• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಪ್ರಭಾತ ಅಭಿಯಾನವನ್ನು ಸ್ವಾಗತಿಸಿದ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ!

ಪ್ರತಿಧ್ವನಿ by ಪ್ರತಿಧ್ವನಿ
May 10, 2022
in ಕರ್ನಾಟಕ
0
ಸುಪ್ರಭಾತ ಅಭಿಯಾನವನ್ನು ಸ್ವಾಗತಿಸಿದ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ!
Share on WhatsAppShare on FacebookShare on Telegram

ನಿನ್ನೆಯಿಂದಲೇ ರಾಜ್ಯದಲ್ಲಿ ಆಜಾನ್ ವಿರೋಧಿಸಿ‌ ಭಜನೆ ಪಠಣವನ್ನು ಶ್ರೀರಾಮ್ ಸೇನೆ ಆರಂಭಿಸಿದರೆ ಇದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಇಂದು  ಶ್ರೀರಾಮ್ ಸೇನೆ ಕೈಗೊಂಡಿರುವ ಸುಪ್ರಭಾತ ಅಭಿಯಾನವನ್ನು ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ ಸ್ವಾಗತಿಸಿದ್ದಾರೆ.

ADVERTISEMENT

ಆದರೆ ಒಂದು  ಧರ್ಮದ ವಿರುದ್ಧ ಸುಪ್ರಭಾತ ಹಚ್ಚುತ್ತಿರುವುದು ತಪ್ಪು. ದೇವನೊಬ್ಬ ನಾಮ ಹಲವು, ಧರ್ಮ ದಿಂದ ವಿಶ್ವಕ್ಕೆ ಶಾಂತಿ ಸಿಗಲಿ. ಧರ್ಮ ಧರ್ಮಗಳ ನಡುವೆ ಒಡಕನ್ನು ಉಂಟುಮಾಡಬಾರದು ಎಂದು ಮನವಿ ಮಾಡಿಕೊಂಡರು.

ನಾವು ಧರ್ಮ ಆಚರಣೆ ಮಾಡುವಾಗ ದೇವಸ್ಥಾನಗಳಲ್ಲಿ ಹನುಮಾನ್ ಚಾಲಿಸ ಓದುವುದು, ಮಸೀದಿಗಳಲ್ಲಿ ಅಜಾನ್ ಮಾಡುವುದು,  ಚರ್ಚ್ ಗಳಲ್ಲಿ ಪ್ರಾರ್ಥನೆ ಮಾಡುವುದು, ಧರ್ಮದ ಆಚರಣೆ ಆಗಿವೆ. ಇವುಗಳು  ವಿಶ್ವಕ್ಕೆ ಶಾಂತಿ ನೀಡುತ್ತವೆ.  ಆದರೆ ಒಂದು ಧರ್ಮದ ವಿರುದ್ಧ ವಿಷ ಬೀಜ ಬಿತ್ತುವ ಕಲಸ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿಂದು ಎಲ್ಲ ದೇವಸ್ಥಾನದಲ್ಲಿ  ಹನುಮಾನ್ ಚಾಲೀಸ, ಸುಪ್ರಭಾತ, ಹಚ್ಚುವುದಕ್ಕೆ ನಮ್ಮ ಅಭ್ಯಂತರ ವಿಲ್ಲ. ಧರ್ಮದಿಂದ ಎಲ್ಲರಿಗೂ ಒಳ್ಳೆಯ ಸಂದೇಶ ಕೊಡಲಿ. ಆದರೆ ಒಂದು ಧರ್ಮದ ವಿರುದ್ಧ ಮಾಡುವುದು ಸರಿ ಅಲ್ಲ. ಧರ್ಮದಿಂದ ಒಳ್ಳೆಯ ಸಂದೇಶ ಹೋಗಲಿ. ಹಿಂದೂ ಮುಸ್ಲಿಂರು ಅಣ್ಣ ತಮ್ಮಂದಿರ ಹಾಗೆ ಬಾಳೋನ. ಸಹ ಬಾಳ್ವೆ ಜೀವನ ನಡೆಸೋಣ ಎಂದರು .

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಕುತುಬ್ ಮಿನಾರ್ ಎದುರು ಹನುಮಾನ್ ಚಾಲೀಸಾ ಪಠಣೆ ; 30 ಮಂದಿ ಬಂಧನ

Next Post

ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada