• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

2ನೇ ಟಿ-20: ಹೂಡಾ ಚೊಚ್ಚಲ ಶತಕ, ಭಾರತಕ್ಕೆ 4 ರನ್ ರೋಚಕ ಜಯ

Any Mind by Any Mind
June 29, 2022
in ಕ್ರೀಡೆ
0
ಹೂಡಾ ಚೊಚ್ಚಲ ಶತಕ, ಸ್ಯಾಮ್ಸನ್ ಅಬ್ಬರ: ಭಾರತ ಬೃಹತ್ ಮೊತ್ತ
Share on WhatsAppShare on FacebookShare on Telegram

ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಸಿಡಿಸಿದ ಚೊಚ್ಚಲ ಶತಕ ಹಾಗೂ ಸಂಜು ಸ್ಯಾಮ್ಸನ್ ಅಬ್ಬರದ ಆಟದಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ 4 ರನ್ ಗಳ ರೋಚಕ ಜಯ ಸಾಧಿಸಿದೆ.

ADVERTISEMENT

ಡಬ್ಲೀನ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಐರ್ಲೆಂಡ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಂದ್ಯದ ಕೊನೆಯ ಓವರ್ ನಲ್ಲಿ 17 ರನ್ ಗಳಿಸಬೇಕಿತ್ತು. ಆದರೆ ಐರ್ಲೆಂಡ್ 11 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ನಾಯಕ ಆಂಡೆ ಬಲರ್ಬೆನ್ (60), ಪಾಲ್ ಸ್ಟಿರ್ಲಿಂಗ್ (40) ಮೊದಲ ವಿಕೆಟ್ ಗೆ 72 ರನ್ ಜೊತೆಯಾಟ ನಿಭಾಯಿಸಿದರು.ಆದರೆ ಹೆರ್ರಿ ಟೆಕ್ಟರ್ (39), ಜಾರ್ಜ್ ಡಾಕ್ಟ್ರೆಲ್ (ಅಜೇಯ 34) ಮತ್ತು ಮಾರ್ಕ್ ಆದಿರ್ (ಅಜೇಯ 23) ಹೋರಾಟ ವ್ಯರ್ಥಗೊಂಡಿತು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡ ಇಶಾನ್ ಕಿಶನ್ ಅವರನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ಆದರೆ ನಂತರ ಜೊತೆಯಾದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಎರಡನೇ ವಿಕೆಟ್ ಗೆ 176 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು.

Previous Post

ಹೂಡಾ ಚೊಚ್ಚಲ ಶತಕ, ಸ್ಯಾಮ್ಸನ್ ಅಬ್ಬರ: ಭಾರತ ಬೃಹತ್ ಮೊತ್ತ

Next Post

ಬೆಂಗಳೂರಿನ ಹೊರ ವಲಯದಲ್ಲಿ ಹೊಸ ಶಾಲೆಗಳ ನಿರ್ಮಾಣಕ್ಕೆ ಇಳಿದ ಬಿಬಿಎಂಪಿ : 118 ಕೋಟಿ ಬಜೆಟ್!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಬೆಂಗಳೂರಿನ ಹೊರ ವಲಯದಲ್ಲಿ ಹೊಸ ಶಾಲೆಗಳ ನಿರ್ಮಾಣಕ್ಕೆ ಇಳಿದ ಬಿಬಿಎಂಪಿ : 118 ಕೋಟಿ ಬಜೆಟ್!

ಬೆಂಗಳೂರಿನ ಹೊರ ವಲಯದಲ್ಲಿ ಹೊಸ ಶಾಲೆಗಳ ನಿರ್ಮಾಣಕ್ಕೆ ಇಳಿದ ಬಿಬಿಎಂಪಿ : 118 ಕೋಟಿ ಬಜೆಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada