• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಬ್ಬಲಿ ಮಕ್ಕಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್‌ ಅಧಿಕಾರಿ!

Any Mind by Any Mind
July 15, 2022
in ಕರ್ನಾಟಕ, ವಿಶೇಷ
0
ತಬ್ಬಲಿ ಮಕ್ಕಳಿಗೆ ನೆರವು ನೀಡಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್‌ ಅಧಿಕಾರಿ!
Share on WhatsAppShare on FacebookShare on Telegram

ಪೊಲೀಸರು ಕರ್ತವ್ಯಕ್ಕೆ ಹೆಸರಾದವರು. ಕಟ್ಟುನಿಟ್ಟಿನ ಆಡಳಿತ ನಡೆಸುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗುತ್ತಾರೆ. ಅದೇ ರೀತಿ ಮಾನವೀಯತೆ ಮೆರೆಯುವ ಮೂಲಕ ಹೃದಯಗೆದ್ದ ಹಲವಾರು ಉದಾಹರಣೆಗಳು ಕೂಡ ಇವೆ.

ADVERTISEMENT

ಬೆಂಗಳೂರಿನಲ್ಲಿ (Bengaluru) ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪೋಷಕರನ್ನ ಕಳೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳ ಆಸ್ಪತ್ರೆ ಬಿಲ್‌ ಪಾವತಿಯಿಂದ ಮುಕ್ತಿ ನೀಡುವ ಮೂಲಕ ಬ್ಯಾಟರಾಯನಪುರ (Byatarayanapura) ಠಾಣೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಕಳೆದ ವಾರ ಬೈಕ್ ಗೆ ಕಸದ ಲಾರಿ ಡಿಕ್ಕಿ ಹೊಡೆದು ಅಪಘಾತದಲ್ಲಿ ವಿಜಯಕಲಾ (Vijayakala) ಮೃತ ಪಟ್ಟಿದ್ದರು. ಒಂದು ವಾರದ ನಂತರ ಯೋಗೇಂದ್ (Yogendra) ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಬ್ಯಾಟರಾಯನಪುರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ರೂಪ ಹಡಗಲಿ , ಆಸ್ಪತ್ರೆಗೆ ಪ್ರತಿದಿನ ಭೇಟಿ ನೀಡಿ ಯೋಗಕ್ಷೇಮ ವಿಚಾರಣೆ ಮಾಡುತ್ತಿದ್ದರು.

 ತಂದೆ ತಾಯಿಯನ್ನ ಕಳೆದುಕೊಂಡ ಮಕ್ಕಳು ತಬ್ಬಲಿಯಾಗಿದ್ದರು. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎಂಬಂತೆ ಸಂಚಾರಿ ಠಾಣೆಯ ಡಿಸಿಪಿ. ಇನ್ಸ್ಪೆಕ್ಟರ್ ಆಸ್ಪತ್ರೆಯ ಒಟ್ಟು ಬಿಲ್ 5 ಲಕ್ಷ ಹಣವನ್ನು ಜೀರೋ ಬ್ಯಾಲೆನ್ಸ್ ಮಾಡಿಸಿದ್ದಾರೆ. ಈ ಪೊಲೀಸರಿಗೆ ಒಂದು ಹ್ಯಾಟ್ಸಪ್ ಹೇಳಲೇಬೇಕು. 

ಮೃತ ದುರ್ದೈವಿಗಳು
Previous Post

ದೇಶ ತೊರೆಯದಂತೆ ಮಾಜಿ ಪ್ರಧಾನಿ ರಾಜಪಕ್ಸೆಗೆ ನಿರ್ಬಂಧ ವಿಧಿಸಿದ ಸುಪ್ರೀಂ ಕೋರ್ಟ್‌

Next Post

ದೆಹಲಿ; ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಮೂವರ ಬಂಧನ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
Next Post
ದೆಹಲಿ; ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಮೂವರ ಬಂಧನ

ದೆಹಲಿ; ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಮೂವರ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada