• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ದೇಶ ತೊರೆಯದಂತೆ ಮಾಜಿ ಪ್ರಧಾನಿ ರಾಜಪಕ್ಸೆಗೆ ನಿರ್ಬಂಧ ವಿಧಿಸಿದ ಸುಪ್ರೀಂ ಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
July 15, 2022
in ವಿದೇಶ
0
ದೇಶ ತೊರೆಯದಂತೆ ಮಾಜಿ ಪ್ರಧಾನಿ ರಾಜಪಕ್ಸೆಗೆ ನಿರ್ಬಂಧ ವಿಧಿಸಿದ ಸುಪ್ರೀಂ ಕೋರ್ಟ್‌
Share on WhatsAppShare on FacebookShare on Telegram

ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಹಾಗೂ ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಜುಲೈ 28ರವರೆಗೆ ದೇಶ ತೊರೆಯದಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ADVERTISEMENT

ಶ್ರೀಲಂಅಕದಲ್ಲಿ ಸದ್ಯ ತಲೆದೂರಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಜಾಗತಿಕ ನಾಗರಿಕ ಸಮಾಜ ಸಂಸ್ಥೆ ಟ್ರಾನ್ಸಪರೆನ್ಸಿ ಇಂಟರ್ನ್ಯಾಷನಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನಂತರ ಈ ಆದೇಶ ಹೊರಡಿಸಿದೆ.

ಶ್ರೀಲಂಕಾ ಸುಪ್ರೀಂ ಕೋರ್ಟ್‌

ಜೂನ್ 17ರಂದು ಸಲ್ಲಿಕೆಯಾಗಿದ್ದ ಅರ್ಜಿಯಲ್ಲಿ ರಾಜಪಕ್ಸೆ ಸಹೋದರರು, ಸೆಂಟ್ರಲ್ ಬ್ಯಾಂಕ್ ರಾಜ್ಯಪಾಲ ಅಜಿತ್ ನಿವಾರ್ದ್ ಕಬ್ರಾಲ್ ಹಾಗೂ ಮಾಜಿ ಖಜಾಂಜಿ ಎಸ್.ಆರ್. ಅಟ್ಟಿಗಾಲರನ್ನು ದೇಶ ತೊರೆಯದಂತೆ ನಿರ್ಬಂಧಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಶ್ರೀಲಂಕಾದಲ್ಲಿ ಸದ್ಯ ಆರ್ಥಿಕ ಬಿಕ್ಕಟ್ಟಿಗೆ ಈ ವ್ಯಕ್ತಿಗಳೆ ನೇರ ಹೊಣೆ ಎಂದು ಅರ್ಜಿದಾರರು ಆರೋಪಿಸಿದ್ದರು.

Previous Post

ಅಪ್ಪು ಅವರ ಕೊನೆಯ ಚಿತ್ರ ಗಂಧದಗುಡಿ ಚಿತ್ರ ರಿಲೀಸ್‌ ಡೇಟ್‌ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Next Post

ತಬ್ಬಲಿ ಮಕ್ಕಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್‌ ಅಧಿಕಾರಿ!

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

ಭಾರತ ಸಮುದ್ರ ಮಾರ್ಗಗಳಿಗೆ ತೆರಿಗೆ ವಿಧಿಸಲು ಸಾಧ್ಯವೇ? UNCLOS ನಿಯಮಗಳು ಏನು ಹೇಳುತ್ತವೆ?

April 12, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
ಅಕ್ರಮ ವಲಸಿಗರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಗಡಿಪಾರು ಮಾಡಲು ಆರಂಬಿಸಿದ ಟ್ರಂಪ್..

ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ: “ಒಪ್ಪಂದವಿಲ್ಲದಿದ್ದರೆ ಈಡೀ ದೇಶವೇ ನಾಶ”

April 6, 2026
ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

ಇರಾನ್–ಇಸ್ರೇಲ್ ಉದ್ವಿಗ್ನತೆ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ನಷ್ಟ, ಶಾಂತಿಗೆ ಒತ್ತಾಯ

April 4, 2026
Next Post
ತಬ್ಬಲಿ ಮಕ್ಕಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್‌ ಅಧಿಕಾರಿ!

ತಬ್ಬಲಿ ಮಕ್ಕಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್‌ ಅಧಿಕಾರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada