• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಶೂಟಿಂಗ್ ವೇಳೆ ನೀರಿಗೆ ಬಿದ್ದ ಕಾರು: ವಿಜಯ್ ದೇವರಕೊಂಡ, ಸಮಂತಾಗೆ ಗಾಯ?

ಪ್ರತಿಧ್ವನಿ by ಪ್ರತಿಧ್ವನಿ
May 24, 2022
in ಸಿನಿಮಾ
0
ಶೂಟಿಂಗ್ ವೇಳೆ ನೀರಿಗೆ ಬಿದ್ದ ಕಾರು: ವಿಜಯ್ ದೇವರಕೊಂಡ, ಸಮಂತಾಗೆ ಗಾಯ?
Share on WhatsAppShare on FacebookShare on Telegram

ಚಿತ್ರೀಕರಣದ ವೇಳೆ ಆಕಸ್ಮಿಕವಾಗಿ ಕಾರು ನದಿಗೆ ಬಿದ್ದಿದ್ದರಿಂದ ಸ್ಟಾರ್ ನಟ-ನಟಿಯರಾದ ವಿಜಯ್ ದೇವರಕೊಂಡ ಮತ್ತು ಸಮಂತಾ ಪಾರಾದ ಘಟನೆ ಕಾಶ್ಮೀರದಲ್ಲಿ ಸಂಭವಿಸಿದೆ ಎನ್ನಲಾಗಿದೆ.

ADVERTISEMENT

`ಖುಷಿ’ ಚಿತ್ರದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು, ಚಿತ್ರೀಕರಣಕ್ಕಾಗಿ ವಿಜಯ್ ಹಾಗೂ ಸಮಂತಾ, ನದಿಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗದ ಮೇಲೆ ವಾಹನವನ್ನು ಓಡಿಸಬೇಕಾಗಿತ್ತು. ಆಗ ದುರದೃಷ್ಟವಶಾತ್, ವಾಹನವು ನದಿಗೆ ಬಿದ್ದು, ವಾಹನದಲ್ಲಿದ್ದ ಸಮಂತಾ ಮತ್ತು ವಿಜಯ್ ಬೆನ್ನಿಗೆ ಗಾಯವಾಗಿದೆ. ಇದೀಗ ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಾಗಿವೆ.

ಶ್ರೀನಗರದ ದಾಲ್ ಲೇಕ್ ಬಳಿ ಶೂಟಿಂಗ್ ಮಾಡುತ್ತಿರುವಾಗ ವಾಹನ ನೀರಿಗೆ ಬಿದ್ದಿದೆ. ಈ ವೇಳೆ ಬೆನ್ನಿಗೆ ಗಾಯವಾಗಿ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರಿಬ್ಬರು ಸ್ಥಳೀಯ ಹೋಟೆಲ್ಗೆ ಹೋಗಿದ್ದು, ಸದ್ಯ ವೈದ್ಯರು ಈ ಕಲಾವಿದರಿಗೆ ಚಿಕಿತ್ಸೆ ನೀಡಿದ್ದಾರೆ. ಭಾರೀ ಭದ್ರತೆಯಲ್ಲಿ ಶೂಟಿಂಗ್ ಮಾಡಲಾಗಿತ್ತು. ಆದರೂ ಅಪಘಾತ ಸಂಭವಿಸಿ, ದುರದೃಷ್ಟವಶಾತ್ ವಿಜಯ್ ಮತ್ತು ಸಮಂತಾ ಸಣ್ಣ ಮಟ್ಟದಲ್ಲಿ ಪೆಟ್ಟಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

`ಖುಷಿ’ ಇದೇ ಡಿಸೆಂಬರ್ 23ಕ್ಕೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ತೆಲುಗು, ತಮಿಳು, ಮಲಯಾಳಂ, ಕನ್ನಡದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಕಾಶ್ಮೀರದ ಶೂಟಿಂಗ್ ದೃಶ್ಯಗಳನ್ನು ಸಮಂತಾ ಅವರು ಕೆಲ ದಿನಗಳ ಹಿಂದೆ ಹಂಚಿಕೊಂಡಿದ್ದರು. ಇನ್ನು ವಿಶೇಷವಾಗಿ ಸಮಂತಾಗೆ ಕಾಶ್ಮೀರದಲ್ಲಿ `ಖುಷಿ’ ಸಿನಿಮಾ ತಂಡ ಸರ್ಪ್ರೈಸ್ ಹುಟ್ಟುಹಬ್ಬದ ಸೆಲೆಬ್ರೇಷನ್ ಕೂಡ ಮಾಡಿತ್ತು. ಒಟ್ನಲ್ಲಿ ವಿಜಯ್ ಮತ್ತು ಸಮಂತಾ ಸೇಫ್ ಆಗಿರೋದನ್ನ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಆದರೆ ಚಿತ್ರ ತಂಡ ಈ ವರದಿಯನ್ನು ಅಲ್ಲಗಳೆದಿದ್ದು, ವಿಜಯ್‌ ದೇವರಕೊಂಡ ಮತ್ತು ಸಮಂತಾ ಇಬ್ಬರಿಗೂ ಯಾವುದೇ ಗಾಯಗಳಾಗಿಲ್ಲ. ೩೦ ದಿನದ ಶೂಟಿಂಗ್‌ ಪೂರ್ಣಗೊಂಡಿದೆ ಎಂದು ಸ್ಪಷ್ಟಪಡಿಸಿದೆ. ಆದರೆ ಶೂಟಿಂಗ್‌ ವೇಳೆ ಅಪಘಾತ ಆಗಿದೆಯೇ ಇಲ್ಲವೇ ಎಂಬುದನ್ನು ಪ್ರಸ್ತಾಪ ಮಾಡಿಲ್ಲ

Previous Post

ವಿಧಾನ ಪರಿಷತ್ ಚುನಾವಣೆ : ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

Next Post

ವಿಧಾನ ಪರಿಷತ್‌ ನಲ್ಲಿ ವಿಜಯೇಂದ್ರಗೆ ಕೈ ತಪ್ಪಿದ ಟಿಕೆಟ್:‌ ಯಡಿಯೂರಪ್ಪ ಮತ್ತೆ ಸೈಡ್‌ ಲೈನ್?

Related Posts

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ (57th CCH court) ನ್ಯಾಯಾಲಯದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ....

Read moreDetails

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025
Next Post
ವಿಧಾನ ಪರಿಷತ್‌ ನಲ್ಲಿ ವಿಜಯೇಂದ್ರಗೆ ಕೈ ತಪ್ಪಿದ ಟಿಕೆಟ್:‌ ಯಡಿಯೂರಪ್ಪ ಮತ್ತೆ ಸೈಡ್‌ ಲೈನ್?

ವಿಧಾನ ಪರಿಷತ್‌ ನಲ್ಲಿ ವಿಜಯೇಂದ್ರಗೆ ಕೈ ತಪ್ಪಿದ ಟಿಕೆಟ್:‌ ಯಡಿಯೂರಪ್ಪ ಮತ್ತೆ ಸೈಡ್‌ ಲೈನ್?

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada