• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಮ್ಮ ನಾಯಕರನ್ನು ಇಡಿ- ಸಿಬಿಐ ಕರೆಸಿದಾಗ ಕಾಂಗ್ರೆಸ್ ವಿರೋಧಿಸಲಿಲ್ಲ; ಈಗ ಪ್ರತಿಭಟನೆ ಏಕೆ: ಟಿಎಂಸಿ ಪ್ರಶ್ನೆ

Any Mind by Any Mind
June 13, 2022
in ದೇಶ
0
ನಮ್ಮ ನಾಯಕರನ್ನು ಇಡಿ- ಸಿಬಿಐ ಕರೆಸಿದಾಗ ಕಾಂಗ್ರೆಸ್ ವಿರೋಧಿಸಲಿಲ್ಲ; ಈಗ ಪ್ರತಿಭಟನೆ ಏಕೆ: ಟಿಎಂಸಿ ಪ್ರಶ್ನೆ
Share on WhatsAppShare on FacebookShare on Telegram

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಿರುವ ದಿನದಂದು ತೃಣಮೂಲ ಕಾಂಗ್ರೆಸ್ ಮುಖವಾಣಿ ‘ಜಾಗೋ ಬಾಂಗ್ಲಾ’ ಕಾಂಗ್ರೆಸ್ ಪಕ್ಷದದು ಕೇವಲ ಬೂಟಾಟಿಕೆ ನಡವಳಿಕೆ  ಎಂದು ವರದಿ ಮಾಡಿದೆ.

ADVERTISEMENT

‘ರಾಹುಲ್‌ಗೆ ಇಡಿಯಿಂದ ಸಮನ್ಸ್, ಕಾಂಗ್ರೆಸ್ ಪ್ರತಿಭಟನೆ, ಸೋನಿಯಾ ಆಸ್ಪತ್ರೆಗೆ ದಾಖಲು ಎಂಬ ಶೀರ್ಷಿಕೆಯಲ್ಲಿ ತೃಣಮೂಲ ಮುಖವಾಣಿ ಜಾಗೋ ಬಾಂಗ್ಲಾ ಮುಖಪುಟದಲ್ಲಿ ಪ್ರಕಟಿಸಿದೆ. “ಏಜೆನ್ಸಿಗಳಿಂದ ಅವರಿಗೆ ಕರೆ ಬಂದಾಗ, ಕಾಂಗ್ರೆಸ್‌ನ ಉನ್ನತ ನಾಯಕತ್ವವು ಭಯದಲ್ಲಿ ನಡುಗಿದೆ ” ಎಂದು ವರದಿ ಮಾಡಿದೆ.

ಕೋವಿಡ್-19 ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗಲಿದ್ದಾರೆ. ಪಿಎಂಎಲ್‌ಎ ಅಡಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ.

” ಕಾಂಗ್ರೆಸ್ನ ಈ ರಾಷ್ಟ್ರವ್ಯಾಪಿ ಪ್ರತಿಭಟನೆಯ ಕರೆಯು ಅವಕಾಶವಾದ ಮತ್ತು ದ್ವಂದ್ವ ನೀತಿಯ ರಾಜಕೀಯಕ್ಕೆ ಉದಾಹರಣೆಯಾಗಿದೆ” ಎಂದು ಮುಖವಾಣಿ ವರದಿ ಮಾಡಿದೆ.

ನಂತರ ಟಿಎಂಸಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಆದಿ ರಂಜನ್ ಚೌಧರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, “ರಾಜ್ಯದಲ್ಲಿ ತಮ್ಮ ಪಕ್ಷದ ಸಂಖ್ಯೆಯನ್ನು ಶೂನ್ಯಕ್ಕೆ ತಂದಿರುವ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ಪ್ರತಿದಿನ ಟಿಎಂಸಿ ಮೇಲೆ ದಾಳಿ ನಡೆಸುತ್ತಿದ್ದರು. ಅವರು ಅಥವಾ ಕಾಂಗ್ರೆಸ್ ನಾಯಕತ್ವ ಈಗ ಏನು ಹೇಳುತ್ತದೆ?”. “ಟಿಎಂಸಿ ವಿರುದ್ಧ ಕೇಂದ್ರ ಏಜೆನ್ಸಿಗಳ ದಾಳಿಯನ್ನು ಅವರು ಶ್ಲಾಘಿಸಿದಂತೆಯೇ.. ರಾಹುಲ್-ಸೋನಿಯಾ ವಿರುದ್ಧದ ಇಡಿ ಕ್ರಮವನ್ನು ಅವರು ಬೆಂಬಲಿಸಬೇಕು ಶ್ಲಾಘಿಸಬೇಕು” ಎಂದು ಲೇಖನದಲ್ಲಿ ವರದಿ ಮಾಡಿದೆ.

ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ತೃಣಮೂಲ ವರಿಷ್ಠ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು 25 ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲು ಕೇವಲ ಎರಡು ದಿನಗಳ ಮುಂಚಿತವಾಗಿ ಈ ವರದಿ ಬಂದದೆ.

ತೃಣಮೂಲ ನಾಯಕ ಮದನ್ ಮಿತ್ರಾ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಕಾಂಗ್ರೆಸ್ ನಾಯಕರನ್ನು‌ ಕೇಂದ್ರ ತನಿಖಾ ಸಂಸ್ಥೆಗಳು ಕರೆಸಿದಾಗ ಮಮತಾ ಬ್ಯಾನರ್ಜಿ ಧ್ವನಿ ಎತ್ತುತ್ತಾರೆ ಆದರೆ ಇಡಿ ಅಥವಾ ಸಿಬಿಐ ಅನುಬ್ರತಾ ಮಂಡಲ್ ಅಥವಾ ನಮ್ಮ ಪಕ್ಷದ ಬೇರೆಯವರಿಗೆ ಕರೆಸಿದಾಗ ಯಾರೂ ಒಂದು ಮಾತನ್ನೂ ಮಾತನಾಡುವುದಿಲ್ಲ. “ಇದು ಅವರ ಡಬಲ್ ಸ್ಟಾಂಡರ್ಡ್ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರು ಸೋನಿಯಾ ಗಾಂಧಿಯವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಎಂದು ಹೇಳಿದ್ದಾರೆ.

“ಇದು ರಾಷ್ಟ್ರೀಯ ಅಥವಾ ಪ್ರಾದೇಶಿಕ ಪಕ್ಷದ ಪ್ರಶ್ನೆಯಲ್ಲ. 2019 ರಲ್ಲಿ, ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹೋರಾಡಲು ಸಂಪೂರ್ಣ ಪ್ರತಿಪಕ್ಷಗಳನ್ನು ಒಗ್ಗೂಡಿಸಬಹುದು ಎಂದು ತೋರಿಸಿದರು. ರಾಷ್ಟ್ರಪತಿ ಚುನಾವಣೆಗೂ ಆಕೆ ಅದೇ ರೀತಿ ಮಾಡುತ್ತಿದ್ದಾರೆ,” ಎಂದಿದ್ದಾರೆ.

“ಆದಾಗ್ಯೂ, ಸೋನಿಯಾ ಗಾಂಧಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಕ್ಕೂ ಇಡಿ ಸಮನ್ಸ್‌ಗೂ ಸಂಬಂಧವಿದೆ ಎಂದು ಟಿಎಂಸಿ ಹೇಳುತ್ತಿಲ್ಲ. ಬದಲಿಗೆ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ”

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

27ನೇ ಶತಕ ಸಿಡಿಸಿ ಸ್ಮಿತ್, ಕೊಹ್ಲಿ ದಾಖಲೆ ಸರಿಗಟ್ಟಿದ ರೂಟ್!

Next Post

ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡಲು ತನಿಖಾ ಸಂಸ್ಥೆಗಳ ಬಳಕೆ : ಬಿಜೆಪಿ ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡಲು ತನಿಖಾ ಸಂಸ್ಥೆಗಳ ಬಳಕೆ : ಬಿಜೆಪಿ ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿ

ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡಲು ತನಿಖಾ ಸಂಸ್ಥೆಗಳ ಬಳಕೆ : ಬಿಜೆಪಿ ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿ

Please login to join discussion

Recent News

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
Top Story

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

by ಪ್ರತಿಧ್ವನಿ
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada