• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಾಜ್ ಮಹಲ್ ಇದ್ದ ಜಾಗ ಜೈಪುರದ ರಾಜ ಜೈಸಿಂಗ್ಗೆ ಸೇರಿದ್ದು: ಬಿಜೆಪಿ ಸಂಸದೆ

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ದೇಶ
0
ತಾಜ್ ಮಹಲ್ ಇದ್ದ ಜಾಗ ಜೈಪುರದ ರಾಜ ಜೈಸಿಂಗ್ಗೆ ಸೇರಿದ್ದು: ಬಿಜೆಪಿ ಸಂಸದೆ
Share on WhatsAppShare on FacebookShare on Telegram

ಉತ್ತರ ಪ್ರದೇಶದ ಆಗ್ರಾದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ವಿಶ್ವದ ಏಳು ಅದ್ಬುತಗಳಲ್ಲಿ ಒಂದಾದ ತಾಜ್ಮಹಲ್  ಬಗ್ಗೆ ಬಿಜೆಪಿ ಸಂಸದ ವಿವಾದಕ್ಕೀಡು ಮಾಡುವ ಹೇಳಿಯನ್ನು ನೀಡಿದ್ದಾರೆ.

ADVERTISEMENT

ಆದರೆ, ರಾಜಸ್ಥಾನದ ಬಿಜೆಪಿ ಸಂಸದೆ ದಿಯಾ ಕುಮಾರಿ, ತಾಜ್ಮ ಮಹಲ್ ಇರುವ ಜಾಗ ಜೈಪುರದ ರಾಜ ಜೈಸಿಂಗ್ಗೆ ಸೇರಿದ್ದು ಅದನ್ನು ಮೊಘಲ್ ಚಕ್ರವರ್ತಿ ಶಹಜಹಾನ್ ಮೋಸದಿಂದ ಆಕ್ರಮಿಸಿಕೊಂಡು ತಾಜ್ಮಹಲ್ ಕಟ್ಟಿದ್ದಾನೆ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.

ಮಹಾರಾಜ ಜೈಸಿಂಗ್ಗೆ ಜಾಗ ಸೇರಿದ್ದು ಎಂಬ ಪುರಾವೆಗಳು ಜೈಪುರ್ ಹಿಂದಿನ ರಾಜವಂಶಸ್ಥರ ಬಳಿಯಿದೆ ಎಂದು ಹೇಳಿದ್ದಾರೆ. ತಾಜ್ಮಹಲ್ ಇತಿಹಾಸವನ್ನು ತಿಳಿಯಲು ಸತ್ಯಶೋಧನಾ ಸಮಿತಿಯನ್ನು ನೇಮಿಸುವಂತೆ ಅಲಹಾಬಾದ್ ಹೈಕೋರ್ಟ್ಗೆ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ. ಇತಿಹಾಸವನ್ನು ಅರಿಯಲು ಒಳಗಡೆಯಿರುವ 22 ಕೋಣೆಗಳನ್ನು ತೆಗಸಬೇಕು ಎಂದು ಅರ್ಜಿದಾರರು ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

ಅಲ್ಲಿ ಬೃಹತ್ ಸ್ಮಾರಕ ನಿರ್ಮಾಣವಾಗುವುದಕ್ಕು ಮುನ್ನ ಆ ಸ್ಥಳದಲ್ಲಿ ಏನಿತ್ತು ಎಂಬುದನ್ನು ತನಿಖೆ ಮಾಡಬೇಕು ಜನರಿಗೆ ಅದನ್ನು ತಿಳಿಯುವ ಹಕ್ಕಿದೆ ಎಂದು ಪ್ರತಿಪಾದಿಸಿದ್ದಾರೆ.

ಆಗಿನ ಕಾಲದಲ್ಲಿ ನ್ಯಾಯಾಲಯಗಳು ಇರಲಿಲ್ಲ ಬಹುಶಃ ಇದೇ ಕಾರಣಕ್ಕೆ ದಾಖಲೆಗಳನ್ನು ಸಲ್ಲಿಸಲು ಆಗಿರಲಿಲ್ಲ. ದಾಖಲೆ ಪರಿಶೀಲಿಸಿದ ನಂತರ ಎಲ್ಲದಕ್ಕು ಪರಿಹಾರ ಸಿಗಲಿದೆ. ಬೇಕಿದ್ದಲ್ಲಿ ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸಲಾಗುತ್ತದೆ ಎಂದು ಸಂಸದೆ ದಿಯಾ ಕುಮಾರಿ ತಿಳಿಸಿದ್ದಾರೆ.

Tags: BJPCongress PartyJaipur royal scion Diya Kumari stakes claim on land on which Taj Mahal was builtನರೇಂದ್ರ ಮೋದಿಬಿಜೆಪಿ
Previous Post

ಸಚಿವ ಅರಗ ಜ್ಞಾನೇಂದ್ರಗೆ ಹೈಕಮಾಂಡ್‌ ಬುಲಾವ್‌; ಸಚಿವ ಸ್ಥಾನಕ್ಕೆ ಕುತ್ತು?

Next Post

ಜಾಮೀನು ಅರ್ಜಿ ಕುರಿತು ನಿಲುವು ತಿಳಿಸುವಂತೆ ಯುಪಿ ಸರ್ಕಾರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಲಖೀಂಪುರ್‌ ಖೇರಿ ಹಿಂಸಾಚಾರ; ಸಚಿವರ ಪುತ್ರ ಆಶಿಶ್‌ ಮಿಶ್ರಾ ಭವಿಷ್ಯ ನಾಳೆ ನಿರ್ಧಾರ!

ಜಾಮೀನು ಅರ್ಜಿ ಕುರಿತು ನಿಲುವು ತಿಳಿಸುವಂತೆ ಯುಪಿ ಸರ್ಕಾರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada