• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್:‌ ದುನಿಯಾ ಸೂರಿ ಚಿತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್!‌

Any Mind by Any Mind
June 24, 2022
in ಸಿನಿಮಾ
0
ದರ್ಶನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್:‌ ದುನಿಯಾ ಸೂರಿ ಚಿತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್!‌
Share on WhatsAppShare on FacebookShare on Telegram

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ಲಭಿಸಿದೆ.  ದುನಿಯಾ ಸೂರಿ ಚಿತ್ರದಲ್ಲಿ ಮೊದಲ ಬಾರಿ ದರ್ಶನ್‌ ಅಭಿನಯಿಸಲಿದ್ದು, ಚಿತ್ರದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ADVERTISEMENT

ಆಕ್ಷನ್‌ ಮತ್ತು ಕ್ರೈಂ ಆಧಾರಿತ ಚಿತ್ರಗಳಿಗೆ ಹೆಸರಾದ ದುನಿಯಾ ಸೂರಿ ಮತ್ತು ಮತ್ತು ದರ್ಶನ್‌ ಕಾಂಬಿನೇಷನ್‌ ನಲ್ಲಿ ಮೊದಲ ಬಾರಿ ಚಿತ್ರ ಸಿದ್ಧವಾಗುತ್ತಿದೆ. ಈ ಚಿತ್ರದ ನಿರ್ಮಾಪಕರು ಸೇರಿದಂತೆ ಉಳಿದ ವಿಷಯಗಳು ಇನ್ನಷ್ಟೇ ಅಪ್‌ ಡೇಟ್‌ ಆಗಬೇಕಿದೆ.

ದುನಿಯಾ ಸೂರಿ ಟ್ವಿಟರ್‌ ನಲ್ಲಿ ಈ ಸಂತಸವನ್ನು ಹಂಚಿಕೊಂಡಿದ್ದು, ಈಗಾಗಲೇ ಅಂಬರೀಶ್‌ ಪುತ್ರ ಅಭಿಗಾಗಿ ಚಿತ್ರ ನಿರ್ಮಿಸಿರುವ ದುನಿಯಾ ಸೂರಿ ಮುಂದಿನ ಚಿತ್ರದಲ್ಲಿ ದರ್ಶನ್‌ ಗೆ ಆಕ್ಷನ್‌ ಕಟ್‌ ಹೇಳಲಿದ್ದಾರೆ.

ಪ್ರಸ್ತುತ ಹರಿಕೃಷ್ಣ ನಿರ್ದೇಶನದ ಕ್ರಾಂತಿ ಚಿತ್ರದಲ್ಲಿ ದರ್ಶನ್‌ ನಟಿಸುತ್ತಿದ್ದು, ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಈ ಚಿತ್ರದ ನಂತರ ದರ್ಶನ್‌ ,  ದುನಿಯಾ ಸೂರಿ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

Extremely happy to announce my next movie with @Dasadarshan#ಕದನವಿರಾಮ #DBoss https://t.co/IQn9qM1yn3

— 𝐏𝐫𝐢𝐧𝐜𝐞 𝐒𝐚𝐜𝐡𝐢𝐧 ♛ | ᴅᴇᴠɪʟ (@PrinceSachhi) June 22, 2022
Tags: DarshanDuniyasoorikannadava movie
Previous Post

ರಶ್ಮಿಕಾ ಮಂದಣ್ಣ ಮತ್ತೆ ಎಡವಟ್ಟು: ಅಪ್ಪ-ಅಮ್ಮನ ವಾರ್ಷಿಕೋತ್ಸವಕ್ಕೆ ತಡವಾಗಿ ವಿಶ್!‌

Next Post

ಪಠ್ಯಪುಸ್ತಕದಲ್ಲಿ ಕನಕದಾಸರಿಗೆ ಅಪಮಾನ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಕಾಗಿನೆಲೆ ಗುರುಪೀಠ ಸ್ವಾಮೀಜಿ

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಪಠ್ಯಪುಸ್ತಕದಲ್ಲಿ ಕನಕದಾಸರಿಗೆ ಅಪಮಾನ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಕಾಗಿನೆಲೆ ಗುರುಪೀಠ ಸ್ವಾಮೀಜಿ

ಪಠ್ಯಪುಸ್ತಕದಲ್ಲಿ ಕನಕದಾಸರಿಗೆ ಅಪಮಾನ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಕಾಗಿನೆಲೆ ಗುರುಪೀಠ ಸ್ವಾಮೀಜಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada