• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪದ್ಮಶ್ರೀ ಪುರಸ್ಕೃತ ಕಲಾವಿದನನ್ನು ಏಕಾಏಕಿ ಮನೆಯಿಂದ ಹೊರದಬ್ಬಿದ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
April 28, 2022
in ದೇಶ
0
ಪದ್ಮಶ್ರೀ ಪುರಸ್ಕೃತ ಕಲಾವಿದನನ್ನು ಏಕಾಏಕಿ ಮನೆಯಿಂದ ಹೊರದಬ್ಬಿದ ಸರ್ಕಾರ
Share on WhatsAppShare on FacebookShare on Telegram

90 ವರ್ಷದ ಹಿರಿಯ ಒಡಿಸ್ಸಿ ನೃತ್ಯ ಕಲಾವಿದ, ಪದ್ಮಶ್ರೀ ಪುರಸ್ಕೃತ ಗುರು ಮಾಯಾಧರ್ ರಾವುತ್ರ ಅವರನ್ನು ಸರ್ಕಾರ ಏಕಾಏಕಿ ಮನೆಯಿಂದ ಹೊರಹಾಕಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಎಂಟು ಪ್ರತ್ಯೇಕ ಕಲಾವಿದರಿಗೆ ಸರ್ಕಾರದಿಂದ ನೀಡಿರುವ ಸೌಲಭ್ಯಗಳನ್ನು ಹಿಂತಿರುಗಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ADVERTISEMENT

ಈ ಕುರಿತು ಮಾತನಾಡಿರುವ ಕೇಂದ್ರ ವಸತಿ ಇಲಾಖೆಯ ಅಧಿಕಾರಿಯೊಬ್ಬರು, 28 ಕಲಾವಿದರ ಪೈಕಿ ಇನ್ನು 8 ಜನರು ಸರ್ಕಾರ ಹಲವು ಸೂಚನೆಗಳನ್ನು ನೀಡಿರುವ ಹೊರತಾಗಿಯೂ ತಮ್ಮ ಸರ್ಕಾರಿ ವಸತಿಗಳನ್ನು ಖಾಲಿ ಮಾಡಿಲ್ಲ ಎಂದು ಹೇಳಿದ್ದಾರೆ.

ಆದರೆ, ಆ ಎಂಟು ಜನ ಕಲಾವಿದರು ಮೇ2ರ ಒಳಗಾಗಿ ಮನೆಯನ್ನು ಖಾಲಿ ಮಾಡುವುದಾಗಿ ಹೇಳಿದ್ದಾರೆ ಮತ್ತು ಲಿಖಿತ ಭರವಸೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದರೆ, ರಾವುತ್ ಮನೆ ಖಾಲಿ ಮಾಡಿಸಿರುವ ಕುರಿತು ಸ್ಪಷ್ಟಪಡಿಸಿದ ಅಧಿಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಬಲವಂತವಾಗಿ ಮನೆಯಿಂದ ಹೊರದಬ್ಬಿದ ಹಾಗೆ ತೋರಿಸಲಾಗುತ್ತಿದೆ. ಅದರೆ, ಅವರ ನಿವಾಸದಲ್ಲಿರುವ ವಸ್ತುಗಳನ್ನು ಬೇರೆಡೆಗೆ ಸಾಗಿಸಲು ಅಧಿಕಾರಿಗಳ ತಂಡವೊಂದನ್ನು ಕಳಿಸಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರದ ನೀತಿಯ ಪ್ರಕಾರ 40 ಕಲಾವಿದರು ತಿಂಗಳಿಗೆ 20 ಸಾವಿರಕ್ಕಿಂತ ಕಡಿಮೆ ಆದಾಯವನ್ನು ಹೊಂದಿದ್ದರೆ ಅಂತಹವರಿಗೆ ವಸತಿ ಇಲಾಖೆಯಡಿ ಮನೆಗಳನ್ನು ಮಂಜೂರು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಮೊದಲು ದೆಹಲಿ ಹೈಕೋರ್ಟ್ ಕಲಾವಿದೆ ರೀಟಾ ಗಂಗೂಲಿ ಮನೆ ಖಾಲಿ ಮಾಡಲು ಹೆಚ್ಚಿನ ಸಮಾಯವಕಾಶವನ್ನು ನೀಡಲಾಗುವುದಿಲ್ಲ ಆದಷ್ಟು ಬೇಗ ಸರ್ಕಾರಿ ನಿವಾಸಗಳನ್ನು ಖಾಲಿ ಮಾಡುವಂತೆ ಆದೇಶಿಸಿತ್ತು.

Previous Post

ಕನ್ನಡ ರಾಜ್ಯಭಾಷೆ, ಹಿಂದಿ ರಾಷ್ಟ್ರಭಾಷೆ : ಮುರಗೇಶ್‌ ನಿರಾಣಿ

Next Post

ಸಮಾಜಕ್ಕೆ ಇದು ದೊಡ್ಡ ಅಪಮಾನ : ಶಾಸಕ ರಮೇಶಕುಮಾರ್

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸಮಾಜಕ್ಕೆ ಇದು ದೊಡ್ಡ ಅಪಮಾನ : ಶಾಸಕ ರಮೇಶಕುಮಾರ್

ಸಮಾಜಕ್ಕೆ ಇದು ದೊಡ್ಡ ಅಪಮಾನ : ಶಾಸಕ ರಮೇಶಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada