• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಗ್ನಿಪಥ್ ವಿವಾದ; ದೆಹಲಿ ಹೈಕೋರ್ಟಿಗೆ ಅರ್ಜಿ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
July 19, 2022
in ದೇಶ
0
ಅಗ್ನಿಪಥ್ ವಿವಾದ; ದೆಹಲಿ ಹೈಕೋರ್ಟಿಗೆ ಅರ್ಜಿ ವರ್ಗಾಯಿಸಿದ ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಕಳೆದ ತಿಂಗಳು ಜಾರಿಗೆ ತಂದಿದ್ದ ಸೇನೆಗೆ ಅಲ್ಫಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ದೇಶಾದ್ಯಂತ ಪರ ವಿರೋಧದ ಕಿಡಿ ಹುಟ್ಟುಹಾಕಿತ್ತು.

ADVERTISEMENT

ಯೋಜನೆಯ ಸಿಂಧುತ್ವವನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಹಲವು ರಿಟ್ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಅರ್ಜಿಗಳನ್ನು ದೆಹಲಿ ಹೈಕೋರ್ಟಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಹಾಗೂ ಎ.ಎಸ್.ಬೋಪಣ್ಣ ಅವರಿದ್ದ ತ್ರಿಸದಸ್ಯ ಪೀಠವು ಈಗಾಗಲೇ ನಾವು ಅಗ್ನಿಪಥ್ ಯೋಜನೆ ಕುರಿತಾದ ಅರ್ಜಿ ವಿಚಾರಣೆ ನಡೆಸುತ್ತಿದ್ದು ಹೈಕೋರ್ಟಿನ ದೃಷ್ಟಿಕೋನದ ಲಾಭ ನಮ್ಮಗು ಸಿಗಲಿ ಹೈಕೋರ್ಟಿನ ದೃಷ್ಟಿಕೋನವನ್ನು ಪರಿಗಣಿಸುವುದು ಯಾವಾಗಲೂ ಒಳ್ಳೆಯದು ಎಂದು ಅಭಿಪ್ರಯಪಟ್ಟಿದೆ.

ಅಗ್ನಿಪಥ್‌ ಯೋಜನೆ ವಿರೋಧಿಸಿ ಹರ್ಷ್ ಅಜಯ್ ಸಿಂಗ್, ಎಂಎಲ್ ಶರ್ಮಾ ಮತ್ತು ರವೀಂದ್ರ ಸಿಂಗ್ ಶೇಖಾವತ್ ಸಲ್ಲಿಸಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣನೆಗೆ ಬಂದವು.

Previous Post

2021ರಲ್ಲಿ 1.6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ : ಸರ್ಕಾರದ ಅಂಕಿಅಂಶ

Next Post

ಈ ವಸ್ತುಗಳಿಗೆ GST ಅನ್ವಯಿಸಲ್ಲ ಆದರೆ ಷರತ್ತುಗಳು ಅನ್ವಯ : ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಈ ವಸ್ತುಗಳಿಗೆ GST ಅನ್ವಯಿಸಲ್ಲ ಆದರೆ ಷರತ್ತುಗಳು ಅನ್ವಯ : ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

ಈ ವಸ್ತುಗಳಿಗೆ GST ಅನ್ವಯಿಸಲ್ಲ ಆದರೆ ಷರತ್ತುಗಳು ಅನ್ವಯ : ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada