• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಯ ಕರೋಲ್ ಬಾಗ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

ಪ್ರತಿಧ್ವನಿ by ಪ್ರತಿಧ್ವನಿ
June 12, 2022
in ದೇಶ
0
ದೆಹಲಿಯ ಕರೋಲ್ ಬಾಗ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ
Share on WhatsAppShare on FacebookShare on Telegram

ದೆಹಲಿಯ ಕರೋಲ್ ಬಾಗ್ ಗಫ್ಫಾರ್ ಶೂ ಮಾರುಕಟ್ಟೆಯಲ್ಲಿ ಬೆಳಗಿನ ಜಾವ 4:16ಕ್ಕೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 40 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.

ADVERTISEMENT

ಮಾರುಕಟ್ಟೆಯ ಸುತ್ತ ಆವರಿಸಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಅರ್ಧ ತಾಸು ತಡವಾಗಿ ಬಂದವು ಎಂದು ತಿಳಿದು ಬಂದಿದೆ.

ಅಗ್ನಿ ಅವಘಡದಲ್ಲಿ ಸುಮಾರು 15-16 ಅಂಗಡಿಗಳಿಗೆ ಹಾನಿಯಾಗಿದ್ದು ಬೆಂಕಿಯಲ್ಲಿ ಸಿಲುಕಿದ ಒಂದೇ ಕುಟುಂಬದ ಐವರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಅತುಲ್ ಗರ್ಗ್ ತಿಳಿಸಿದ್ದಾರೆ.

Previous Post

ಪ್ರವಾದಿ ನಿಂದನೆ : ಹಿಂಸಾತ್ಮಕ ಪ್ರತಿಭಟನೆಗೆ ಸಾಕ್ಷಿಯಾದ ಉತ್ತರ ಪ್ರದೇಶ

Next Post

ಚಂದನ್ ಶೆಟ್ಟಿ ಮುಂದಿನ ಸಿನಿಮಾ ಗೆ ದೇಹದ ತೂಕ ಎಷ್ಟು ಹೆಚ್ಚಿಸಿದ್ದಾರೆ ಗೊತ್ತಾ?

Related Posts

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
April 21, 2026
0

ಕೃಷ್ಣಗಿರಿ : ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ. ಇದನ್ನು ಅರಿತೇ ಪನ್ನೀರ್‌ ಸೆಲ್ವಂ ಡಿಎಂಕೆ ಸೇರಿದ್ದಾರೆ ಎಂದು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌ https://youtu.be/Qq4ttLUbePI?si=fsnxrvw_HfnTQXm3 ತಮಿಳುನಾಡಿನ...

Read moreDetails
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಚಂದನ್ ಶೆಟ್ಟಿ ಮುಂದಿನ ಸಿನಿಮಾ ಗೆ ದೇಹದ ತೂಕ ಎಷ್ಟು ಹೆಚ್ಚಿಸಿದ್ದಾರೆ ಗೊತ್ತಾ?

ಚಂದನ್ ಶೆಟ್ಟಿ ಮುಂದಿನ ಸಿನಿಮಾ ಗೆ ದೇಹದ ತೂಕ ಎಷ್ಟು ಹೆಚ್ಚಿಸಿದ್ದಾರೆ ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada