• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ ಬರ್ತಾರೆ ಅಂತ ರಸ್ತೆ ಉಬ್ಬು ತೆರವು ಮಾಡಿದ ಬಿಬಿಎಂಪಿ : ಪ್ರತಿ ದಿನ ಅಪಘಾತಕ್ಕೆ ಕಾರಣ !

ಕರ್ಣ by ಕರ್ಣ
July 1, 2022
in ಕರ್ನಾಟಕ
0
ಮೋದಿ ಬರ್ತಾರೆ ಅಂತ ರಸ್ತೆ ಉಬ್ಬು ತೆರವು ಮಾಡಿದ ಬಿಬಿಎಂಪಿ : ಪ್ರತಿ ದಿನ ಅಪಘಾತಕ್ಕೆ ಕಾರಣ !
Share on WhatsAppShare on FacebookShare on Telegram

ರಾಜಧಾನಿ ಬೆಂಗಳೂರಿಗೆ ಪ್ರಧಾನಿ ಬಂದು ಹೋದಾಗಿನಿಂದ ಒಂದಿಲ್ಲೊಂದು ಕಾಂಟ್ರವರ್ಸಿ ಬೆಳಕಿಗೆ ಬರ್ತಾನೆ ಇದೆ. ಸಿಟಿ ಜನ ಮೂರು ವರ್ಷ ಅತ್ತು ಗೋರೆದ್ರೂ ಹಾಕದ ಡಾಂಬರ್ ರಸ್ತೆ, ಮೋದಿಗಾಗಿ ರಾತ್ರೋ ರಾತ್ರಿ ಹಾಕಲಾಗಿರೋ ಬಗ್ಗೆಗಳ ಟೀಕೆಗಳು ವ್ಯಕ್ತವಾದ್ರೆ, ಹಾಕಿದ್ದ ರಸ್ತೆ ಮೂರೇ ದಿನಕ್ಕೆ ಕಿತ್ತು ಬಂದಿರೋದು ಬಿಬಿಎಂಪಿಯ ಮಾನ ಮರ್ಯಾದೇ ಹಜಾರು ಹಾಕಿದೆ. ಹೀಗೆ ರಸ್ತೆ ವಿಚಾರದಲ್ಲಿ ಸಾಲು ಸಾಲು ಅವಮಾನಗಳಿಗೆ ತುತ್ತಾಗಿರುವ ಬಿಬಿಎಂಪಿ ಸದ್ಯ ಬೆಂಗಳೂರು ವಿವಿ ವಿದ್ಯಾರ್ಥಿಗಳಿಂದಲೂ‌ ಛೀಮಾರಿ ಹಾಕಿಸಿಕೊಂಡಿದೆ.

ADVERTISEMENT

ಸಿಲಿಕಾನ್ ಸಿಟಿ ಜನ ಸದ್ಯ ಬಿಬಿಎಂಪಿಯ ಕಳಪೆ ಕಾಮಗಾರಿಗಳ ಕುರಿತು ಛೀ ಥೂ ಅಂತಿದ್ದಾರೆ. ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಹಾಕಲಾಗಿದ್ದ ಟಾರ್ ರಸ್ತೆಯ ಬಂಡಾವಳ ಮೂರೇ ದಿನಕ್ಕೆ ಬಯಲಾಗಿದೆ. ಹೀಗೆ ರಸ್ತೆ ವಿಚಾರದಲ್ಲಿ ಸಾಕಷ್ಟು ಅವಮಾನಗಳುಗೆ ತುತ್ತಾಗಿರುವ ಬಿಬಿಎಂಪಿ, ಸದ್ಯ ಮಹಾ ಎಡವಟ್ಟೊಂದನ್ನು ಮಾಡಿ, ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶಕ್ಕೆ ತುತ್ತಾಗಿದೆ. ಬೆಂಗಳೂರು ವಿವಿ ಆವರಣದಲ್ಲಿ ಎರಡು ಅಭಿವೃದ್ಧಿ ಕಾಮಗಾರಿಗಳ ಚಾಲನೆ ಪ್ರಧಾನಿಗಳು ಬರ್ತಾರೆ ಅನ್ನೊ ಕಾರಣ ವಿವಿಯೊಳಗಿನ ರೋಡ್ ಹಂಪ್ಗಳನ್ನೇ ಕಿತ್ತು ಹಾಕಲಾಗಿದೆ. ನಾಗರಬಾವಿ ಸರ್ಕಲ್‌ನಿಂದ ಮರಿಯಪ್ಪನಪಾಳ್ಯದ ವಿವಿ ಕುಲಪತಿಗಳ ಕ್ವಾರ್ಟಸ್ ವರೆಗಿನ 7 ಕಿಲೋಮೀಟರ್ ರೋಡಿನ ಎಲ್ಲಾ ಹಂಪ್ಗಳನ್ನು ತೆಗೆದುಹಾಕಲಾಗಿದೆ.

ನ್ಯಾಷನಲ್ ಲಾ ಕಾಲೇಜಿನಿಂದ ಮರಿಯಪ್ಪನಪಾಳ್ಯದ ರಸ್ತೆ, ಜ್ಞಾನ ಭಾರತಿ ಯೂನಿರ್ವಸಿಟಿ ಮೆಟ್ರೋ ಸ್ಟೇಷನ್ನಿಂದ ವಿವಿ ಕ್ವಾಟ್ರರ್ಸ್ ರಸ್ತೆಯಲ್ಲಿದ್ದ 22 ಹಂಪ್ಗಳನ್ನು ಏಕಾಏಕಿ ತೆಗೆದು ಹಾಕಲಾಗಿದೆ. ರೋಡ್ ಹಂಪ್ಗಳಿಲ್ಲದ ಕಾರಣ ವಿವಿ ಆವರಣದಲ್ಲಿ ಪ್ರತಿನಿತ್ಯ 5 ರಿಂದ 6 ಅಪಘಾತಗಳು ನಡೆಯುತ್ತಿದೆ. ರಸ್ತೆ ಕ್ರಾಸ್ ಮಾಡಲು ವಿದ್ಯಾರ್ಥಿಗಳು ಹೆದರುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಿಬಿಎಂಪಿ ಮಾಡಿರುವ ಕೆಲಸದ ವಿರುದ್ಧ ಬೆಂಗಳೂರು ವಿವಿ ಇಂಜಿನಿಯರ್ ವಿಭಾಗ ಪತ್ರ ಬರೆದು, ರೋಡ್ ಹಂಪ್ಸ್ ಹಾಕುವಂತೆ ಒತ್ತಾಯಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಬಿಬಿಎಂಪಿ ಮುಖ್ಯ ಆಯುಕ್ತರು, ಆದಷ್ಟು ಬೇಗ ವಿವಿಯೊಳಗೆ ವೈಜ್ಞಾನಿಕವಾಗಿ ಹಂಪ್ಗಳನ್ನು ನಿರ್ಮಿಸಲಾಗುವುದು ಎಂದಿದ್ದಾರೆ.

ಒಂದು ಕಡೆ ರೋಡ್ ಹಂಪ್ಸ್ ತೆಗೆದಿರುವ ಬಿಬಿಎಂಪಿ, ವಿದ್ಯಾರ್ಥಿಗಳ ಆಟದ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಿ ಅದ್ವಾನ ಮಾಡಿದೆ. ಒಂದಲ್ಲ ಅಂತ ಮೂರು ಮೂರು ಹೆಲಿಪ್ಯಾಡ್ ನಿರ್ಮಿಸಿ ಮೈದಾನವನ್ನು ಹಾಳು ಮಾಡಿದೆ. ಐದಾರು ಗಂಟೆಗಳ ಪ್ರಧಾನಿಗಳ ಕಾರ್ಯಕ್ರಮಕ್ಕೆ ಈಡಿ ವಿವಿ ಅಂದವನ್ನೇ ಹಾಳು ಕೆಡವಿರೋ ಬಿಬಿಎಂಪಿ ವಿರುದ್ಧ ಜನಾಕ್ರೋಶ ಕೇಳಿ ಬಂದಿದೆ. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಹುರಾಷ್ಟ್ರೀಯ ಕಂಪನಿಗಳು ಭಾರತವನ್ನು ಏಕೆ ತೊರೆಯುತ್ತಿವೆ?

Next Post

ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ಇದೆ.. ಬಜೆಟ್ ಇದೆ : ಆದರೂ BMRCL ನಿಂದಾಗಿ ಬಿಬಿಎಂಪಿಗೆ ತಲೆನೋವು !

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ಇದೆ.. ಬಜೆಟ್ ಇದೆ : ಆದರೂ BMRCL ನಿಂದಾಗಿ ಬಿಬಿಎಂಪಿಗೆ ತಲೆನೋವು !

ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ಇದೆ.. ಬಜೆಟ್ ಇದೆ : ಆದರೂ BMRCL ನಿಂದಾಗಿ ಬಿಬಿಎಂಪಿಗೆ ತಲೆನೋವು !

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada