• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಾತ್ರೆಯ ನಂತರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ : ಫಕೀರ ದಿಂಗಾಲೇಶ್ವರ ಶ್ರೀ

Any Mind by Any Mind
May 12, 2022
in ಕರ್ನಾಟಕ
0
ಜಾತ್ರೆಯ ನಂತರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ : ಫಕೀರ ದಿಂಗಾಲೇಶ್ವರ ಶ್ರೀ
Share on WhatsAppShare on FacebookShare on Telegram

ADVERTISEMENT

ಮುಂದಿನ ಹೋರಾಟದ ಬಗ್ಗೆ ಜಾತ್ರೆ ನಂತರದಲ್ಲಿ ನಿರ್ಧರಿಸಲಾಗುವುದು ಎಂದು ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.

ಗದಗ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಅವರು, ಮೇ.16 ಮತ್ತು 17ಕ್ಕೆ ಶಿರಹಟ್ಟಿ ಮಠದ ಜಾತ್ರೆ ಇರುವುದರಿಂದ ಈಗ ನಾವು ಜಾತ್ರೆಯ ತಯಾರಿಯಲ್ಲಿದ್ದೇವೆ. ಜಾತ್ರೆಯ ನಂತರ ಭಾವೈಕ್ಯತೆ ವಿಚಾರವಾಗಿ ಮತ್ತೇ ಪ್ರಾಸ್ತಾಪಿಸುತ್ತೇವೆ ಎಂದರು.

ಇನ್ನು ಸಚಿವ ಸಿ.ಸಿ. ಪಾಟೀಲರ ವಿರುದ್ಧ ಧರಣಿ ವಿಷಯಕ್ಕೆ ಸಂಬಂಧಿಸಿದಂತೆ ಭಕ್ತರ ಕೆಲವು ಜೊತೆಗೆ ಒಂದು ಸುತ್ತಿನ ಸಭೆ ಮಾಡಿದ್ದೇನೆ. ಸಿ.ಸಿ. ಪಾಟೀಲರ ವಿರುದ್ಧ ಸ್ವಾಮಿಗಳು ಪ್ರಚಾರ ಮಾಡಿ, ಎಲೆಕ್ಷನ್ ನಲ್ಲಿ ಸೋಲಿಸಲಿದ್ದಾರೆ ಅನ್ನೋ ವದಂತಿಗೆ ಏನು ಹೇಳಬೇಕು? ಸ್ವಾಮಿಗಳು ಯಾರನ್ನೂ ಗೆಲ್ಲಿಸಲು ಸೋಲಿಸಲು ಹೋಗಲ್ಲ. ಜನ ಪ್ರಜ್ಞಾವಂತರಿದ್ದಾರೆ. ಯಾರನ್ನು ಸೋಲಿಸಬೇಕು, ಯಾರನ್ನು ಗೆಲ್ಲಿಸಬೇಕು ಎನ್ನುವ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದರು.

ಜಾತ್ರೆ ನಂತ ಎರಡನೇ ಸುತ್ತನ ಸಭೆ ನಡೆಸಿ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದರು.

ಫಕೀರ ದಿಂಗಾಲೇಶ್ವರ ಶ್ರೀಗಳು ಕೆಲ ದಿನಗಳ ಹಿಂದಷ್ಟೆ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಪರ್ಸೆಂಟೇಜ್ ವ್ಯವಹಾರದ ಬಗ್ಗೆ ಹಾಗೂ ಸಿಎಂ ಬೊಮ್ಮಾಯಿ ಅವರು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮ ದಿನವನ್ನು ಭಾವೈಕ್ಯ ದಿನವಾಗಿ ಘೋಷಿಸಿದ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು‌.

Tags: Congress PartyCovid 19ನರೇಂದ್ರ ಮೋದಿಬಿಜೆಪಿ
Previous Post

ರಾಜಸ್ಥಾನ್ ಗೆ 8 ವಿಕೆಟ್ ಸೋಲು: ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ!

Next Post

ಸಂಪುಟ ವಿಸ್ತರಣೆ : ಯಾವಾಗ ಏನು ಬೇಕಾದರೂ ಆಗಬಹುದು – ಸಿಎಂ ಬೊಮ್ಮಾಯಿ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಕಾಂಗ್ರೆಸ್‌ 10% ಲಂಚ ಕೇಳುತ್ತದೆಂದು ಬಿಜೆಪಿಗೆ ಮತ ಹಾಕಿದೆವು, ಆದರೆ ಬಿಜೆಪಿ 40% ಲಂಚ ಕೇಳುತ್ತಿದೆ : ಗುತ್ತಿಗೆದಾರರ ಆರೋಪ

ಸಂಪುಟ ವಿಸ್ತರಣೆ : ಯಾವಾಗ ಏನು ಬೇಕಾದರೂ ಆಗಬಹುದು - ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada