• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಫೋನ್ ಕದ್ದಾಲಿಕೆ ಆರೋಪ : ಕೇಂದ್ರ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
July 26, 2022
in ದೇಶ
0
ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಫೋನ್ ಕದ್ದಾಲಿಕೆ ಆರೋಪ : ಕೇಂದ್ರ ಹೇಳಿದ್ದೇನು?
Share on WhatsAppShare on FacebookShare on Telegram

ADVERTISEMENT

ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಅವರ ಟೆಲಿಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರ ತೇನಿ ಅವರು ಪ್ರತಿಕ್ರಿಯೆ ನೀಡಿದ್ದು, ‘ಇದೊಂದು ಹತಾಶ ವ್ಯಕ್ತಿಯ ಹೇಳಿಕೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ತನ್ನ ಫೋನನ್ನು ಕದ್ದಾಲಿಸಲಾಗುತ್ತದೆ ಎಂದು ಮಾರ್ಗರೇಟ್ ಆಳ್ವ ಅವರು ಆರೋಪಿಸಿದ್ದು ಇದು ರಾಜಕೀಯ ಪಡಸಾಲೆಯಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.
ಮಾರ್ಗರೇಟ್ ಅವರಿಗೆ ತಮ್ಮ ಮೊಬೈಲಿನಲ್ಲಿ ಕರೆಗಳನ್ನು ಸ್ವೀಕರಿಸಲು ಮತ್ತು ಮಾಡಲು ಸಾಧ್ಯವಾಗದೇ ಇರುವ ವಿಚಾರದ ಕುರಿತಾಗಿ ಗೃಹ ಇಲಾಖೆಯ ರಾಜ್ಯ ಸಚಿವರಾಗಿರುವ ತೇನಿ ಅವರು ಎ.ಎನ್.ಐ. ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿ, ‘ಇವರ ಕರೆಗಳನ್ನು ಕದ್ದಾಲಿಸಿ ಏನು ಪ್ರಯೋಜನ?’ ಎಂದು ಪ್ರತಿಕ್ರಿಯಿಸಿದ್ದಾರಲ್ಲದೆ, ‘ತಮ್ಮ ಸ್ಪರ್ಧೆಯಲ್ಲಿ ಗೆಲುವಿನ ವಿಶ್ವಾಸವಿಲ್ಲದವರು ಇಂತಹ ವ್ಯರ್ಥ ಆರೋಪಗಳನ್ನು ಮಾಡುತ್ತಿರುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ, ಟಿಎಂಸಿ ಅಥವಾ ಬಿಜೆಡಿ ಸಂಸದರಿಗೆ ಯಾವುದೇ ಕರೆಗಳನ್ನು ಮಾಡದಿರುವ ಭರವಸೆಯ ಬಳಿಕ ಆಳ್ವ ಅವರು ಸರಕಾರಿ ಸ್ವಾಮ್ಯದ ದೂರವಾಣಿ ಸೇವಾದಾರ ಸಂಸ್ಥೆ ಎಂ.ಟಿ.ಎನ್.ಎಲ್.ಗೆ ತನ್ನ ಸಂಖ್ಯೆಯನ್ನು ಪುನರ್ ಚಾಲನಗೊಳಿಸುವಂತೆ ಒತ್ತಾಯಿಸಿದ್ದರು. ಆಳ್ವ ಅವರ ಎಂ.ಟಿ.ಎನ್.ಎಲ್. ಕೆವೈಸಿ ತಿರಸ್ಕೃತಗೊಂಡಿತ್ತು ಮತ್ತು ಅವರ ಸಿಮ್ ಕಾರ್ಡ್ 24 ಗಂಟೆಗಳೊಳಗಾಗಿ ಬ್ಲಾಕ್ ಆಗಿತ್ತು. ಈ ವಿಚಾರವನ್ನು ಆಳ್ವ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

Dear BSNL/ MTNL,

After speaking to some friends in the BJP today, all calls to my mobile are being diverted & I'm unable to make or receive calls. If you restore the phone. I promise not to call any MP from the BJP, TMC or BJD tonight.

❤️

Margaret

Ps. You need my KYC now? pic.twitter.com/Ps9VxlGNnh

— Margaret Alva (@alva_margaret) July 25, 2022

‘ಡಿಯರ್ ಬಿ.ಎಸ್.ಎನ್.ಎಲ್./ಎಂ.ಟಿ.ಎನ್.ಎಲ್. ಬಿಜೆಪಿ ಪಕ್ಷದಲ್ಲಿರುವ ನನ್ನ ಕೆಲ ಗೆಳೆಯರ ಜೊತೆ ಮಾತನಾಡಿದ ಬಳಿಕ ನನ್ನ ಮೊಬೈಲಿನಿಂದ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗಿದೆ ಮಾತ್ರವಲ್ಲದೇ ನನಗೆ ಯಾವುದೇ ಕರೆಗಳನ್ನು ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಸಂಪರ್ಕ ಪುನರ್ ಸ್ಥಾಪಿಸಲ್ಪಟ್ಟಲ್ಲಿ, ಇನ್ಮುಂದೆ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯ ಯಾವುದೇ ಸಂಸದರಿಗೆ ಕರೆ ಮಾಡುವುದಿಲ್ಲ ಎಂದು ಭರವಸೆ ನೀಡುತ್ತೇನೆ’ ಎಂದು ಮಾರ್ಗರೇಟ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಅವರು ಇದೀಗ ತಮ್ಮನ್ನು ಪ್ರಚಾರ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದು, ಈಗಾಗಲೇ ದೆಹಲಿ, ಕರ್ನಾಟಕ ಮತ್ತು ಅಸ್ಸಾಂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಬಂಗಾಲದ ರಾಜ್ಯಪಾಲರಾಗಿರುವ ಜಗದೀಪ್ ಧನ್ಕರ್ ಅವರು ಎನ್.ಡಿ.ಎ. ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದು ಇವರ ವಿರುದ್ಧ ಮಾರ್ಗರೇಟ್ ಆಳ್ವ ಸ್ಪರ್ಧಿಸುತ್ತಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಉಪರಾಷ್ಟ್ರಪತಿ ಚುನಾವಣೆಯಿಂದ ದೂರವುಳಿಯುವುದಾಗಿ ಈಗಾಗಲೇ ಘೋಷಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪಬ್ ಅಟ್ಯಾಕ್ ನಡೆದಿಲ್ಲ, ಅಪ್ರಾಪ್ತ ವಯಸ್ಕರಿಗೆ ಮದ್ಯ ನೀಡುವುದು ತಪ್ಪು: ಶಾಸಕ ಭರತ್ ಶೆಟ್ಟಿ

Next Post

ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ ಬಾಲಿವುಡ್: ಸಲ್ಮಾನ್‌ ಖಾನ್!

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ ಬಾಲಿವುಡ್: ಸಲ್ಮಾನ್‌ ಖಾನ್!

ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ ಬಾಲಿವುಡ್: ಸಲ್ಮಾನ್‌ ಖಾನ್!

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada