• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲಬುರಗಿ ಬಸ್ ದುರಂತ; ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಘೋಷಣೆ: ಶ್ರೀರಾಮುಲು

ಪ್ರತಿಧ್ವನಿ by ಪ್ರತಿಧ್ವನಿ
June 3, 2022
in ಕರ್ನಾಟಕ
0
ಕಲಬುರಗಿ ಬಸ್ ದುರಂತ; ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಘೋಷಣೆ: ಶ್ರೀರಾಮುಲು
Share on WhatsAppShare on FacebookShare on Telegram

ಗೋವಾದಿಂದ ಹೈದರಾಬಾದ್ಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿಗಾಹುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಮೊತ್ತವನ್ನ ಘೋಷಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ರಾಮುಲು ಖಾಸಗಿ ಬಸ್ ಅಗ್ನಿಗಾಹುತಿ ಪ್ರಕರಣದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಬಸ್ನಲಿ ಸುಮಾರು 35ಕ್ಕು ಹೆಚ್ಚು ಪ್ರಯಾಣಿಕರಿದ್ದರು ಸ್ಥಳಕ್ಕೆ ಅಧಿಕಾರಿಗಳ ತಂಡವನ್ನ ಕಳುಹಿಸಿದ್ದೇವೆ,

ತನಿಖೆ ನಡೆಯುತ್ತಿರುವುದರಿಂದ ವರದಿ ಕೈ ಸೇರಿದ ನಂತರ ಏನಾಗಿದೆ ಎಂಬುದರ ಬಗ್ಗೆ ತಿಳಿಯಲಿದೆ. ಖಾಸಗಿ ಬಸ್ ಆಗಿರುವುದರಿಂದ ಪರಿಹಾರ ಘೋಷಣೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಂತರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಒಂದು ಖಾಸಗಿ ಬಸ್ ಕಂಪನಿ ಕಡೆಯಿಂದ ನಿಯಮ ಉಲ್ಲಂಘನೆಯಾಗಿರುವುದು ತಿಳಿದು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

EXCLUSIVE ಪಠ್ಯ ಪರಿಷ್ಕರಣೆಯಲ್ಲಿ 28 ಸಾಹಿತಿಗಳ ಪಾಠಕ್ಕೆ ಪೂರ್ಣ ಕತ್ತರಿ: ಬರಗೂರು ರಾಮಚಂದ್ರಪ್ಪ ಸಮಿತಿ ಸದಸ್ಯರಿಂದ ಪಟ್ಟಿ ಬಿಡುಗಡೆ!

Next Post

ಬೇಳೂರು ರಾಘವೇಂದ್ರ ಶೆಟ್ಟಿ ಆರೋಪಗಳಿಗೆ 5 ಪುಟಗಳ ಸ್ಪಷ್ಟೀಕರಣ ಪತ್ರ ಬರೆದ ಡಿ.ರೂಪಾ : ಪತ್ರದಲ್ಲೇನಿದೆ ಗೊತ್ತೇ?

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಬೇಳೂರು ರಾಘವೇಂದ್ರ ಶೆಟ್ಟಿ ಆರೋಪಗಳಿಗೆ 5 ಪುಟಗಳ ಸ್ಪಷ್ಟೀಕರಣ ಪತ್ರ ಬರೆದ ಡಿ.ರೂಪಾ : ಪತ್ರದಲ್ಲೇನಿದೆ ಗೊತ್ತೇ?

ಬೇಳೂರು ರಾಘವೇಂದ್ರ ಶೆಟ್ಟಿ ಆರೋಪಗಳಿಗೆ 5 ಪುಟಗಳ ಸ್ಪಷ್ಟೀಕರಣ ಪತ್ರ ಬರೆದ ಡಿ.ರೂಪಾ : ಪತ್ರದಲ್ಲೇನಿದೆ ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada