• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಂಡಾಯ ತಣಿಸಲು ಮುಂದಾದ ಮೈತ್ರಿ ನಾಯಕರು; ರೆಬೆಲ್ ಶಾಸಕರಿಗೆ ಆಫರ್ ನೀಡಿದ ಶಿವಸೇನೆ

ಪ್ರತಿಧ್ವನಿ by ಪ್ರತಿಧ್ವನಿ
June 23, 2022
in ದೇಶ, ರಾಜಕೀಯ
0
ಬಂಡಾಯ ತಣಿಸಲು ಮುಂದಾದ ಮೈತ್ರಿ ನಾಯಕರು; ರೆಬೆಲ್ ಶಾಸಕರಿಗೆ ಆಫರ್ ನೀಡಿದ ಶಿವಸೇನೆ
Share on WhatsAppShare on FacebookShare on Telegram

ಮಹಾರಾಷ್ಟ್ರ ಸದ್ಯ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟನ್ನು ತಣಿಸಲು ಮುಂದಾಗಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ನಾಯಕರು ಬಂಡಾಯ ಶಮನಗೊಳಿಸಲು ಮುಂದಾಗಿದ್ದಾರೆ.

ADVERTISEMENT

ಇತ್ತ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಸೇರಿದಂತೆ ತನ್ನೆಲ್ಲಾ ಶಾಸಕರಿಗೆ ವಾಪಸ್ಸಾಗುವಂತೆ ಮನವಿ ಮಾಡಿದೆ ಮತ್ತು ಬೇಡಿಕೆ ಈಡೇರಿಸುವುದಾಗಿ ಮಾತು ನೀಡಿದೆ.

ಇಲ್ಲಿವೆ ಪ್ರಮುಖ ಅಂಶಗಳು

1) ಸದ್ಯ ಬಂಡಾಯ ಶಾಸಕರೊಂದಿಗೆ ಪ್ರವಾಹ ಪೀಡಿತ ಗುವಾಹಟಿಯಲ್ಲಿ ಸಚಿವ ಏಕನಾಥ್ ಶಿಂಧೆಯೊಂದಿಗೆ ಬೀಡು ಬಿಟ್ಟಿರುವ ಶಾಸಕ ಸಂಜಯ್ ಶಿರ್ಸತ್ ನಮ್ಮಗೆ ಎರಡುವರೆ ವರ್ಷಗಳ ಕಾಲ ಮುಖ್ಯಮಂತ್ರಿ ಮನೆ ಬಾಗಿಲು ಬಂದ್ ಮಾಡಲಾಗಿತ್ತು ಮತ್ತು ಘಂಟೆಘಟ್ಟಲೆ ನಮ್ಮನ್ನು ಕಾಯುವಂತೆ ಮಾಡಿದ್ದರು ಎಂದು ಟ್ವೀಟ್ ಮಾಡಿ ಆರೋಪಿಸಿದ್ದಾರೆ.

#HindutvaForever@OfficeofUT @ShivSena @CMOMaharashtra pic.twitter.com/4jjMKa4FvQ

— Sanjay Shirsat (@SanjayShirsat77) June 23, 2022

2) ಸದ್ಯ ಬಂಡಾಯ ಶಾಸಕರು ಹೇಳುತ್ತಿರುವ ಪ್ರಕಾರ ಉದ್ದವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ ಬದಲಾಗಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸುವಂತೆ ಎಂದು ಶಾಸಕ ದೀಪಕ್ ಕೇಸರಕರ್ ಆಗ್ರಹಿಸಿದ್ದಾರೆ.

3) ನಿನ್ನೆ ಎಕನಾಥ್ ಶಿಂಧೆ ಜೊತೆ ಇದ್ದ ಶಾಸಕರ ಸಂಖ್ಯೆ ಇಂದು ಬೆಳ್ಳಗ್ಗೆ ಹೆಚ್ಚುವರಿ ಐವರು ಶಾಸಕರ ಸೇರ್ಪಡೆಯಿಂದ 43 ಏರಿಕೆಯಾಗಿದೆ ಇನ್ನಷ್ಟು ಶಾಸಕರು ರೆಬೆಲ್ ಕ್ಯಾಂಪ್ ಸೇರುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

4) ಸದ್ಯ ಏಕನಾಥ್ ಶಿಂಧೆ ಬಂಡಾಯಕ್ಕೆ ಮುಖ್ಯ ಕಾರಣ ತಿಳಿದು ಬಂದಿದ್ದು ಉದ್ದವ್ ಠಾಕ್ರೆ ಪುತ್ರ ಸಚಿವ ಆದಿತ್ಯ ಠಾಕ್ರೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು ಮತ್ತು ಶಿವಸೇನೆಗಿಂತ ಮೈತ್ರಿ ಪಕ್ಷದ ಶಾಸಕರು ಹಾಗು ಮುಖಂಡರು ಹೆಚ್ಚು ಬಲಿಷ್ಠರಾಗುತ್ತಿದ್ದರು ಎಂದು ಆರೋಪಿಸಲಾಗಿದೆ.

5) ಬಹ ವರ್ಷಗಳ ಸರ್ಕಾರದಲ್ಲಿ ಪಾಲು ಹೊಂದಿರುವ ಕಾಂಗ್ರೆಸ್ ಹಾಗು ಎನ್ಸಿಪಿ ಪಕ್ಷಗಳು ಏಕನಾಥ್ ಶಿಂಧೆರನ್ನು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯನ್ನಾಗಿ ಘೋಷಿಸಬೇಕು ಹಾಗೆ ಮಾಡಿದ್ದಲ್ಲಿ ಸರ್ಕಾರ ಉರುಳುವುದಿಲ್ಲ ಎಂಬ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.

6) ಸದ್ಯ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಟ್ಟು ಉಲ್ಭಣಿಸಿದ್ದು ಶರದ್ ಪವಾರ್ ನೇತೃತ್ವದಲ್ಲಿ ಎನ್ಸಿಪಿ ಶಾಸಕರು ಹಾಗು ಸಚಿವರು ಸಭೆ ನಡೆಸಿದ್ದಾರೆ ಮತ್ತು ಮುಂದಿನ ಮಡೆ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

7) ಬುಧವಾರ ಸಾಯಂಕಾಲ ಬಂಡಾಯ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನಾನು ಯಾವುದೇ ಪದವಿಗೆ ಆಸೆ ಪಟ್ಟು ಬಂದಿಲ್ಲ ನಾನು ಬಾಳಾ ಠಾಕ್ರೆಯವರ ಮಗ ನನ್ನ ಸ್ವಂತದವರಿಗೆ ನಾನು ಮುಖ್ಯಮಂತ್ರಿಯಾಗಲು ಇಷ್ಟವಿಲ್ಲ ಎಂದರೆ ಅದನ್ನು ಬಂದು ನೇರವಾಗಿ ನನ್ನಗೆ ಹೇಳಲ್ಲಿ ಎಂದಿದ್ದಾರೆ.

8) ಸದ್ಯ ಪರಿಸ್ಥಿಯ ಲಾಭ ಪಡೆಯಲು ಯತ್ನಿಸುತ್ತಿರುವ ಬಿಜೆಪಿ ಪ್ರತಿಕ್ರಿಯಿಸಿದ್ದು ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಶಿವಸೇನೆಯ ಆಂತರಿಕ ಕಚ್ಚಾಟದಿಂದಾಗಿ ಹೊರತು ನಮ್ಮಿಂದಲ್ಲ. ನಾವು ಸರ್ಕಾರ ರಚಿಸುವ ಬಗ್ಗೆ ಹಕ್ಕು ಮಂಡಿಸಿಲ್ಲ ಹಾಗು ಬಂಡಾಯ ನಾಯಕ ಏಕನಾಥ್ ಶಿಂಧೆರನ್ನು ಭೇಟಿ ಮಾಡಿಲ್ಲ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ಪಾಟೀಲ್ ದಾನ್ವೆ ತಿಳಿಸಿದ್ದಾರೆ.

9) ಶಿವಸೇನೆಗೆ ತಟ್ಟಿರುವ ಬಂಡಾಯ ಬಿಸಿ ಇದೇ ಮೊದಲಲ್ಲ ಈ ಹಿಂದೆ ಬಾಳಾ ಠಾಕ್ರೆ ಜೀವಂತವಿದ್ದ ಸಮಯದಲ್ಲಿ ಅಂದಿನ ಕಾಲಘಟ್ಟದ ಪ್ರಮುಖ ನಾಯಕರಿಂದ ಬಂಡಾಯದ ಬಿಸಿ ತಟ್ಟಿದೆ.

10) ಇನ್ನು ಮಹತ್ತರ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ ವಕ್ತಾರ ಸಂಜಯ್‌ ರಾವುತ್‌ ಒಂದು ವೇಳೆ ಬಂಡಾಯ ಶಾಸಕರು ನಮ್ಮ ಜೊತೆ ಮಾತುಕತೆ ನಡಿಸಿದ್ದರೆ ನಾವು ಮಹಾ ವಿಕಾಸ್‌ ಅಘಾಡಿ ಮೈತ್ರಿಯನ್ನು ತೊರೆಯಲು ಸಿದ್ದರಿದ್ದೇವೆ ಎಂದಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಒಂಟಿ ಕಾಲಿನಲ್ಲಿ 10 ಸೆಕೆಂಡ್‌ ನಿಲ್ಲಲು ಆಗುವುದಿಲ್ಲವೇ? ಅಪಾಯ ಕಾದಿದೆ ಅಂತ ಅರ್ಥ!

Next Post

ರೂಪಾಯಿ ಮೌಲ್ಯ ಮತ್ತೊಮ್ಮೆ ಸಾರ್ವಕಾಲಿಕ 78.32ಗೆ ಕುಸಿತ!

Related Posts

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
0

ಬೆಳಗಾವಿ: ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ(Winter Session 2025) ರಾಜ್ಯದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ...

Read moreDetails
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
Next Post
ಡಾಲರ್‌ ಎದುರು ಸಾರ್ವಕಾಲಿಕ ಮಟ್ಟಕ್ಕೆ ಕುಸಿದ ರೂಪಾಯಿ!

ರೂಪಾಯಿ ಮೌಲ್ಯ ಮತ್ತೊಮ್ಮೆ ಸಾರ್ವಕಾಲಿಕ 78.32ಗೆ ಕುಸಿತ!

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada