• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಭಾರತಕ್ಕೆ 48 ರನ್ ಸುಲಭ ಜಯ: ಟಿ-20 ಸರಣಿ ಜೀವಂತ!

ಪ್ರತಿಧ್ವನಿ by ಪ್ರತಿಧ್ವನಿ
June 14, 2022
in ಕ್ರೀಡೆ
0
ಟಿ-20: ಮಿಲ್ಲರ್-ಡುಸೆನ್ ಮಿಂಚಿನ ಜೊತೆಯಾಟಕ್ಕೆ ಮಣಿದ ಟೀಂ ಇಂಡಿಯಾ!
Share on WhatsAppShare on FacebookShare on Telegram

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 48 ರನ್ ಗಳ ಭಾರೀ ಅಂತರದಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ 5 ಪಂದ್ಯಗಳ ಟಿ-20 ಸರಣಿಯನ್ನು ಜೀವಂತವಾಗಿರಿಸಿಕೊಂಡಿತು.

ADVERTISEMENT

ವಿಶಾಖಪಟ್ಟಣದಲ್ಲಿ ಮಂಗಳವಾರ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 131  ರನ್ ಗೆ ಆಲೌಟಾಯಿತು.

ಈ ಮೂಲಕ ಭಾರತ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯುವ ಮೂಲಕ 1-2ರಿಂದ ಹಿನ್ನಡೆ ಅಂತರವನ್ನು ತಗ್ಗಿಸಿಕೊಂಡಿತು.

ಭಾರತದ ಪರ ಯಜುರ್ವೆಂದ್ರ ಚಾಹಲ್ 3 ಮತ್ತು ಹರ್ಷಲ್ ಪಟೇಲ್ 4 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಗಳನ್ನು ಕಟ್ಟಿಹಾಕಿದರು.ಭುವನೇಶ್ವರ್ ಕುಮಾರ್ ಮತ್ತು ಅಕ್ಸರ್ ಪಟೇಲ್ ತಲಾ 1 ವಿಕೆಟ್ ಗಳಿಸಿದರು.

ದಕ್ಷಿಣ ಆಫ್ರಿಕಾ ಪರ ಹೆನ್ರಿಕ್ಸ್ (23), ಡ್ವೈನ್ ಪ್ರಿಸ್ಟೊರಿಯಸ್ (20), ಹೆನ್ರಿಚ್ ಕ್ಲಾಸೆನ್ (29), ವೇಯ್ನ್ ಪಾರ್ನೆಲ್ (22) ಮತ್ತು ಕೇಶವ್ ಮಹರಾಜ್ (11) ತಕ್ಕಮಟ್ಟಿಗೆ ಹೋರಾಟ ನಡೆಸಿದರೂ ಅದು ಫಲ ನೀಡಲಿಲ್ಲ.

Tags: pratidvaniT20 series
Previous Post

777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ

Next Post

ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ  ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

Related Posts

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!
Top Story

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

by ಪ್ರತಿಧ್ವನಿ
December 17, 2025
0

ಭಾರತದ ಪ್ರೀಮಿಯರ್ ಲೀಗ್ (IPL) 2026 ಮಿನಿ ಹರಾಜು(IPL 2026 Mini Auction) ನಿನ್ನೆ ಅಬುಧಾಬಿಯಲ್ಲಿ ನಡೆದಿದ್ದು, ಹರಾಜಿಗೆ ಶಾರ್ಟ್‌ಲಿಸ್ಟ್ ಮಾಡಲಾಗಿದ್ದ 369 ಆಟಗಾರರ ಪೈಕಿ ಒಟ್ಟು...

Read moreDetails
IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

December 16, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Next Post
ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ  ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ  ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

Please login to join discussion

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada