• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!

Any Mind by Any Mind
July 5, 2022
in ಕರ್ನಾಟಕ
0
ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!
Share on WhatsAppShare on FacebookShare on Telegram

ಬೆಂಗಳೂರು ನಗರ ಬೇಗೂರು ವಾಸಿಯೊಬ್ಬರು ಆನೇಕಲ್ ತಾಲ್ಲೂಕಿನ ಕೊಡ್ಲು ಗ್ರಾಮದ ಸರ್ವೇ ನಂ-190/5, ರ 38 ಗುಂಟೆ ಜಮೀನಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆ ರವರ ನ್ಯಾಯಾಲಯದಲ್ಲಿ ರೆವೆನ್ಯೂ ಅಫೀಲ್ ಪ್ರಕರಣವೊಂದು ವಿಚಾರಣೆ ನಡೆಯುತ್ತಿದ್ದು, ಸದರಿ ಪ್ರಕರಣದಲ್ಲಿ ಫಿರಾದುದಾರರ ಪರವಾಗಿ ಆದೇಶ ನೀಡಲು ಉಪ ತಹಶೀಲ್ದಾರ್/ಮ್ಯಾನೇಜರ್ ಶ್ರೀ ಮಹೇಶ್ ರವರು ಫಿರಾದುದಾರರಿಗೆ 5,00,000/- ರೂಗಳ ಲಂಚದ ಬೇಡಿಕೆ ಇಟ್ಟಿರುವ ಕುರಿತಂತೆ ದಿನಾಂಕ: 21.05.2022 ರಂದು ಟ್ರ್ಯಾಪ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ADVERTISEMENT

ಆರೋಪಿತ ಸರ್ಕಾರಿ ನೌಕರರಾದ ಶ್ರೀ ಮಹೇಶ್, 41 ವರ್ಷ, ಉಪ ತಹಶೀಲ್ದಾರ್/ಮ್ಯಾನೇಜರ್, ಜಿಲ್ಲಾಧಿಕಾರಿಗಳ ಕಛೇರಿ, ಬೆಂಗಳೂರು ಇವರ ಪರವಾಗಿ ಶ್ರೀ ಚೇತನ್ ಕುಮಾರ್ @ ಚಂದ್ರು, ಕೋರ್ಟ್ ಅಸಿಸ್ಟೆಂಟ್, ಜಿಲ್ಲಾಧಿಕಾರಿಗಳ ಕಛೇರಿ, ಬೆಂಗಳೂರು ರವರು ಫಿರಾದುದಾರರಿಂದ 5,00,000/- ರೂಗಳ ಲಂಚದ ಹಣವನ್ನು ಪಡೆದುಕೊಂಡಿದ್ದು, ಸದರಿಯವರನ್ನು ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುತ್ತಾರೆ. ಆರೋಪಿತರನ್ನು ದಸ್ತಗಿರಿ ಮಾಡಿ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.

ಪ್ರಕರಣದಲ್ಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಶ್ರೀ.ಜೆ ಮಂಜುನಾಥ ಹಿಂದಿನ ಜಿಲ್ಲಾಧಿಕಾರಿಗಳು & ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ರವರನ್ನು ದಿನಾಂಕ: 04.07.2022 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆಪಾದಿತರನ್ನು ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಿದ್ದು ಹಾಲಿ ನ್ಯಾಯಾಂಗ ಬಂಧನದಲ್ಲಿ ಇರುತ್ತಾರೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ದಿನ ದಿನಾಂಕ: 05.07.2022 ರಂದು ಶ್ರೀ.ಜೆ ಮಂಜುನಾಥ, ಐ.ಎ.ಎಸ್., ಹಿಂದಿನ ಜಿಲ್ಲಾಧಿಕಾರಿಗಳ ಬೆಂಗಳೂರು ಯಶವಂತಪುರದಲ್ಲಿನ ‘ಸಲಾರ್ ಮರಿಯಾ’ ಅಪಾರ್ಟ್‌ನಲ್ಲಿ ಶೋಧನೆಯನ್ನು ಕೈಗೊಂಡು ದಾಖಲಾತಿಗಳನ್ನು ಪರಿಶೀಲಿಸಲಾಗಿರುತ್ತದೆ. ಪ್ರಕರಣದ ತನಿಖೆಯನ್ನು ಮುಂದುವರೆಸಲಾಗಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ACB ದಾಳಿ : ಅಷ್ಟಕ್ಕೂ ACB ಕೆಲಸ ಏನು.!?

Next Post

ಹಳ್ಳಿಯ ಚಿತ್ರಮಂದಿರದಲ್ಲಿ ಶಿವಣ್ಣನ ಎಂಟ್ರಿಗೆ ಅಭಿಮಾನಿಗಳ ಅಬ್ಬರ!

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಹಳ್ಳಿಯ ಚಿತ್ರಮಂದಿರದಲ್ಲಿ  ಶಿವಣ್ಣನ ಎಂಟ್ರಿಗೆ ಅಭಿಮಾನಿಗಳ ಅಬ್ಬರ!

ಹಳ್ಳಿಯ ಚಿತ್ರಮಂದಿರದಲ್ಲಿ ಶಿವಣ್ಣನ ಎಂಟ್ರಿಗೆ ಅಭಿಮಾನಿಗಳ ಅಬ್ಬರ!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada