• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೆಚ್ಚುವರಿ 2 ಲಕ್ಷ ಟನ್ ರಾಗಿ ಖರೀದಿಗೆ ಕೇಂದ್ರ ತಾತ್ವಿಕ ಒಪ್ಪಿಗೆ : ಸಿಎಂ ಬೊಮ್ಮಾಯಿ

Any Mind by Any Mind
April 29, 2022
in ಕರ್ನಾಟಕ
0
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ADVERTISEMENT

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಾಗಿ ಖರೀದಿ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿ ಅನುಮತಿ ಪಡೆಯಲಾಗುವುದು ಎಂದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:

ಪ್ರಾದ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಪಿಎಸ್‍ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ, ಈಗ ಸಿಐಡಿಗೆ ವಹಿಸಲಾಗಿದೆ. ಹಗರಣದ ಮೂಲಕ್ಕೆ ತಲುಪಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪರೀಕ್ಷಾ ಹಗರಣಗಳು ಸರ್ಕಾರದ ವರ್ಚಿಸ್ಸಿಗೆ ಧಕ್ಕೆಯಾಗುವುದಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ಇಲ್ಲಿ ಸರ್ಕಾರದ ಪ್ರಶ್ನೆ ಬರುವುದಿಲ್ಲ. ಯೂಪಿಎಸ್‍ಸಿ ಪರೀಕ್ಷಾ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸರ್ಕಾರವೇ ಕಂಡುಹಿಡಿದು ತನಿಖೆ ನಡೆಸುತ್ತಿದೆ. ಪರೀಕ್ಷೆಗಳು ಪ್ರಾಮಾಣಿಕವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆದಿದ್ದರೂ ಅದನ್ನು ಸದೆಬಡಿಯಲಾಗುವುದು ಎಂದರು.‌

Tags: Basavaraja BommaiDavanagerepratidvaniRagi
Previous Post

ಮೇ 3 ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಷಾ ಭೇಟಿ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Next Post

ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ಕಳಪೆ ಫಾರ್ಮ್ ಕುರಿತು ಸೌರವ್ ಗಂಗೂಲಿ ಹೇಳಿದ್ದೇನು ?

Related Posts

ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?
Top Story

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಅಮೆರಿಕದಲ್ಲಿ ಹಿಂದೂತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ತೀವ್ರ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್...

Read moreDetails
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ಕಳಪೆ ಫಾರ್ಮ್ ಕುರಿತು ಸೌರವ್ ಗಂಗೂಲಿ ಹೇಳಿದ್ದೇನು ?

ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ಕಳಪೆ ಫಾರ್ಮ್ ಕುರಿತು ಸೌರವ್ ಗಂಗೂಲಿ ಹೇಳಿದ್ದೇನು ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada