• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೊರೋನಾ ನಾಲ್ಕನೇ ಅಲೆ : ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ಲಸಿಕೆ ಅಭಾವ!

ಪ್ರತಿಧ್ವನಿ by ಪ್ರತಿಧ್ವನಿ
April 28, 2022
in ಕರ್ನಾಟಕ
0
ವೇಗ ಪಡೆದ ಲಸಿಕೆ ಉತ್ಪಾದನೆ; ದಾಖಲೆ ಸೃಷ್ಟಿಸಿದ ಅಭಿಯಾನ

TOPSHOT - Members of ground staff walk past a container stacked at the Cargo Terminal 2 of the Indira Gandhi International Airport, which will be used as a Covid-19 coronavirus vaccines handling and distribution center during the media preview in New Delhi on December 22, 2020. (Photo by Sajjad HUSSAIN / AFP) (Photo by SAJJAD HUSSAIN/AFP via Getty Images)

Share on WhatsAppShare on FacebookShare on Telegram

ADVERTISEMENT

ಕೊರೋನಾ ನಾಲ್ಕನೇ ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ಮೋದಿಯೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ. ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದ್ರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೂಸ್ಟರ್ ಡೋಸ್ ಅಭಾವ ಎದುರಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಮಾರಾಟ.. ಬಡವರಿಗಲ್ವಾ ಸಂಜೀವಿನಿಯ ಶ್ರೀರಕ್ಷೆ.!?

ಜೂನ್ ಹೊತ್ತಲ್ಲಿ ಮತ್ತೊಂದು ಸುತ್ತಿನ ಕೊರೋನಾ ಹಲ್‌ಚಲ್ ನಡೆಯುವ ಸಂಭವವಿದೆ. ತಜ್ಞರು ಇದನ್ನು ಖಚಿತಪಡಿಸಿದ್ದು, ಸರ್ಕಾರ ಕೂಡ ಈ ಬಗ್ಗೆ ಚಿಂತನೆಗೆ ಬಿದ್ದಿದೆ. ಹೀಗಾಗಿ ಜನ ಸಾಮಾನ್ಯರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಈಗಾಗಲೇ ಮೊದಲ ಡೋಸ್ ಹಾಗೂ ಎರಡನೇ ಡೋಸ್ ಲಸಿಕೆಯೇ ಪೂರ್ಣ ಪ್ರಮಾಣದಲ್ಲಿ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಸಹಜವಾಗಿಯೇ ಭೀತಿ ಇಮ್ಮಡಿಯಾಗಿದೆ. ಇಂಥಾ ಹೊತ್ತಲ್ಲಿ ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ಗೂ ಅಭಾವ ಎದುರಾಗಿದೆ. ಅದಾಗಿಯೂ ಖಾಸಗಿ ಆಸ್ಪತ್ರೆಯಲ್ಲಿ ಮಾತ್ರ ಪ್ರಿಕಾಷನರಿ ಡೋಸ್ ಲಭ್ಯವಾಗುತ್ತಿದೆ. ಸರ್ಕಾರಿ ಅಥವಾ ಬಿಬಿಎಂಪಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಭ್ಯವಿಲ್ಲ. ಹೀಗಾಗಿ ಬಡವರು ಬೂಸ್ಟರ್ ಡೋಸ್ ನಿಂದ ವಂಚಿತರಾಗುವ ಸಾಧ್ಯತೆ ಇದೆ.

ಸಮರ್ಪಕ ರೀತಿಯಲ್ಲಿ ಬೂಸ್ಟರ್ ಡೋಸ್ ಪೂರೈಕೆಗೆ ಸರ್ಕಾರಕ್ಕೆ BBMP ಮನವಿ.!!

ಮೊದಲ ಡೋಸ್ ಮತ್ತು ಎರಡನೇ ಡೋಸ್ ಲಸಿಕೆ ಉಚಿತವಾಗಿ ಕೊಟ್ಟ ಸರ್ಕಾರ ಬೂಸ್ಟರ್ ಡೋಸ್ ಯಾಕೆ ಉಚಿತವಾಗಿ ನೀಡಿಲ್ಲ ಎಂಬ ಪ್ರಶ್ನೆ ಸದ್ಯದ್ದು. ಇದು ಹಲವು ಅನುಮಾನಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ಈ ಮೂಲಕ ಖಾಸಗಿ ಆಸ್ಪತ್ರೆಗಳು ಬೂಸ್ಟರ್ ಡೋಸ್ ಅಧಿಕ ಬೆಲೆ ನಿಗದಿ ಮಾಡಿ ದಂಧೆ ಮಾಡಲು ಹೊರಟಿತೇ ಎಂಬ ಅನುಮಾನ ಮೊದಲಿನದ್ದು. ಆದರೆ ಇದನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಳ್ಳಿ ಹಾಕಿದ್ದು, ಮೊದಲ ಮತ್ತು ಎರಡನೇ ಡೋಸ್ ನಂತೆಯೇ ಎಲ್ಲರಿಗೂ ಬೂಸ್ಟರ್ ಡೋಸ್ ಸಿಗಲಿದೆ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಸರ್ಕಾರ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಕ್ ಹೆಚ್ಚಿರುವ ಕಾರಣ ಅಲ್ಲಿ ಲಭ್ಯವಿರಬಹುದು. ಸರ್ಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ನಮಗೆ ನೀಡಲು ಮನವಿಮಾಡಿಕೊಳ್ಳುತ್ತೇವೆ ಎಂದರು.

ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್‌ಗೆ 600 ರೂ. ನಿಗದಿ.!!

ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್‌ಗೆ 600 ರೂಪಾಯಿ ನೀಡಬೇಕು. 4 ನೇ ಅಲೆ ಮುನ್ನೆಲೆಗೆ ಬರ್ತಿದಂಗೆ ಬೂಸ್ಟರ್ ಡೋಸ್ ಹೆಸರಲ್ಲಿ ಖಾಸಗಿ ಅಸ್ಪತ್ರೆಗಳ ದಂಧೆಗೆ ಇಳಿಯಿತೇ ಎಂಬ ಪ್ರಶ್ನೆಯನ್ನು ಈ ಬೆಳವಣಿಗೆ ಹುಟ್ಟುಹಾಕಿದೆ. ಸದ್ಯ ಬಿಬಿಎಂಪಿ ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುವಂತೆ ಮನವಿ ಮಾಡಿಕೊಂಡಿದೆ.‌ ಉಚಿತ ವ್ಯಾಕ್ಸಿನ್ ನೀಡಿದ ಕಾರಣ 1,2,3 ನೇ ಅಲೆ ತಡೆಗಟ್ಟಲು ಸಹಾಯವಾಗಿದೆ. ಮತ್ತೆ ಉಚಿತವಾಗಿ ವ್ಯಾಕ್ಸಿನ್ ನೀಡಿದರೆ ನಾಲ್ಕನೇ ಅಲೆ ತಡೆಗಟ್ಟಲು ಸಹಾಯವಾಗಬಹುದು ಎಂಬ ಅಭಿಪ್ರಾಯ ಬಿಬಿಎಂಪಿಯದ್ದು. ಆದರೆ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತೆ ಎಂಬುವುದನ್ನು ಕಾದು ನೋಡಬೇಕಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ದೆಹಲಿ ಮೇಲಿನ ನಿಯಂತ್ರಣಕ್ಕೆ ಎಎಪಿ vs ಕೇಂದ್ರ ಜಟಾಪಟಿ : ಸುಪ್ರೀಂ ಕೋರ್ಟ್‌ ನಲ್ಲಿ ಪ್ರಕರಣ

Next Post

ಬೈಬಲ್, ಖುರಾನ್ ಅನ್ನು ಭಗವದ್ಗೀತೆಯೊಂದಿಗೆ ಹೋಲಿಸಲು ಸಾಧ್ಯವಿಲ್ಲ : ಸಚಿವ ಬಿ‌.ಸಿ ನಾಗೇಶ್

Related Posts

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
0

ದಾವಣಗೆರೆ: ಸಾಮಾಜಿಕ ಕಾರ್ಯಕರ್ತನ ಮೇಲೆ ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕರನ್ನು ಬಂಧಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದ...

Read moreDetails
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
Next Post
ಬೈಬಲ್, ಖುರಾನ್ ಅನ್ನು ಭಗವದ್ಗೀತೆಯೊಂದಿಗೆ ಹೋಲಿಸಲು ಸಾಧ್ಯವಿಲ್ಲ : ಸಚಿವ ಬಿ‌.ಸಿ ನಾಗೇಶ್

ಬೈಬಲ್, ಖುರಾನ್ ಅನ್ನು ಭಗವದ್ಗೀತೆಯೊಂದಿಗೆ ಹೋಲಿಸಲು ಸಾಧ್ಯವಿಲ್ಲ : ಸಚಿವ ಬಿ‌.ಸಿ ನಾಗೇಶ್

Please login to join discussion

Recent News

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ
Top Story

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

by ಪ್ರತಿಧ್ವನಿ
November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada