• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ವಸತಿ ಸಚಿವ ವಿ.ಸೋಮಣ್ಣ

Any Mind by Any Mind
June 14, 2022
in ಕರ್ನಾಟಕ
0
ಮುನ್ನೂರಕ್ಕೂ ಅಧಿಕ ಮನೆಗಳ‌ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ವಸತಿ ಸಚಿವ ವಿ.ಸೋಮಣ್ಣ
Share on WhatsAppShare on FacebookShare on Telegram

ಬೆಂಗಳೂರು-ಪಿ.ಎಂ.ಎ.ವೈ. ನಗರ ಯೋಜನೆಯಡಿ ಕೆಂಗೇರಿ ಹೋಬಳಿ ಮಾಳಗೊಂಡನಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 306 ಮನೆಗಳ ಶಂಕುಸ್ಥಾಪನೆಯನ್ನು ವಸತಿ ಸಚಿವ ವಿ.ಸೋಮಣ್ಣ ನೆರವೇರಿಸಿದರು.

ADVERTISEMENT

ಬೆಂಗಳೂರು ತೀವ್ರ ವೇಗದಲ್ಲಿ ಬೆಳೆಯುತ್ತಿರುವ ನಗರ. ಹೀಗಾಗಿ ಇಲ್ಲಿ ಸ್ವಂತ ಸೂರನ್ನು ಹೊಂದಬೇಕೆಂಬ ಮಧ್ಯಮ ಮತ್ತು ಬಡವರ್ಗದ ಜನರ ಕನಸು ನನಸಾಗಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ 3೦೦ಕ್ಕೂ ಅಧಿಕ ಮನೆಗಳನ್ನು ನಿರ್ಮಾಣದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ.

ಇನ್ನು ಇದೇ 20 ರಂದು ಪ್ರಧಾನಿ ಮೋದಿ ಅವರು ಗೋವಿಂದರಾಜನಗರ ಮತಕ್ಷೇತ್ರದಲ್ಲಿರುವ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಹಾಗೂ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳು ಭರದಿಂದ ಸಾಗಿವೆ ಎಂದರು.

ಈ ಸಂದರ್ಭದಲ್ಲಿ, ಸಮತಾ ಸೈನಿಕ ದಳದ ವೆಂಕಟಸ್ವಾಮಿ, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರಾದ  ಬಿ. ವೆಂಕಟೇಶ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಂಗಳಮುಖಿಯರು ಉಪಸ್ಥಿತರಿದ್ದರು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಪ್ರಧಾನಿ ಮೋದಿ ಅವರೇ ಬೆಂಗಳೂರಿನ ರಸ್ತೆ ಗುಂಡಿ ನೋಡಬನ್ನಿ : ಎಎಪಿ

Next Post

ಪಠ್ಯ ಪರಿಷ್ಕರಣೆ ವಿವಾದ : JNU ಇತಿಹಾಸಕಾರರು, ಪ್ರೊಫೆಸರ್‌ಗಳಿಂದ ರಾಜ್ಯಕ್ಕೆ ಪತ್ರ

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
Next Post
ಪಠ್ಯ ಪರಿಷ್ಕರಣೆ ವಿವಾದ : JNU ಇತಿಹಾಸಕಾರರು, ಪ್ರೊಫೆಸರ್‌ಗಳಿಂದ ರಾಜ್ಯಕ್ಕೆ ಪತ್ರ

ಪಠ್ಯ ಪರಿಷ್ಕರಣೆ ವಿವಾದ : JNU ಇತಿಹಾಸಕಾರರು, ಪ್ರೊಫೆಸರ್‌ಗಳಿಂದ ರಾಜ್ಯಕ್ಕೆ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada