• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಟ ಜಗ್ಗೇಶ್‌ಗೆ ಒಲಿದ ಅದೃಷ್ಟ; ಅಚ್ಚರಿ ಮೂಡಿಸಿದ ಬಿಜೆಪಿ ಹೈಕಮಾಂಡ್‌ ನಡೆ

ಪ್ರತಿಧ್ವನಿ by ಪ್ರತಿಧ್ವನಿ
May 30, 2022
in ಕರ್ನಾಟಕ, ರಾಜಕೀಯ
0
ನಟ ಜಗ್ಗೇಶ್‌ಗೆ ಒಲಿದ ಅದೃಷ್ಟ; ಅಚ್ಚರಿ ಮೂಡಿಸಿದ ಬಿಜೆಪಿ ಹೈಕಮಾಂಡ್‌ ನಡೆ
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವಿಧಾನಪರಿಷತ್‌ ಸದಸ್ಯ ನವರಸನಾಯಕ ಜಗ್ಗೇಶ್ಗೆ ಅದೃಷ್ಟ ಒಲಿದು ಬಂದಿದೆ.

ADVERTISEMENT

ಆದರೆ, ಸ್ವತಃ ನಟ ಜಗ್ಗೇಶ್ ಈ ಬಗ್ಗೆ ನಿರೀಕ್ಷಿಸಿರಲಿಲ್ಲ ಎಂದು ತಿಳಿದು ಬಂದಿದೆ. ಎರಡನೇ ಭಾರಿಗೆ ವಿಧಾನಪರಿಷತ್ ಸದಸ್ಯನಾಗುವ ಅವಕಾಶ ಸಿಕ್ಕರೆ ಸಾಕು ಎಂದಿದ್ದ ನಟನಿಗೆ ರಾಜ್ಯಸಭೆಯ ಅವಕಾಶ ಹುಡುಕಿಕೊಂಡು ಬಂದಿದೆ.

ಜಗ್ಗೇಶ್ ಆಯ್ಕೆ ಹಿಂದೆ ಹಲವು ರಾಜಕೀಯ ಉಹಾಪೋಹಗಳು ಎದ್ದಿವೆ ಹಳೇ ಮೈಸೂರು ಭಾಗವನ್ನ ಶತಾಯ ಗತಾಯ ತನ್ನ ತೆಕ್ಕೆಗ ಎಳೆದುಕೊಳ್ಳಬೇಕು ಎಂಬ ಹಠಕ್ಕೆ ಬಿದ್ದಿರುವ ಬಿಜೆಪಿ ನಾಯಕರು ಆ ಭಾಗದಲ್ಲಿ ಹೆಚ್ಚಿರುವ ಒಕ್ಕಲಿಗ ಸಮುದಾಯದ ಗುರಿಯಾಗಿಸಿ ಪಕ್ಷ ಸಂಘಟನೆಗೆ ಹಾಗು ಕಾರ್ಯ ತಂತ್ರದ ಫಲವಾಗಿ ಜಗ್ಗೇಶ್ಗೆ ರಾಜ್ಯಸಭೆಗೆ ಕಳುಹಿಸಲಾಗುತ್ತಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.

ಉತ್ತಮ ವಾಗ್ಮಿಯಾಗಿರುವ ಜಗ್ಗೇಶ್ ನಟರಾಗಿಯೂ ಕೂಡ ಜನಮನ ಗೆದಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಉಹಿಸಲಾಗಿದೆ. ಆಯ್ಕೆ ಪ್ರಕ್ರಿಯೆಯನ್ನು ಹೈಕಮಾಂಡ್ ನೇರವಾಗಿ ಕೈಗೊಂಡ ಕಾರಣ ಸಂಘ ಪರಿವಾರದ ಸಲಹೆಗಳನ್ನು ಪಡೆಯಲಾಗಿದೆ ಹೈಕಮಾಂಡ್ ಜಗ್ಗೇಶ್ ಆಯ್ಕೆ ಬಗ್ಗೆ ಪರಾಮಾರ್ಶೆ ನಡೆಸಿದೆ ಎಂದು ವರದಿಯಾಗಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಲಿಂಗಾಯತ, ಒಬಿಸಿ, ಎಸ್ ಸಿ ಹಾಗು ಎಸ್ ಟಿ ಸಮುದಾಯಕ್ಕೆ ಪ್ರಾತಿನಿಧ್ಯವನ್ನ ನೀಡಲಾಗಿತ್ತು. ಇನ್ನು ರಾಜ್ಯಸಭೆಗೆ ಜಗ್ಗೇಶ್ ಹಾಗು ನಿರ್ಮಲಾ ಸೀತಾರಾಮನ್ರನ್ನು ಪರಿಗಣಿಸುವ ಮೂಲಕ ಬ್ರಾಹ್ಮಣ ಹಾಗು ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದಂತಾಗುತ್ತದೆ ಇದರ ಜೊತೆಗೆ ಸಾಮಾಜಿಕ ನ್ಯಾಯದ ಪರಿಪಾಲನೆಯಾಗಲಿದೆ ಎಂದು ಬಿಜೆಪಿ ಸುದ್ದಿ ಮೂಲಗಳು ತಿಳಿಸಿವೆ.

ಇನ್ನು ಈ ಕುರಿತು ಪ್ರತಿಕ್ರಿಯಿಸರುವ ನಟ ಜಗ್ಗೇಶ್ ನನಗೆ ಯಾವ ನಿರೀಕ್ಷೆ ಇರಲಿಲ್ಲ ನಾನು ಬಹಳ ನಿಷ್ಠೆಯಿಂದ ಪಕ್ಷಕ್ಕೆ ಕೆಲಸ ಮಾಡಿದ್ದೆ. ಸಿಎಂ ಹಾಗೂ ಸ್ನೇಹಿತರು, ಶಾಸಕರು ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ನಿರೀಕ್ಷೆ ಮಾಡಿರಲಿಲ್ಲ. ಚಿಂತನೆಗಳು ಇತ್ತು ಮುಂದಿನ ದಿನಗಳಲ್ಲಿ ಯಾವ ರೀತಿ ಕೆಲಸ ಮಾಡಬೇಕು ಅಂತ ನನಗೆ ಕಲ್ಪನೆ ಇರಲಿಲ್ಲ. ಪಕ್ಷ ಹಾಗೂ ಸಂಘಟನೆಗೆ ಧನ್ಯವಾದ ಎಂದು ಕೃತಜ್ಷತೆ ಸಲ್ಲಿಸಿದ್ದಾರೆ.

ನನಗೆ ಹಿರಿಯರು ಪೋನ್ ಮಾಡಿ ದಾಖಲೆ ರೆಡಿಮಾಡಿಕೊಳ್ಳಲು ಹೇಳಿದ್ರು. ಆಗಲು ನನಗೆ ನಂಬಿಕೆ ಇರಲಿಲ್ಲ ಹೀಗಾಗಿ ಇದು ಸಂಪೂರ್ಣ ರಾಯರ ಆಶೀರ್ವಾದದಿಂದ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನಾಳೆ ನಾಮಿನೇಷನ್ ಮಾಡುತ್ತೇನೆ ಇವತ್ತು ಇದಕ್ಕೆ ಬೇಕಾದ ದಾಖಲೆ ಸಿದ್ದತೆ ಮಾಡಿಕೊಳ್ಳುತ್ತೇನೆ. ನನಗೆ ನನ್ನ ಹೆಂಡ್ತಿ ಕೂಡ ಇದರಲ್ಲಿ ಬಹಳ ಸಹಾಯ ಮಾಡ್ತಿದ್ದಾಳೆ ಅವಳಿಗು ಧನ್ಯವಾದ.

ನನಗೆ ನಿರೀಕ್ಷೆ ಇಲ್ಲದಿರುವುದರಿಂದ ದಾಖಲೆ ಸಂಗ್ರಹಿಸಲು ವಿಳಂಬ ಆಗಿದೆ. ದಾಖಲೆ ಸಂಗ್ರಹದ ಒತ್ತಡದಲ್ಲಿ ಇದ್ದೇನೆ ಎಲ್ಲಾ ಮುಗಿಸಿಕೊಂಡು ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ನಟ ಜಗ್ಗೇಶ್ ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಡಗೀತೆಗೆ ಅಪಮಾನ; ಕುವೆಂಪು ಪ್ರತಿಷ್ಠಾನಕ್ಕೆ ಹಂಪನಾ ರಾಜೀನಾಮೆ

Next Post

ಅಲ್ಪಸಂಖ್ಯಾತರು ಬಿಜೆಪಿಗೆ ಮತ ಹಾಕಲ್ಲ- ಜಗದೀಶ್ ಶೆಟ್ಟರ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಅಲ್ಪಸಂಖ್ಯಾತರು ಬಿಜೆಪಿಗೆ ಮತ ಹಾಕಲ್ಲ- ಜಗದೀಶ್ ಶೆಟ್ಟರ್

ಅಲ್ಪಸಂಖ್ಯಾತರು ಬಿಜೆಪಿಗೆ ಮತ ಹಾಕಲ್ಲ- ಜಗದೀಶ್ ಶೆಟ್ಟರ್

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada