• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಾವೇನು ಬಿಜೆಪಿಯವರ ತರ ಜನರ ದಾರಿ ತಪ್ಪಿಸುತ್ತಿಲ್ಲ : ಬಿ.ವಿ.ಶ್ರೀನಿವಾಸ್

ಪ್ರತಿಧ್ವನಿ by ಪ್ರತಿಧ್ವನಿ
June 13, 2022
in ದೇಶ, ರಾಜಕೀಯ
0
ನಾವೇನು ಬಿಜೆಪಿಯವರ ತರ ಜನರ ದಾರಿ ತಪ್ಪಿಸುತ್ತಿಲ್ಲ : ಬಿ.ವಿ.ಶ್ರೀನಿವಾಸ್
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಸನಾಲಯವು ವಿಚಾರಣೆಗೆ ಹಾಜರಾಗುವಂತೆ ನೋಡಿಸ್ ನೀಡಿದ್ದು ಸೋಮವಾರ ವಿಚಾರಣೆಯನ್ನ ಎದುರಿಸಿದ್ದಾರೆ.

ADVERTISEMENT

ಇನ್ನು ರಾಹುಲ್ ವಿಚಾರಣೆಗೆ ಹಾಜರಾಗುವ ಮುನ್ನ ಎಐಸಿಸಿ ಮುಖ್ಯ ಕಚೇರಿಯಿಂದ ಇಡಿ ಕಚೇರಿವರೆಗು ಕಾಂಗ್ರೆಸ್ ನಾಯಕರು ಜೊತೆಗೆ ತೆರೆಳಲಿದ್ದೇವೆ ಎಂದು ಸುದ್ದಿಗೋಷ್ಠಿ ಮಾಡಿ ತಿಳಿಸಿದ್ದರು. ಈ ವೇಳೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಕನ್ನಡಿಗ ಬಿ.ವಿ.ಶ್ರೀನಿವಾಸ್ ಪೊಲೀಸರಿಂದ ತಪ್ಪಿಸಿಕೊಂಡು ಒಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇನ್ನು ಈ ವಿವಾದದ ಕುರಿತು ಸ್ಪಷ್ಟನೆ ನೀಡಿರುವ ಶ್ರೀನಿವಾಸ್ ಭಾನುವಾರ ರಾತ್ರಿಯಿಂದ ಪೊಲೀಸರು ಕೇಂದ್ರ ಸರ್ಕಾರದ ಎಜೆಂಟರಂತೆ ವರ್ತಿಸುತ್ತಿದ್ದಾರೆ. ನನ್ನನ್ನು ಹಾಗು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆ ಹೋಗದಂತೆ ಹಲವು ಭಾರೀ ಬಂಧಿಸಲು ಪ್ರಯತ್ನಿಸಿದ್ದರು. ಅದರೆ, ನಾವು ಯಾರು ಇದಕ್ಕೆ ಜಗ್ಗುವ ಜನರಲ್ಲ ಎಂದಿದ್ದಾರೆ.

ಮುಂದುವರೆದು, ಪೊಲೀಸರು ನಮ್ಮನ್ನು ಬಂಧಿಸಲು ನಾವೇನಾದ್ರು ಕಳ್ಳತನ ಮಾಡಿದ್ವ ಇನ್ನೊಂದನ್ನ ಮಾಡಿದ್ವ ಆಡಳಿತರೂಢ ಬಿಜೆಪಿ ಸರ್ಕಾರ ವಿನಾಕಾರಣ ದ್ವೇಷ ರಾಜಕಾರಣ ಮಾಡುತ್ತಿದೆ ನಾವು ಇದನ್ನೆಲ್ಲಾ ನೋಡಿಕೊಂಡು ಸುಮ್ಮನೆ ಕೂರುವವರಲ್ಲ ಎಂದು ಎಚ್ಚರಿಸಿದ್ದಾರೆ.

जब यूथ कांग्रेस अध्यक्ष को दिल्ली पुलिस ने हिरासत में लिया pic.twitter.com/LtsgKWWhsy

— Aadesh Rawal (@AadeshRawal) June 13, 2022

ನಾವು ಈ ಹಿಂದೆ ಗ್ಯೂರೆಲ್ಲಾ ವಾರ್ ಫೇರ್ ಟೆಕ್ಷಿಕ್ ಉಪಯೋಗಿಸಿ ಬಂಧಿಸುವುದಕ್ಕೆ ಬಂದಾಗಲೆಲ್ಲ ನಾವು ಚಳೆಹಣ್ಣನ್ನು ತಿನ್ನಿಸಿ ಎಸ್ಕೇಪ್ ಆಗಿದ್ದೀನಿ ಎಂದು ಹೇಳಿದ್ದಾರೆ.

ಇದೇ ವೇಳ ದೆಹಲಿ ಪೊಲೀಸರು ಸಂಸದರನ್ನು ಬಂಧಿಸಿ ಎಐಸಿಸಿ ಕಚೇರರಿ ವಾಪಸ್ ಬಿಡುವುದಾಗಿ ಸುಳ್ಳು ಹೇಳಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡ ಬಗ್ಗೆ ಕಿಡಿಕಾರಿದ ಶ್ರೀನಿವಾಸ್ ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆಯನ್ನ ಮಾಡುತ್ತಿದ್ದಾರೆ ದೇಶದ ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಂಸದರಿಗೆ ಇವರು ಈ ರೀತಿ ಮಾಡಿದ್ದರೆ ನಮ್ಮಂತಹವರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

ನಾವು ಸಹ ರಾಜಕಾರಣ ಮಾಡುವುದಕ್ಕೆ ಬಂದಿರುವುದು ನಿಮ್ಮ ಹಾಗೇ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದಕ್ಕಲ್ಲ. ಹಲವರನ್ನು ನೀವು ಗೃಹ ಬಂಧನದಲ್ಲಿಟ್ಟಿದ್ದೀರಿ ಇದು ಹೀಗೆ ಆದರೆ, ಸರಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ಅಭ್ಯರ್ಥಿ ಹಣ ಹಂಚಿಕೆ : ಪೊಲೀಸರು ತನಿಖೆ ಆಗ್ರಹಿಸಿದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ

Next Post

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ : ಸಚಿವ ಸುಧಾಕರ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ : ಸಚಿವ ಸುಧಾಕರ್

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ : ಸಚಿವ ಸುಧಾಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada