• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದಿ ಕಾಶ್ಮೀರ್ ಫೈಲ್ಸ್ : ತರೂರ್ ಟ್ವೀಟ್ಗೆ ಕಿಡಿಕಾರಿದ ಅಗ್ನಿಹೋತ್ರಿ, ಅನುಪಮ್ ಖೇರ್

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ದೇಶ
0
ದಿ ಕಾಶ್ಮೀರ್ ಫೈಲ್ಸ್ : ತರೂರ್ ಟ್ವೀಟ್ಗೆ ಕಿಡಿಕಾರಿದ ಅಗ್ನಿಹೋತ್ರಿ, ಅನುಪಮ್ ಖೇರ್
Share on WhatsAppShare on FacebookShare on Telegram

ಕಳೆದ ತಿಂಗಳು ಬಿಡುಗಡೆಯಾಗಿದ್ದ ದಿ ಕಾಶ್ಮೀರಿ ಫೈಲ್ಸ್ ಚಿತ್ರ ದೇಶದಲ್ಲಿ ಸಾಕಷ್ಟು ವಾದ-ವಿವಾದವನ್ನು ಹುಟ್ಟುಹಾಕಿತ್ತು. ಈ ಮಧ್ಯೆ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಪ್ರದರ್ಶನವನ್ನು ಸಿಂಗಪುರದಲ್ಲಿ ನಿಷೇಧಿಸಿದ್ದ ವಿಚಾರ ದೊಡ್ಡ ಸುದ್ದಿಯಾಗಿತ್ತು.

ADVERTISEMENT

ಇದೀಗ ತಿರುವನಂತಪುರ ಕಾಂಗ್ರೆಸ್ ಸಂಸದ ಶಶಿ ತರೂರ್ ಈ ಕುರಿತು ಟ್ವೀಟ್ ಮಾಡಿದ್ದು, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗು ನಟ ಅನುಪಮ್ ಖೇರ್ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ.

ʻನೋಡಿ ಭಾರತ ಸರ್ಕಾರದ ಆಡಳಿತ ಪಕ್ಷ ಪ್ರೋತ್ಸಾಹಿಸಿದ ಚಿತ್ರವನ್ನ ಸಿಂಗಪುರದಲ್ಲಿ ನಿಷೇಧಿಸಿದ್ದಾರೆ ಎಂದು ಟ್ವೀಟ್ ಮಾಡಿ ಚಿತ್ರ ತಂಡದ ಕಾಲೆಳಿದಿದ್ದಾರೆ.

Film promoted by India’s ruling party, #KashmirFiles, banned in Singapore: https://t.co/S6TBjglele pic.twitter.com/RuaoTReuAH

— Shashi Tharoor (@ShashiTharoor) May 10, 2022

ಇದಕ್ಕೆ ಪ್ರತಿಯಾಗಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ʻಕಿಚಾಯಿಸುವುದನ್ನು ಬಂದ್ ಮಾಡಿ ಕಾಶ್ಮೀರಿ ಪಂಡಿತರ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.

ಮುಂದುವರೆದು ನಿಮ್ಮ ದಿವಂಗತ ಪತ್ನಿ ಸುನಂದಾ ಪುಷ್ಕರ್ ಕೂ ಡ ಕಾಶ್ಮೀರಿ ಪಂಡಿತರ ಕುಟುಂಬದವರು ದಯವಿಟ್ಟು ಈ ಕೂಡಲೇ ಈ ಟ್ವೀಟನ್ನು ಡಿಲೀಟ್ ಮಾಡಿ ಎಂದು ನಿರ್ದೇಶಕ ಅಗ್ನಿಹೋತ್ರಿ ಜೊತೆ ನೆಟ್ಟಿಗರು ಆಗ್ರಹಿಸಿದ್ದಾರೆ.

Dear fopdoodle, gnashnab @ShashiTharoor,

FYI, Singapore is most regressive censor in the world. It even banned The Last Temptations of Jesus Christ (ask your madam)

Even a romantic film called #TheLeelaHotelFiles will be banned.

Pl stop making fun of Kashmiri Hindu Genocide. https://t.co/QIxFjJW86U pic.twitter.com/kzodpI1CtL

— Vivek Ranjan Agnihotri (@vivekagnihotri) May 10, 2022

ಇದಕ್ಕೆ ಪ್ರತಿಕ್ರಿಯಿಸಿರುವ ಹಿರಿಯ ನಟ ಅನುಪಮ್ ಖೇರ್, ಹಿಂದೂಗಳ ಹತ್ಯೆ ವಿಚಾರದಲ್ಲಿ ನಿಮ್ಮ ನಿರ್ದಯತೆ ಒಂದು ದೊಡ್ಡ ದುರಂತ, ಕನಿಷ್ಠ ನಿಮ್ಮ ಪತ್ನಿ ಸಾವಿಗಾರದು ಮರುಗುತ್ತೀರಿ ಎಂದುಕೊಂಡಿದ್ದೇವು, ನೀವು ಮಾಡುತ್ತಿರುವುದು ಯಾವುದೇ ಕಾರಣಕ್ಕು ಸರಿಯಲ್ಲ ಎಂದು ಹೇಳಿದ್ದಾರೆ.

Dear @ShashiTharoor! Your callousness towards #KashmiriHindus genocide is tragic.If nothing else at least for #Sunanda’s sake who was a Kashmiri herself you should show some sensitivity towards #KashmiriPandits & not feel victorious about a country banning #TheKashmirFiles! 💔 https://t.co/YwEsgYWgc4 pic.twitter.com/b7XRL46tIG

— Anupam Kher (@AnupamPKher) May 10, 2022

ಇದಕ್ಕೆ ಉದ್ರಿಕ್ತರಾದ ಶಶಿ ನನ್ನ ಪತ್ನಿಯನ್ನು ಈ ವಿಚಾರದಲ್ಲಿ ಎಳೆದು ತರಬೇಡಿ ನಿಮ್ಮಗಿಂತ ಚೆನ್ನಾಗಿ ನಾನು ಅವಳನ್ನು ಬಲ್ಲೆ ಅವಳು ತನ್ನ ಹಿಂದೂ ಹಾಗು ಮುಸ್ಲಿಂ ಸ್ನೇಹಿತರೊಂದಿಗೆ ಅವಿನಾಭಾವ ಸಂಬಂದವನ್ನು ಹೊಂದಿದ್ದಳು ದ್ವೇಷ ಹರಡುವುದಕ್ಕಿಂತ ಸಾಮರಸ್ಯವನ್ನ ಹೆಚ್ಚು ನಂಬಿದ್ದಳು ಎಂದು ತಿರುಗೇಟು ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಸ್ತೆ ಗುಂಡಿ ಅವಾಂತರ.. ಕಳಪೆ ಕಾಮಗಾರಿ.. BBMPಯಿಂದ ಹೊಸ ಆ್ಯಪ್ ಬಿಡುಗಡೆ!

Next Post

ಚರಂಡಿಗೆ ಬಿದ್ದ ಗಾಯಕ ಅಜಯ್‌ ವಾರಿಯರ್:‌ ಬಿಬಿಎಂಪಿ ವಿರುದ್ಧ ಆಕ್ರೋಶ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಚರಂಡಿಗೆ ಬಿದ್ದ ಗಾಯಕ ಅಜಯ್‌ ವಾರಿಯರ್:‌ ಬಿಬಿಎಂಪಿ ವಿರುದ್ಧ ಆಕ್ರೋಶ

ಚರಂಡಿಗೆ ಬಿದ್ದ ಗಾಯಕ ಅಜಯ್‌ ವಾರಿಯರ್:‌ ಬಿಬಿಎಂಪಿ ವಿರುದ್ಧ ಆಕ್ರೋಶ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada