• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಅಪ್ಪು ನೆನೆಪಲ್ಲಿ ಊರು ತೊರೆದ ಗನ್ ಮ್ಯಾನ್ ಚಲಪತಿ

ಪ್ರತಿಧ್ವನಿ by ಪ್ರತಿಧ್ವನಿ
June 19, 2022
in ಸಿನಿಮಾ
0
ಅಪ್ಪು ನೆನೆಪಲ್ಲಿ ಊರು ತೊರೆದ ಗನ್ ಮ್ಯಾನ್ ಚಲಪತಿ
Share on WhatsAppShare on FacebookShare on Telegram

ಕರ್ನಾಟಕ ರತ್ನ ಪವರ್ಸ್ಟಾರ್ ಡಾ. ಪುನೀತ್ ರಾಜಕುಮಾರ್ ಜನ ಮಾನಸದಲ್ಲಿ ಇನ್ನು ಅಚ್ಚಲಿದಿದ್ಧಾರೆ. ಅವರ ನೆನಪು ಇನ್ನೂ ಯಾರ ಮನಸಲ್ಲೂ ಮನದಲ್ಲೂ ಮಾಸಿಲ್ಲ ಹೀಗಿರುವಾಗಲೇ ಅವರ ಅಂಗ ರಕ್ಷಕರಾಗಿದ್ದ ಚಲಪತಿ ಅಪ್ಪು ನೆನಪಲ್ಲೇ ಊರು ತೊರೆದಿದ್ದಾರೆ.

ADVERTISEMENT

ಹೌದು, ಹಲವು ಸಭೆ ಸಮಾರಂಭಗಳಲ್ಲಿ ಅಭಿಮಾನಿಗಳು ಎಷ್ಟೇ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅಪ್ಪುರವರ ಮೇಲೆ ಒಂದು ನೊಣವನ್ನು ಅವರ ಮೈ ಮೇಲೆ ಕೂರಲು ಸಹ ಬಿಡುತ್ತಿರಲಿಲ್ಲ. ಅಂತಹ ಚಲಪತಿ ಅಪ್ಪು ಇಲ್ಲದ ನೋವಿನಲ್ಲೇ ಕೆಲಸ ತೊರೆದಿದ್ದಾರೆ.

ಕಳೆದ ಆರು ತಿಂಗಳಿನಿಂದ ಅಪ್ಪು ಇಲ್ಲದಿರದ ನೋವು ಚಲಪತಿರವರನ್ನು ತೀವ್ರವಾಗಿ ಭಾದಿಸುತ್ತಿದ್ದು ಅವರು ಇಲ್ಲದ ಮನೆಯಲ್ಲಿ ನನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಬೇಸರದಿಂದ ಹೇಳಿದ್ದಾರೆ.

ಅಪ್ಪು ಸರ್ ನಮನ್ನೆಲ್ಲ ಬಿಟ್ಟು ಹೋದ ನಂತರ ನಾನು ಅಶ್ವಿನಿ ಮೇಡಂ ಬಳಿ ಕೆಲಸ ಮಾಡಿದೆ. ನಾನಗಲ್ಲೆ ಕೆಲಸ ಬಿಟ್ಟು ಒಂದು ತಿಂಗಳಾಗಿದೆ. ಅಪ್ಪು ನೆನಪಿನಲ್ಲೇ ದಿನ ಕಳೆಯುತ್ತಿದ್ದೇನೆ ಅವರ ಮನೆಯಲ್ಲಿ ನಾನು ಮಾಡುವಂತಹ ಕೆಲಸ ಏನು ಇರಲಿಲ್ಲ ನನಗೆ ಸುಮ್ಮನೆ ಕೂರುವುದು ಕಷ್ಟವಾಗಿತ್ತು ಹಾಗಾಗಿ ಕೆಲಸ ತೊರೆದು ಊರಿಗೆ ಬಂದಿದ್ಧೇನೆ ಅಪ್ಪು ಸರ್ ನನನ್ನು ಅವರ ಸಹೋದರನಂತೆ ನೋಡಿಕೊಳ್ಳುತ್ತಿದ್ದರು ಎಂದು ಚಲಪತಿ ಭಾವುಕರಾಗಿ ಮಾತನಾಡಿದ್ದಾರೆ.

Previous Post

ಕಪಟ ರಾಷ್ಟ್ರವಾದಿಗಳು ಯಾರೆಂದು ಈಗ ತಿಳಿಯುತ್ತಿದೆ : ಕಾಂಗ್ರೆಸ್

Next Post

ಜನರ ಸ್ಪಂದನೆ ನನ್ನ ಸ್ಪೂರ್ತಿ ಎಂದ ಕಿಚ್ಚ | kiccha sudeep |

Related Posts

Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
0

"ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು‌ ಪಪ್ಪು"(Appu Pappu), " ಮಸ್ತ್ ಮಜಾ ಮಾಡಿ"(Mast Maja Madi), "ನಂದ(Nanda)" ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್...

Read moreDetails

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ಜನರ ಸ್ಪಂದನೆ ನನ್ನ ಸ್ಪೂರ್ತಿ ಎಂದ ಕಿಚ್ಚ  | kiccha sudeep |

ಜನರ ಸ್ಪಂದನೆ ನನ್ನ ಸ್ಪೂರ್ತಿ ಎಂದ ಕಿಚ್ಚ | kiccha sudeep |

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada