• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹನುಮಾನ್ ಚಾಲೀಸಾ ವಿವಾದ; ರಾಣಾ ದಂಪತಿಗೆ ಜಾಮೀನು ಮಂಜೂರು

ಪ್ರತಿಧ್ವನಿ by ಪ್ರತಿಧ್ವನಿ
May 4, 2022
in ದೇಶ
0
ಹನುಮಾನ್ ಚಾಲೀಸಾ ವಿವಾದ; ರಾಣಾ ದಂಪತಿಗೆ ಜಾಮೀನು ಮಂಜೂರು
Share on WhatsAppShare on FacebookShare on Telegram

ಮಹಾರಾಷ್ಟ್ರ ಮುಖ್ಯಮಂತ್ರಿ ನಿವಾಸದೆದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಶಾಸಕ ರವಿ ರಾಣಾ ಹಾಗೂ ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ADVERTISEMENT

ಏಪ್ರಿಲ್ 23 ಶನಿವಾರದಂದು ಬಂಧನಕ್ಕೊಳಗಾಗಿದ್ದ ರಾಣಾ ದಂಪತಿಗಳ ವಿರುದ್ದ ದೇಶದ್ರೋಹ ಪ್ರಕರಣವನ್ನ ಪೊಲೀಸರು ದಾಖಲಿಸಿದ್ದರು ಮತ್ತು ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯ ದಂಪತಿಗಳನ್ನು 14ದಿನ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿತ್ತು.

ರಾಣಾ ದಂಪತಿಗಳ ಪರ ವಕೀಲರು ಬಂಧನವನ್ನ ಪ್ರಶ್ನಿಸಿ ಸೆಷನ್ಸ್ ಕೋರ್ಟ್ಗೆ ಮನವಿ ಸಲಲಿಸಿದ್ದರು ಮನವಿ ಪುರಸ್ಕರಿಸಿದ್ದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮಧ್ಯೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ತಗೆಯದಿದ್ದರೆ ತಮ್ಮ ಪಕ್ಷದ ಕಾರ್ಯಕರ್ತರು ಮಸೀದಿಗಳ ಮುಂದೆ ದಿನಕ್ಕೆ 5 ಭಾರೀ ಹನುಮಾನ್ ಚಾಲೀಸಾ ಪಠಿಸುವುದಾಗಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

Tags: BJPCongress Partynavneet ravi rana kaurravi ranaನರೇಂದ್ರ ಮೋದಿಬಿಜೆಪಿ
Previous Post

ಮೊಬೈಲ್‌ ನೋಡದಂತೆ ಹೆತ್ತವರು ಬುದ್ದಿ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Next Post

ಏಕಾಏಕಿ ಬಡ್ಡಿದರ ದರ ಏರಿಸಿ ಹಣಕಾಸು ಮಾರುಕಟ್ಟೆಗೆ ಅಚ್ಚರಿ ಮೂಡಿಸಿದ ಆರ್‌ ಬಿಐ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಏಕಾಏಕಿ ಬಡ್ಡಿದರ ದರ ಏರಿಸಿ ಹಣಕಾಸು ಮಾರುಕಟ್ಟೆಗೆ ಅಚ್ಚರಿ ಮೂಡಿಸಿದ ಆರ್‌ ಬಿಐ

ಏಕಾಏಕಿ ಬಡ್ಡಿದರ ದರ ಏರಿಸಿ ಹಣಕಾಸು ಮಾರುಕಟ್ಟೆಗೆ ಅಚ್ಚರಿ ಮೂಡಿಸಿದ ಆರ್‌ ಬಿಐ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada