ಕನ್ನಡದ ಖ್ಯಾತ ನಟಿ ಶ್ರೀಲೀಲಾ ಕನ್ನಡ ಚಿತ್ರರಂಗವಲ್ಲದೆ ಬೇರೆ ಭಾಷೆಗಳಲ್ಲೂ ಸಹ ತಮ್ಮದೇ ಆದ ಚಾಪನ್ನು ಮೂಡಿಸಿ ಬೇಡಿಕೆಯ ನಟಿ ಎನ್ನಿಸಿಕೊಂಡಿದ್ದಾರೆ. ಈ ಮಧ್ಯೆ ನಟಿ ಶ್ರೀಲೀಲಾ ಇಬ್ಬರು ವಿಕಲಚೇತನ ಮಕ್ಕಳನ್ನು ದತ್ತು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಮಾತೃಶ್ರೀ ಮನೋ ವಿಕಾಸ ಕೇಂದ್ರದ ಗುರು ಹಾಗೂ ಶೋಭಿತ ಎಂಬ ಗಂಡು ಹಾಗೂ ಹೆಣ್ಣು ಮಗುವನ್ನು ದತ್ತು ಪಡೆದು ಸಮಾಜದ ಎಲ್ಲರಿಗೂ ಸ್ಪರ್ತಿ ನೀಡಿದ್ದಾರೆ. ಈವೇಳೆ ಚಿತ್ರ ನಿರ್ದೇಶಕ ಹರಿ ಸಂತೋ಼ಷ್ ಶ್ರೀಲೀಲಾಗೆ ಸಾಥ್ ನೀಡಿದ್ದರು. |
Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...
Read moreDetails