• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಸ್ ಪಲ್ಟಿ; ಐವರ ಸಾವು, 30 ಜನರಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
June 13, 2022
in ದೇಶ
0
ಬಸ್ ಪಲ್ಟಿ; ಐವರ ಸಾವು, 30 ಜನರಿಗೆ ಗಾಯ
Share on WhatsAppShare on FacebookShare on Telegram

ಚಲಿಸುತ್ತಿದ್ದ ಬಸ್ ಪಲ್ಟಿಯಾಗಿ ಐವರು ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ ಗಡಿ ಭಾಗವಾದ ಅಲ್ಲುರಿ ಸೀತರಾಮರಾಜು ಜಿಲ್ಲೆಯ ಮಲ್ಕನಗಿರಿಯಲ್ಲಿ ನಡೆದಿದೆ.

ADVERTISEMENT

ಬಸ್ಸಿನಲ್ಲಿ ಒಟ್ಟು 60 ಮಂದಿ ಪ್ರಯಾಣಿಕರು ಒಡಿಶಾದ ಚಿನ್ನಪಲ್ಲಿಯಿಂದ ವಿಜಯವಾಡದ ಕಡೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ತಿರುವಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಐವರು ಸಾವನಪ್ಪಿದ್ದು ಮೂವತ್ತಕ್ಕು ಹೆಚ್ಚು ಮಂದಿಗೆ ಗಂಭೀರ ಗಾಯಾಗಳಾಗಿವೆ ಎಂದು ತಿಳಿದು ಬಂದಿದೆ.

ಮೃತರನ್ನು ದಾನೇಶ್ವರ್ ದಳಪತಿ(24), ಜೀತು ಹರಿಜನ್(5), ನುನೆನ ಹರಿಜನ(2) ಎಂದು ತಿಳಿದು ಬಂದಿದೆ. ಮೃತರು ದಿನಗೂಲಿ ನೌಕರರಾಗಿದ್ದು ಕೆಲಸ ಅರಸಿ ವಿಜಯವಾಡಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ.

ಇನ್ನಿಬ್ಬರು ಗಾಯಾಳುಗಳನ್ನು ತೆಲಂಗಾಣದ ಭದ್ರಾಚಲಂನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ.

Previous Post

ಅಕ್ರಮ ಹಣ ವರ್ಗಾವಣೆ; 14 ದಿನ ನ್ಯಾಯಾಂಗ ವಶಕ್ಕೆ ಸತ್ಯೇಂದ್ರ ಜೈನ್

Next Post

ವಿಮಾನ ಮೂಲಕ ಜೀವಂತ ಹೃದಯ ರವಾನೆ : ಯಶಸ್ವಿ ಕಸಿ!

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

February 5, 2026
Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

Ajit Pawar: ವಿಮಾನ ಅಪಘಾತ  ಮುನ್ನ ಅಜಿತ್ ಪವಾರ್ ಫೋನ್  ಸಂಭಾಷಣೆಯಲ್ಲಿ ಹೇಳಿದ್ದೇನು?

February 5, 2026
Next Post
ವಿಮಾನ ಮೂಲಕ ಜೀವಂತ ಹೃದಯ ರವಾನೆ : ಯಶಸ್ವಿ ಕಸಿ!

ವಿಮಾನ ಮೂಲಕ ಜೀವಂತ ಹೃದಯ ರವಾನೆ : ಯಶಸ್ವಿ ಕಸಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada