• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ಪೈಸ್‌ಜೆಟ್‌ಗೆ ತುರ್ತು ಶೋಕಾಸ್ ನೋಟಿಸ್ ನೀಡಿದ ಡಿಜಿಸಿಎ

ಪ್ರತಿಧ್ವನಿ by ಪ್ರತಿಧ್ವನಿ
July 6, 2022
in ದೇಶ
0
ಸ್ಪೈಸ್‌ಜೆಟ್‌ಗೆ ತುರ್ತು ಶೋಕಾಸ್ ನೋಟಿಸ್ ನೀಡಿದ ಡಿಜಿಸಿಎ
Share on WhatsAppShare on FacebookShare on Telegram

ಕಳೆದ 17 ದಿನಗಳಲ್ಲಿ 7 ಭಾರೀ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ತುರ್ತು ವಿಚಾರಣೆಗೆ ಹಾಜರಾಗುವಂತ ಸ್ಪೈಸ್ ಜೆಟ್ ವಿಮಾನ ಸಂಸ್ಥೆ ಭಾರತೀಯ ನಾಗರೀಕ ವಿಮಾನ ಯಾನ ನಿರ್ದೇಶನಾಲಯ(DGCA) ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ADVERTISEMENT

ಕಳಪೆ ಸುರಕ್ಷಣಾ ಕ್ರಮ ಹಾಗು ಅಸಮರ್ಪಕ ನಿರ್ವಹಣೆ ಕ್ರಮಗಳು ವೈಫಲ್ಯಕ್ಕೆ ಕಾರಣವಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ಮೂರು ವಾರಗಳ ಒಳಗಾಗಿ ಉತ್ತರಿಸುವಂತೆ ಸಂಸ್ಥೆಗೆ ನಿರ್ದೇಶಿಸಿದೆ.

ನಿಯಮ 134 ಹಾಗೂ 1937 11ನೇ ವೇಳಾಪಟ್ಟಿಯ ಅಡಿಯಲ್ಲಿ ಸ್ಪೈಸ್ ಜೆಟ್ ಸಂಸ್ಥೆಯು ವಿಫಲವಾಗಿದೆ ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರ ಸುರಕ್ಷತೆ ಅತಿ ಮುಖ್ಯ ತಪ್ಪಿತಸ್ಥರು ಯಾರೇ ಆದರು ಅವರಿಗೆ ತಕ್ಕ ಶಾಸ್ತಿಯಾಗುತ್ತದೆ ಎಂದು ವಿಮಾನಯಾನ ಖಾತೆ ಸಚಿವ ಜೋತಿರಾದಿತ್ಯ ಸಿಂಧಿಯಾ ಪ್ರತಿಪಾದಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಬದ್ಧ : ಚೀಫ್ ಕಮಿಷನರ್ ತುಷಾರ್ ಗಿರಿನಾಥ್!

Next Post

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada