• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಈ ದರಕ್ಕೆ ನಮ್ಮ ಕಾಂಗ್ರೆಸ್ ಕಾಲದಲ್ಲಿ 2 ಸಿಲಿಂಡರ್ ಬರುತ್ತಿತ್ತು : ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
May 8, 2022
in ದೇಶ
0
WHO Report | ‘ಮೋದಿ ಸುಳ್ಳು ಹೇಳಬಹುದು ಆದರೆ ವಿಜ್ಞಾನ ಸುಳ್ಳು ಹೇಳುವುದಿಲ್ಲ’ : ರಾಹುಲ್ ಗಾಂಧಿ
Share on WhatsAppShare on FacebookShare on Telegram

ಈಗಿನ ದರಕ್ಕೆ 2014ರಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳು ಬರುತ್ತಿದ್ದವು ಎಂದು ರಾಹುಲ್ ಗಾಂಧಿ ಅವರು ಭಾನುವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ADVERTISEMENT

ಗೃಹ ಬಳಕೆ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬಂದಿದೆ. ಈಗ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಿದೆ.

ಅಡುಗೆ ಅನಿಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು, 2014ಕ್ಕೂ ಹಿಂದಿನ ಬೆಲೆ ಮತ್ತು ಈಗಿನ ಬೆಲೆಯನ್ನು ತುಲನೆ ಮಾಡಿ ಟ್ವೀ ಟ್ ಮಾಡಿದ್ದಾರೆ.

‘LPG ಸಿಲಿಂಡರ್ 2014ರಲ್ಲಿ ₹410 ಇತ್ತು. ₹827 ಸಬ್ಸಿಡಿ ದೊರೆಯುತ್ತಿತ್ತು. ಈಗ LPG  ₹999 (ದೆಹಲಿ ದರ) ದಾಟಿದೆ. ಶೂನ್ಯ ಸಬ್ಸಿಡಿ ಇದೆ. ಭಾರತೀಯ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಆಡಳಿತವೇ ಸೂಕ್ತ. ಇದು ನಮ್ಮ ಆರ್ಥಿಕ ನೀತಿಯೂ ಆಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

LPG Cylinder

Rate Subsidy
INC (2014) ₹410 ₹827
BJP (2022) ₹999 ₹0

2 cylinders then for the price of 1 now!

Only Congress governs for the welfare of poor & middle class Indian families. It’s the core of our economic policy.

— Rahul Gandhi (@RahulGandhi) May 8, 2022

ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ.ಮಾರ್ಚ್‌ನಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳವಾಗಿತ್ತು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ರಷ್ಯಾದ ಮತ್ತೊಂದು ಯುದ್ಧನೌಕೆ ಹೊಡೆದುರುಳಿಸಿದ ಉಕ್ರೇನ್ ಡ್ರೋಣ್!

Next Post

ಯತ್ನಾಳ್ ಹೇಳಿಕೆ ತನಿಖೆಯಾಗಲಿ : ಶಾಸಕ ಎಚ್.ಕೆ. ಪಾಟೀಲ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಯತ್ನಾಳ್ ಹೇಳಿಕೆ ತನಿಖೆಯಾಗಲಿ : ಶಾಸಕ ಎಚ್.ಕೆ. ಪಾಟೀಲ್

ಯತ್ನಾಳ್ ಹೇಳಿಕೆ ತನಿಖೆಯಾಗಲಿ : ಶಾಸಕ ಎಚ್.ಕೆ. ಪಾಟೀಲ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada