ಅಂದುಕೊಂಡಂತೆ ಆಗಿದ್ರೆ ಇಂದು ಆ ಮನೆಗಳಲ್ಲಿ ಸಂಭ್ರಮ ಮನೆ ಮಾಡುತ್ತಿತ್ತು. ಘಟ್ಟಿ ಮೇಳದ ಸದ್ದು ಮೇಳೈಸುತ್ತಿತ್ತು. ಆದರೆ ಅಲ್ಲಿ ಮದುವೆಯೇನೋ ನಿಶ್ಚಯವಾಗಿತ್ತು. ಆದರೆ ಜೊತೆಗೆ ಹಲವರ ಸಾವು ಕೂಡ ನಿಗದಿಯಾಗಿತ್ತು. ಇಂದು ಮದುವೆಯಲ್ಲಿ ಭಾಗವಹಿಸಬೇಕಾದವರು, ನಿನ್ನೆ ರಾತ್ರಿ ಎಂಗೇಜ್ ಮೆಂಟ್ ಮುಗಿಸಿಕೊಂಡು ಹೋಗುವಾಗ ಭೀಕರ ಅಪಘಾತಕ್ಕೀಡಾಗಿ 9ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಘಟನೆ ನಡೆದಿದೆ.
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್ ಸಭೆಯಲ್ಲಿ ಸಿಎಂ ಖಡಕ್ ಸೂಚನೆ..
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ...
Read moreDetails





