | pratidhvani |

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025
Next Post

ಬಿಜೆಪಿಯೇತರ ಸರ್ಕಾರಗಳಿಗೆ ಪ್ರಧಾನಿ ಉಪದೇಶ: ಮಲ್ಲಿಕಾರ್ಜುನ ಖರ್ಗೆ | mallikarjun kharge | pratidhvani |

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada