• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

JDSಗೆ ಜಾತ್ಯಾತೀತ ತತ್ವದಲ್ಲಿ ನಿಜವಾಗಿ ನಂಬಿಕೆ ಇದ್ದರೆ, ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲಿ : ಸಿದ್ದರಾಮಯ್ಯ

Any Mind by Any Mind
June 9, 2022
in ಕರ್ನಾಟಕ
0
JDSಗೆ ಜಾತ್ಯಾತೀತ ತತ್ವದಲ್ಲಿ ನಿಜವಾಗಿ ನಂಬಿಕೆ ಇದ್ದರೆ, ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲಿ : ಸಿದ್ದರಾಮಯ್ಯ
Share on WhatsAppShare on FacebookShare on Telegram

ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌  ಪ್ರತಿಭಟನೆ ನಡೆಸಿದ್ದು,  ದೇವೇಗೌಡರು ರಾಜ್ಯಸಭೆಗೆ ನಾಮಪತ್ರ ಹಾಕಿದ್ದಾಗ, ಅವರು ಮಾಜಿ ಪ್ರಧಾನಿಗಳು, ರಾಜ್ಯಸಭೆಗೆ ಹೋಗಬೇಕು ಎಂದು ನಾವು ನಾಮಪತ್ರ ಹಾಕಿಲ್ಲ.  ನಾವು ಅವರಂತೆ ಜೆಡಿಎಸ್‌ ಗೆ ಸಮಯ ನಿಗದಿ ಮಾಡಲ್ಲ. ಅವರಿಗೆ ಜಾತ್ಯಾತೀತ ತತ್ವದಲ್ಲಿ ನಿಜವಾಗಿ ನಂಬಿಕೆ ಇದ್ದರೆ, ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದಿದ್ದರೆ ನಮಗೆ ಬೆಂಬಲ ಕೊಡಲಿ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಲೊಂದಿಗೆ ಮಾತನಾಡಿದ ಅವರು, ಕೋಮುವಾದಿ ಪಕ್ಷ ಗೆಲ್ಲಬಾರದು ಎಂಬುದು ಜೆಡಿಸ್‌ ನ ಉದ್ದೇಶವಾಗಿದ್ದರೆ, ಒಂದು ದಿನ ಮುಂಚಿತವಾಗಿ ನಾಮಪತ್ರ ಸಲ್ಲಿಸಿದ್ದು ನಾವು, 24 ಗಂಟೆಗಳ ನಂತರ ಜೆಡಿಎಸ್ ನವರು ನಾಮಪತ್ರ ಹಾಕಿದ್ದಾರೆ. ಈ ರೀತಿ ನಾಮಪತ್ರ ಹಾಕಬಾರದಿತ್ತು ಅಲ್ವಾ? ದೇವೇಗೌಡರು ರಾಜ್ಯ ಸಭೆಗೆ ಸ್ಪರ್ಧೆ ಮಾಡಿದ್ದಾಗ ನಾವು ಅಭ್ಯರ್ಥಿ ಹಾಕಿರಲಿಲ್ಲ. 37 ಜನ ಶಾಸಕರನ್ನು ಹೊಂದಿದ್ದ ಕುಮಾರ ಸ್ವಾಮಿಗೆ ಬೆಂಬಲ ನೀಡಿದ್ದು ನಾವು. ದೇವೇಗೌಡರಿಗೆ ನಾವು ಬೆಂಬಲಿಸಿದ್ದರಿಂದ ಪ್ರಧಾನಿಯಾದರು ಅಲ್ವಾ? ಹಾಗಾಗಿ ಈಗ ಜೆಡಿಎಸ್‌ ನವರು ನಮಗೆ ಸಹಾಯ ಮಾಡಬೇಕೋ ಬೇಡ್ವೋ? ಒಬ್ಬ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಹಾಕಿದ್ದೇವೆ, ಆತ ಸಜ್ಜನ, ಪ್ರಗತಿಪರ ಚಿಂತನೆ ಇರುವ, ಜಾತ್ಯತೀತತೆಯಲ್ಲಿ ಬದ್ಧತೆ ಇರುವ ವ್ಯಕ್ತಿ. ಜೆಡಿಎಸ್‌ ಗೆ ನಿಜವಾಗಿ ಬಿಜೆಪಿ ಬರಬಾರದು ಎಂದು  ಇದ್ದರೆ ನಮ್ಮ ಅಭ್ಯರ್ಥಿಗೆ ಬೆಂಬಲಿಸಲಿ ಎಂದು ನಾನು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಹೈಕಮಾಂಡ್‌ ನವರೇ ನಮಗೆ ಎರಡನೇ ಅಭ್ಯರ್ಥಿ ಹಾಕಿ ಎಂದು ಹೇಳಿದ್ದು, ಜೆಡಿಎಸ್‌ ನವರು ತಮ್ಮ ಅಭ್ಯರ್ಥಿಯನ್ನು ನಿವೃತ್ತಗೊಳಿಸಿ ನಮ್ಮನ್ನು ಬೆಂಬಲಿಸಲಿ. ಇಲ್ಲಿ ಎರಡನೇ, ಮೂರನೇ ಪ್ರಾಶಸ್ತ್ಯದ ಮತಗಳ ವಿಚಾರ ಬರುವುದೇ ಇಲ್ಲ.  ಜೆಡಿಎಸ್‌ ನವರು ನಮ್ಮ ಜೊತೆ ಅಧಿಕೃತ ಮಾತುಕತೆ ನಡೆಸಿದ್ದಾರಾ? ನಾವು ಮೊದಲು ಅಭ್ಯರ್ಥಿ ಇಳಿಸಿದ್ದು, ಯಾರ ಪರ ನ್ಯಾಯ ಇದೆ? ಜೆಡಿಎಸ್‌ ಗಿಂತ ಒಂದು ದಿನ ಮುಂಚಿತವಾಗಿ ನಾವು ನಾಮಪತ್ರ ಹಾಕಿದ್ದು ಎಂದು ಹೇಳಿದ್ದಾರೆ.

ದೇವೇಗೌಡರು ರಾಜ್ಯಸಭೆಗೆ ನಾಮಪತ್ರ ಹಾಕಿದ್ದಾಗ, ಅವರು ಮಾಜಿ ಪ್ರಧಾನಿಗಳು, ರಾಜ್ಯಸಭೆಗೆ ಹೋಗಬೇಕು ಎಂದು ನಾವು ನಾಮಪತ್ರ ಹಾಕಿಲ್ಲ.  ನಾವು ಅವರಂತೆ ಜೆಡಿಎಸ್‌ ಗೆ ಸಮಯ ನಿಗದಿ ಮಾಡಲ್ಲ. ಅವರಿಗೆ ಜಾತ್ಯಾತೀತ ತತ್ವದಲ್ಲಿ ನಿಜವಾಗಿ ನಂಬಿಕೆ ಇದ್ದರೆ, ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದಿದ್ದರೆ ನಮಗೆ ಬೆಂಬಲ ಕೊಡಲಿ ಎಂದು ಹೇಳಿದ್ದಾರೆ.

ಹಲವು ಶಾಸಕರು ಜೆಡಿಎಸ್‌ ಅನ್ನು ಕೈಬಿಡುತ್ತಿದ್ದಾರೆ. 45 ಮತಗಳು ಅಲ್ಲದೆ ನಮ್ಮ ಬಳಿ 26 ಹೆಚ್ಚುವರಿ ಮತಗಳು ಇವೆ. ಜೈರಾಮ್‌ ರಮೇಶ್‌ ಗೆ ಹಾಕುವ ಎಲ್ಲ ಮತಗಳು ಮನ್ಸೂರ್‌ ಅಲಿ ಖಾನ್‌ ಗೆ ಎರಡನೇ ಪ್ರಾಶಸ್ತ್ಯದ ಮತಗಳಾಗಿ ಹಾಕುತ್ತೇವೆ, ಇವುಗಳ ಜೊತೆಗೆ ನಮಗೆ ಆತ್ಮಸಾಕ್ಷಿ ಮತಗಳು ಸಿಗುತ್ತವೆ. ಜೆಡಿಎಸ್‌ ಮತ್ತು ಬಿಜೆಪಿ ಎರಡೂ ಕಡೆಯ ಈ ಮತಗಳು ನಮಗೆ ಬೀಳುತ್ತೆ ಎಂದಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್‌ ಬಳಿ ನಾವು ಹೋಗಿದ್ದು ನಿಜ. ನಮ್ಮಲ್ಲಿ 80 ಜನ ಶಾಸಕರಿದ್ದರು. 37 ಜನ ಶಾಸಕರಿದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿಲ್ವ? ಜೆಡಿಎಸ್‌ ನವರು ಕೊನೆ ಘಳಿಗೆಯಲ್ಲಿ ತಮ್ಮ ಅಭ್ಯರ್ಥಿಯನ್ನು ನಿವೃತ್ತಗೊಳಿಸಿ ನಮಗೆ ಬೆಂಬಲಿಸುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ, ನೈಜ ಇತಿಹಾಸವನ್ನು ತಿಳಿಸಬೇಕೆ ಹೊರತು RSS ಭಾಷಣವನ್ನಲ್ಲ : ಸಿದ್ದರಾಮಯ್ಯ

Next Post

ನೂಪುರ್‌, ನವೀನ್‌ ಜಿಂದಾಲ್‌ ಸೇರಿ 8 ಗಣ್ಯರ ವಿರುದ್ಧ ಎಫ್‌ ಐಆರ್‌!

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ನೂಪುರ್‌, ನವೀನ್‌ ಜಿಂದಾಲ್‌ ಸೇರಿ 8 ಗಣ್ಯರ ವಿರುದ್ಧ ಎಫ್‌ ಐಆರ್‌!

ನೂಪುರ್‌, ನವೀನ್‌ ಜಿಂದಾಲ್‌ ಸೇರಿ 8 ಗಣ್ಯರ ವಿರುದ್ಧ ಎಫ್‌ ಐಆರ್‌!

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada