• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದಕ್ಷಿಣದತ್ತ ದೃಷ್ಟಿ ನೆಟ್ಟ ಕಮಲ ಪಡೆ

ಪ್ರತಿಧ್ವನಿ by ಪ್ರತಿಧ್ವನಿ
July 1, 2022
in ದೇಶ, ರಾಜಕೀಯ
0
ದಕ್ಷಿಣದತ್ತ ದೃಷ್ಟಿ ನೆಟ್ಟ ಕಮಲ ಪಡೆ
Share on WhatsAppShare on FacebookShare on Telegram

ಮಹಾರಾಷ್ಟ್ರದಲ್ಲಿ ಶಿವಸೇನೆ ರೆಬೆಲ್ ಶಾಸಕರೊಂದಿಗೆ ಸರ್ಕಾರ ರಚಿಸಿದ ನಂತರ ತನ್ನ ಆತ್ಮ ವಿಶ್ವಾಸವನ್ನ ಹೆಚ್ಚಿಸಕೊಂಡಿರುವ ಬಿಜೆಪಿ ಹೈ ಕಮಾಂಡ್ ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿಯನ್ನ ನೆಟ್ಟಿದೆ. ಶನಿವಾರ ಶುರುವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಕ್ಕೆ ಉತ್ತಮ ನಿದರ್ಶನವಾಗಿದೆ.

ADVERTISEMENT

ಇದು 2014ರಲ್ಲಿ ಬಿಜೆಪಿ ಅಧಿಕಾರ ವಹಿಸಿಕೊಂಡ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಹೊರತಾಗಿ 3ನೇ ಭಾರೀ ಹೊರರಾಜ್ಯದಲ್ಲಿ ಸಭೆಯನ್ನು ನಡೆಸುತ್ತಿದೆ. 18 ವರ್ಷಗಳ ನಂತರ ಬಿಜೆಪಿ ರಾಜ್ಯ ರಾಜಧಾನಿ ಹೈದರಬಾದಿನಲ್ಲಿ ಕಾರ್ಯಕಾರಿಣಿ ಸಭೆ ನಡೆಸುತ್ತಿದೆ.

ಹೊಸ ಜಲಾನಯನ ಪ್ರದೇಶವಾದ ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವ ಸಲುವಾಗಿ ಜುಲೈ 3ರಂದು ಪ್ರಧಾನಿ ನರೇಂದ್ರ ಮೋದಿ ಹೈದರಬಾದಿನಲ್ಲಿ ತೆಲಂಗಾಣದ ಸಂಸ್ಕೃತಿ, ಸಂಪ್ರದಾಯದ ಕುರಿತಾಗಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ತೆಲಂಗಾಣದಲ್ಲಿ ತನ್ನ ನೆಲೆಯನ್ನು ವಿಸ್ತರಿಸಲು ಹೆಣಗಾಡುತ್ತಿರುವ ಸಮಯದಲ್ಲಿ ಕೆ.ಚಂದ್ರಶೇಖರ್ ನೇತೃತ್ವದ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು ರಾಷ್ಟ್ರ ಮಟ್ಟದಲ್ಲಿ ಕೇಸರಿ ಪಾಳಯಕ್ಕೆ ಸವಾಲೆಸೆಯಲು ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಸಮಾವೇಶದ ಪೂರ್ವಭಾವಿ ಸಿದ್ದತೆಯಾಗಿ 119 ವಿಧಾನಸಭಾ ಕ್ಷೇತ್ರಗಳ ನಾಯಕರೊಂದಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ನಡೆಸಿದ್ದು ಇದಕ್ಕೆ ಪೂರಕವಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ನಡೆದ ಚುನಾವಣ ಫಲಿತಾಂಶವನ್ನ ನೋಡಿದರೆ ಬಿಜೆಪಿ ಉತ್ತಮ ಸಾಧನೆ ಮಾಡಿದೆ ಹೈದರಾಬದ್ ಮುನ್ಸಿಪಾಲ್ ಚುನಾವಣೆಯಲ್ಲಿ 48 ಸ್ಥಾನಗಳಲ್ಲಿ ಗೆದ್ದು ಆಡಳಿತ ಪಕ್ಷಕ್ಕೆ ಸೆಡ್ಡು ಹೊಡೆದಿತ್ತು. 2019ರ ಸಾರ್ವತ್ರಿಕ ಚುನಾವಣೆಯಲ್ಲು ಬಿಜೆಪಿ 17 ಸ್ಥಾನಗಳ ಪೈಕಿ 4ರಲ್ಲಿ ಗೆದ್ದು ಉತ್ತಮ ಸಾಧನೆ ಮಾಡಿತ್ತು.

ಶನಿವಾರ ಮಧ್ಯಾಹ್ನ ಆರಂಭವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರ ಭಾಷಣದೊಂದಿಗೆ ಪ್ರಾಂಭವಾದರೆ ಮೋದಿಯವರ ಭಾಷಣದಿಂದ ಭಾನುವಾರ ಸಂಜೆ ಕಾರ್ಯಕ್ರಮದ ಸಮಾರೋಪ ನಡೆಯಲಿದೆ.

ಸಭೆಯಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳ ಸಾಂಸ್ಥಿಕ ಪಟ್ಟಿಯ ವರದಿಯನ್ನು ರಾಜ್ಯಗಳ ನಾಯಕರು ಬಿಜೆಪಿ ವರಿಷ್ಠರಿಗೆ ಸಲ್ಲಿಸಲಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಭಾರತ ವಿರುದ್ಧದ ಏಕದಿನ, ಟಿ-20 ಸರಣಿಗೆ ಇಂಗ್ಲೆಂಡ್‌ ತಂಡ ಪ್ರಕಟ!

Next Post

Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

July 3, 2025
Next Post
Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

Bairagi Review | ಬೈರಾಗಿ ಚಿತ್ರದ ಹಬ್ಬ ಹೇಗಿತ್ತು ಗೊತ್ತಾ..?

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada